Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ, ಚೀನಾದಿಂದ ಗುಲಾಬಿ ಆಮದು...

ಭಾರತ, ಚೀನಾದಿಂದ ಗುಲಾಬಿ ಆಮದು ನಿಷೇಧಿಸಿದ ನೇಪಾಳ: ಕಾರಣವೇನು?

11 Feb 2023 4:26 PM IST
share
ಭಾರತ, ಚೀನಾದಿಂದ ಗುಲಾಬಿ ಆಮದು ನಿಷೇಧಿಸಿದ ನೇಪಾಳ: ಕಾರಣವೇನು?

ಕಠ್ಮಂಡು, ಫೆ.11: ಮಾಧ್ಯಮ ವರದಿಗಳ ಪ್ರಕಾರ, 'ಪ್ರೇಮಿಗಳ ದಿನಾಚರಣೆ'ಗೂ ಮುನ್ನ ಭಾರತ ಮತ್ತು ಚೀನಾದಿಂದ ತಾಜಾ ಗುಲಾಬಿಗಳ ಆಮದನ್ನು ನೇಪಾಳ ನಿಷೇಧಿಸಿದೆ ಎಂದು ಹೇಳಲಾಗಿದೆ.

ಸಸ್ಯಜನ್ಯ ರೋಗ ಹರಡುವ ಸಾಧ್ಯತೆ ಇದೆ ಎಂಬ ಕಾರಣವನ್ನು ಮುಂದು ಮಾಡಿ, ಗುಲಾಬಿ ಹೂವುಗಳಿಗೆ ಆಮದು ಪರವಾನಗಿಯನ್ನು ನೀಡಬಾರದು ಎಂದು ಗಡಿ ಕಚೇರಿಗಳಿಗೆ ನೇಪಾಳದ ಕೃಷಿ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಸಸ್ಯಗಳ ಪ್ರತ್ಯೇಕತೆ ಮತ್ತು ಕೀಟನಾಶಕ ನಿರ್ವಹಣಾ ಕೇಂದ್ರವು ಸೂಚನೆ ನೀಡಿದೆ.

ಈ ಕುರಿತು ವರದಿ ಮಾಡಿರುವ My Republica  ದಿನಪತ್ರಿಕೆಯು, ನೇಪಾಳ, ಭಾರತ ಮತ್ತು ಚೀನಾದ ಗಡಿಗಳಲ್ಲಿನ 15 ಸುಂಕ ಕಚೇರಿಗಳಿಗೆ ವಿಶೇಷ ಕಾರಣ ಹೊಂದಿರುವ ಲಿಖಿತ ಸೂಚನೆಯನ್ನು ನೀಡಿ, ಗುಲಾಬಿ ಹೂವುಗಳ ಆಮದನ್ನು ಸಸ್ಯಗಳ ಪ್ರತ್ಯೇಕತೆ ಮತ್ತು ಕೀಟನಾಶಕ ನಿರ್ವಹಣಾ ಕೇಂದ್ರವು ನಿಷೇಧಿಸಿದೆ ಎಂದು ಹೇಳಿದೆ.

ಪ್ರತಿ ವರ್ಷ ಫೆಬ್ರವರಿ 14ರಂದು ವಿಶ್ವಾದ್ಯಂತ 'ಪ್ರೇಮಿಗಳ ದಿನಾಚರಣೆ'ಯನ್ನು ಆಚರಿಸಲಾಗುತ್ತದೆ.

ಸಸ್ಯಜನ್ಯ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸದ್ಯಕ್ಕೆ ಆಮದನ್ನು ನಿಷೇಧಿಸಲಾಗಿದೆ ಎಂದು ಸಸ್ಯಗಳ ಪ್ರತ್ಯೇಕತೆ ಮತ್ತು ಕೀಟನಾಶಕ ನಿರ್ವಹಣಾ ಕೇಂದ್ರ ಸ್ಪಷ್ಟಪಡಿಸಿದೆ.

share
Next Story
X