Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ: ಮಸ್ಜಿದ್ ಹಾಜಿರಾ ಹಸನ್, ಸುಳ್ಯ...

ಸುಳ್ಯ: ಮಸ್ಜಿದ್ ಹಾಜಿರಾ ಹಸನ್, ಸುಳ್ಯ ಕಮ್ಯುನಿಟಿ ಸೆಂಟರ್ ಉದ್ಘಾಟನೆ

12 Feb 2023 2:58 PM IST
share
ಸುಳ್ಯ: ಮಸ್ಜಿದ್ ಹಾಜಿರಾ ಹಸನ್, ಸುಳ್ಯ ಕಮ್ಯುನಿಟಿ ಸೆಂಟರ್ ಉದ್ಘಾಟನೆ

ಸುಳ್ಯ: ಸುಳ್ಯ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (SECT) ಇದರ ಅಧೀನದಲ್ಲಿ ಮಸ್ಜಿದ್ ಹಾಜಿರಾ ಹಸನ್ ಹಾಗೂ ಸುಳ್ಯ ಕಮ್ಯುನಿಟಿ ಸೆಂಟರ್ ಅನ್ನು ಟೀಂ ಬಿ ಹ್ಯೂಮೆನ್ ಟ್ರಸ್ಟಿ ಹಾಗೂ ಅಲ್-ಕೋಬರ್ ಉದ್ಯಮಿ ಮುಹಮ್ಮದ್ ಯೂನುಸ್ ಹಸನ್ ಅವರು ರವಿವಾರ ಉದ್ಘಾಟಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂದೆ, ತಾಯಿಯನ್ನು ಕಳೆದುಕೊಂಡ ನಾನು ಅವರ ಸ್ಮರಣಾರ್ಥ ಈ ಮಸೀದಿಯನ್ನು ನಿರ್ಮಿಸಿ ಹಾಜಿರಾ ಹಸನ್ ಹೆಸರಿನಲ್ಲಿ ಸಮಾಜಕ್ಕೆ ಅರ್ಪಿಸುತ್ತಿದ್ದೇನೆ, ಇದರ ಪ್ರತಿಫಲ ಅವರಿಗೆ ಸದಾ ಲಭಿಸುತ್ತಿರಲಿ ಮತ್ತು ಜೀವನದುದ್ದಕ್ಕೂ ಇಂತ‌ಹ ಪುಣ್ಯ ಕಾರ್ಯ ಮಾಡಲು ಅಲ್ಲಾಹನು ಶಕ್ತಿ ನೀಡಲು ತಾವೆಲ್ಲರೂ ಪ್ರಾರ್ಥಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮಾಅತೆ ಇಸ್ಲಾಮೀ ಹಿಂದ್ ಪ್ರಧಾನ ಕಾರ್ಯದರ್ಶಿ ಟಿ. ಆರಿಫ್ ಅಲಿ ಮಾತನಾಡಿ, ಅಲ್ಲಾಹನು ಮಸೀದಿಯ ಯತಾರ್ಥ ಒಡೆಯನಾಗಿದ್ದು, ಇದರ ಪ್ರಯೋಜನ ಎಲ್ಲಾ ವರ್ಗದ ಜನತೆಗೂ ಸಿಗಬೇಕಾಗಿದೆ. ಆಡಳಿತ ಸಮಿತಿ ಎಂಬುದು ಮಸೀದಿಯನ್ನು ಮುನ್ನಡೆಸಲು ತೊಡಗಿಸಿಕೊಂಡರೆ ಪ್ರತಿಯೊಬ್ಬರಲ್ಲಿಯೂ ಮಸೀದಿ ತನ್ನದು ಎಂಬ ಭಾವನೆ ಮೂಡಬೇಕಾಗಿದೆ ಎಂದರು.

ತೊಕ್ಕೊಟ್ಟು ಮಸ್ಜಿದುಲ್ ಹುದಾ ಖತೀಬ್ ಮುಹಮ್ಮದ್ ಕುಂಞಿ ಮಾತನಾಡಿ, ಆರಾಧನಾಲಯಗಳು ಮನುಷ್ಯರಿಗೆ ನಿಕಟರಾಗುವ, ಮನುಷ್ಯತ್ವ ಕಲಿಸಿಕೊಡುವ, ಆಯಾಯ ಧರ್ಮದ ಸಂದೇಶ, ಆದರ್ಶವನ್ನು ತಿಳಿಸುವ ಕೇಂದ್ರಗಳಾಗಬೇಕು ಎಂದರು.

ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಮೌಲಾನಾ ಯಹ್ಯಾ ತಂಙಳ್ ಮದನಿ ಮಸೀದಿ ವಕ್ಫ್ ಘೋಷಣೆ ನೆರವೇರಿಸಿ, ಸಮಾರೋಪ ಭಾಷಣ ಮಾಡಿದರು.

ಮಂಗಳೂರು ಕಚ್ಚಿ ಮೆಮನ್ ಮಸೀದಿ ಖತೀಬ್ ಮೌಲಾನಾ ಶೊಹೈಬ್ ಹುಸೈನಿ ನದ್ವಿ, ವೇಲಂ-ಶಾಂತಿನಗರ ಜುಮಾ ಮಸೀದಿ ಖತೀಬ್ ಹುಸೈನ್ ಕಾಮಿಲ್ ಸಖಾಫಿ, ಸೌದಿ ಅರೇಬಿಯಾ ಅಲ್-ಮುಝೈನ್ ಸಿಇಒ ಹಾಗೂ ಹಿದಾಯ ಫೌಂಡೇಶನ್ ಟ್ರಸ್ಟಿ ಝಕರಿಯಾ ಜೋಕಟ್ಟೆ, ತರೀಕೆರೆ ಮುನ್ಸಿಪಲ್ ಮಾಜಿ ಅಧ್ಯಕ್ಷ ಎಚ್.ಯು. ಫಾರೂಕ್ ತರೀಕೆರೆ ಮಾತನಾಡಿದರು.

ಸೌದಿ ಅರೇಬಿಯಾ ವೈಟ್ ಸ್ಟೋನ್ ಗ್ರೂಪ್ ಸಿಇಒ ಹಾಗೂ ಟೀಂ ಬಿ ಹ್ಯೂಮೆನ್ ಟ್ರಸ್ಟಿ ಎಂ.ಶರೀಫ್ ಬೋಳಾರ್, ಹಿದಾಯ ಫೌಂಡೇಶನ್ ಮಂಗಳೂರು ಯುನಿಟ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು, ಡೀಲ್ಸ್ ಗ್ರೂಪ್ ಎಂಡಿ ಕೆ.ಅಹ್ಮದ್ ಬಾವಾ, ಸೌದಿ ಅರೇಬಿಯಾ ರಕ್ವಾನಿ ಗ್ರೂಪ್ ಸಿಇಒ ಅಬ್ದುಲ್ ಸಲಾಂ, ರಕ್ವಾನಿ ಗ್ರೂಪ್ ಸೌದಿ ಅರೇಬಿಯಾ ಎಂಡಿ ಇಬ್ರಾಹಿಂ ಎಂ. ಹುಸೈನ್, ಸುಳ್ಯ ಕಮ್ಯುನಿಟಿ ಸೆಂಟರ್ ಉಪಾಧ್ಯಕ್ಷ ಮುಹಮ್ಮದ್ ವಝೀರ್, ಸಲಾಂ ನೂರ್ ಹಸನ್ ಬಿನ್ ಮರ್ಹೂಂ ಹಾಜಿರಾ ಹಸನ್, ಹಿದಾಯ ಫೌಂಡೇಶನ್ ಫೌಂಡರ್ ಚೆಯರ್‍ಮೆನ್ ಎಚ್.ಕೆ. ಖಾಸಿಂ ಅಹ್ಮದ್, ಪ್ಲ್ಯಾಂಟ್ ಸೊಲ್ಯುಷನ್ ಸಿಇಒ ಅಶ್ಪಾಕ್ ಅಹ್ಮದ್, ಜನರಲ್ ಸರ್ಜನ್ ಡಾ. ಅಬ್ದುಲ್ ಮಜೀದ್ ಯು, ಎಸ್.ಇ. ಮುಹಮ್ಮದ್ ಕುಂಞಿ ಕೊಯಿನಾಡ್, ಕೆ.ಎಂ. ಶರೀಫ್ ಮಂಗಳೂರು, ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯ ಸಂಚಾಲಕ ಅಬ್ದುಸ್ಸಲಾಂ ಯು., ಮುಸ್ಲಿಂ ಸೆಂಟ್ರಲ್ ಕಮಿಟಿಯ ಮುಸ್ತಫಾ ಹಾಜಿ ಕೆಂಪಿ ಮೊದಲಾದವರು ಉಪಸ್ಥಿತರಿದ್ದರು. 

ಇದೇ ವೇಳೆ ಮಸೀದಿ ನಿರ್ಮಿಸಿ ಕೊಟ್ಟ ದಾನಿ, ಉದ್ಯಮಿ ಮುಹಮ್ಮದ್ ಯೂನುಸ್ ಹಸನ್ ಅವರನ್ನು ಟೀಂ ಬಿ ಹ್ಯೂಮೆನ್ ಟ್ರಸ್ಟ್, ಜಮಾಅತೇ ಇಸ್ಲಾಮೀ ಹಿಂದ್ ಸುಳ್ಯ ಘಟಕ ಹಾಗೂ ತರೀಕೆರೆ ನಾಗರಿಕರು ಪರವಾಗಿ ಸನ್ಮಾನಿಸಲಾಯಿತು.

ಸುಳ್ಯ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಉಸ್ಮಾನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಚೆಯರ್ಮೆನ್ ಇಬ್ರಾಹಿಂ ಅಜ್ಜಾವರ ವಂದಿಸಿದರು.

ಹಾಫಿಲ್ ಸೈಫುಲ್ಲಾ ಕಿರಾಅತ್ ಪಠಿಸಿದರು. ಡಾ.ಜಮಾಲುದ್ದೀನ್ ಹಿಂದ್ ಮಣಿಪಾಲ್ ಮತ್ತು ಅಹ್ಮದ್ ರಿಝ ಅಹ್ನಫ್ ಸಚ್ಚರಿಪೇಟೆ ಕಾರ್ಯಕ್ರಮ ನಿರೂಪಿಸಿದರು.

share
Next Story
X