Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಲಕರ ವಿರೋಧಕ್ಕೆ ಮಣಿದ ವಡೋದರಾ...

ಮಾಲಕರ ವಿರೋಧಕ್ಕೆ ಮಣಿದ ವಡೋದರಾ ನಗರಪಾಲಿಕೆ: ನಾಯಿಗಳ ಮೇಲಿನ ತೆರಿಗೆ ಇಳಿಕೆಗೆ ನಿರ್ಧಾರ

12 Feb 2023 11:01 PM IST
share
ಮಾಲಕರ ವಿರೋಧಕ್ಕೆ ಮಣಿದ ವಡೋದರಾ ನಗರಪಾಲಿಕೆ: ನಾಯಿಗಳ ಮೇಲಿನ ತೆರಿಗೆ ಇಳಿಕೆಗೆ ನಿರ್ಧಾರ

ವಡೋದರ,ಫೆ.12: ನಾಯಿಗಳನ್ನು ಸಾಕುವವರಿಂದ ಶ್ವಾನ ತೆರಿಗೆಯನ್ನು ಸಂಗ್ರಹಿಸುವ ತನ್ನ ನಡೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ವಡೋದರ ಮಹಾನಗರ ಪಾಲಿಕೆಯು ಮುಂದಿನ ಹಣಕಾಸು ವರ್ಷದಿಂದ ತೆರಿಗೆಯ ಮೊತ್ತವನ್ನು ಕಡಿಮೆಗೊಳಿಸಲು ನಿರ್ಧರಿಸಿದೆ ಹಾಗೂ ತೆರಿಗೆ ಪಾವತಿ ಪ್ರಕ್ರಿಯೆಯನ್ನು ಸರಳೀಕರಿಸಲು ಕ್ರಮಗಳನ್ನು ಕೈಗೊಳ್ಳಲಿದೆ.

ಒಂದು ಸಾಕು ನಾಯಿಗೆ ಈವರೆಗೆ ಪ್ರತಿ ವರ್ಷ ‌500 ರೂ. ತೆರಿಗೆಯನ್ನು ವಿಧಿಸಲಾಗುತ್ತಿತ್ತು. ಮುಂದಿನ ಹಣಕಾಸು ವರ್ಷದಿಂದ ಆ ಮೊತ್ತವನ್ನು ಮೂರು ವರ್ಷಗಳಿಗೆ 1 ಸಾವಿರ ರೂ.ಗೆ ಇಳಿಸಲು ವಡೋದರ ನಗರಪಾಲಿಕೆ ನಿರ್ಧರಿಸಿದೆ.

ಶ್ವಾನ ತೆರಿಗೆ ಸಂಗ್ರಹಕ್ಕೆ ನಗರದ ಕೆಲವು ಶ್ವಾನ ಪಾಲಕರಿಂದ ವಿರೋಧ ವ್ಯಕ್ತವಾಗಿದೆ. ಇಂತಹ ತೆರಿಗೆ ವ್ಯವಸ್ಥೆಯಿಂದ ನಗರಪಾಲಿಕೆಯಿಂದ ಪ್ರಾಣಿಗಳಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲವೆಂದು ಅವರು ಹೇಳುತ್ತಾರೆ.

ಸುಮಾರು 1 ಕೋಟಿ ರೂ.ಗಳನ್ನು ಶ್ವಾನತೆರಿಗೆಯಾಗಿ ಸಂಗ್ರಹಿಸುವ ಉದ್ದೇಶವನ್ನು ನಗರಪಾಲಿಕೆ ಹೊಂದಿದೆಯೆಂದು ವಡೋದರ ನಗರ ಪಾಲಿಕೆಯ ಪ್ರತಿಪಕ್ಷ ನಾಯಕ ಅಮಿ ರಾವತ್ ತಿಳಿಸಿದ್ದಾರೆ. ಸಾಕುನಾಯಿಗಳಿಗೆ ಉಚಿತ ಚಿಕಿತ್ಸಾ ಸೇವೆಯನ್ನು ಒದಗಿಸಬೇಕು ಹಾಗೂ ನಾಯಿಗಳ ಪಾಲನೆಗೆ ಸೂಕ್ತ ನಿಯಮಾವಳಿಗಳನ್ನು ರೂಪಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಶ್ವಾನ ತೆರಿಗೆಯಿಂದ ಸಂಗ್ರಹವಾದ ಹಣವನ್ನು ಪ್ರಾಥಮಿಕವಾಗಿ ಬೀದಿನಾಯಿಗಳ ಪ್ರಜನನ ಸಾಮರ್ಥ್ಯವನ್ನು ನಿಷ್ಕ್ರಿಯಗೊಳಿಸಲು ಬಳಸಲಾಗುತ್ತಿತ್ತು ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಂದ್ರ ಪಟೇಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಡೋದರ ಮಹಾನಗರ ಪಾಲಿಕೆಯಲ್ಲಿ 8-9 ಸಾವಿರ ಸಾಕುನಾಯಿಗಳಿವೆ. ಆದರೆ ಕೆಲವೇ ಕೆಲವು ಮಾಲಕರು ಮಾತ್ರವೇ ಶ್ವಾನತೆರಿಗೆಯನ್ನು ಪಾವತಿಸುತ್ತಿದ್ದು, ತೆರಿಗೆ ಸಂಗ್ರಹ ತೀರಾ ನಗಣ್ಯವಾಗಿದೆ ಎಂದವರು ತಿಳಿಸಿದ್ದಾರೆ.

ಇದನ್ನುಓದಿ: ಗೃಹ ಸಚಿವ ಅಮಿತ್‌ ಶಾ ರಿಂದ 'ಕೇರಳ ವಿರೋಧಿ' ಭಾಷಣ: ದೇಶದ್ರೋಹ, ತುಕ್ಡೆಗ್ಯಾಂಗ್‌ ಎಂದ ನೆಟ್ಟಿಗರು.!

share
Next Story
X