ಬೆಂಗಳೂರು, ಫೆ.13: ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು. ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಧಾನ ಮಂತ್ರಿಗೆ ವಿವರಿಸಿದರು.
ಬೆಂಗಳೂರು, ಫೆ.13: ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ರಾಜಭವನದ ಮುಂಭಾಗದ ಹುಲ್ಲುಹಾಸಿನಲ್ಲಿ ಶ್ರೀಗಂಧದ ಸಸಿಯನ್ನು ನೆಟ್ಟರು. ಈ ಸಂದರ್ಭಧಲ್ಲಿ ರಾಜಭವನದಲ್ಲಿನ ಸಸ್ಯಗಳು, ಜಾತಿಗಳು, ಗುಣಲಕ್ಷಣಗಳು ಮತ್ತು ಬಳಕೆಯ ಕುರಿತು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಧಾನ ಮಂತ್ರಿಗೆ ವಿವರಿಸಿದರು.