Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಆರು ಪಥದ ಹೆದ್ದಾರಿಯನ್ನು ಹತ್ತು...

'ಆರು ಪಥದ ಹೆದ್ದಾರಿಯನ್ನು ಹತ್ತು ಪಥಗಳೆಂದು' ಟ್ವೀಟ್‌ ಮಾಡಿ ನಗೆಪಾಟಲಿಗೀಡಾದ ಸಿಎಂ ಬೊಮ್ಮಾಯಿ

13 Feb 2023 9:06 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆರು ಪಥದ ಹೆದ್ದಾರಿಯನ್ನು ಹತ್ತು ಪಥಗಳೆಂದು ಟ್ವೀಟ್‌ ಮಾಡಿ ನಗೆಪಾಟಲಿಗೀಡಾದ ಸಿಎಂ ಬೊಮ್ಮಾಯಿ

ಬೆಂಗಳೂರು: ಶುಕ್ರವಾರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದಲ್ಲಿ ಸುಧಾರಿತ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂಬುದನ್ನು ಎತ್ತಿ ತೋರಿಸಲು ಒಂದು ವಿಡಿಯೊವನ್ನು ಟ್ವೀಟ್ ಮಾಡಿದ್ದರು. ಆದರೆ, ಅವರು ಆ ವಿಡಿಯೊದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಸಂಪರ್ಕಿಸುವ ನೂತನವಾಗಿ ನಿರ್ಮಾಣವಾಗಿರುವ ಹತ್ತು ಪಥದ ರಸ್ತೆ ಎಂದು ಆ ವಿಡಿಯೊ ಕುರಿತು ಉಲ್ಲೇಖಿಸಿದ್ದರು. ಆದರೆ, ಆ ವಿಡಿಯೊದಲ್ಲಿ ಕೇವಲ ಆರು ಪಥ ಮಾತ್ರ ಕಂಡು ಬಂದಿರುವುದರಿಂದ ಅವರ ಪ್ರತಿಪಾದನೆಯು ಸಾಮಾಜಿಕ ಮಾಧ್ಯಮಗಳಲ್ಲಿ ತಮಾಷೆಯ ವಸ್ತುವಾಗಿ ಬದಲಾಗಿದೆ.

ಡ್ರೋಣ್‌ನಲ್ಲಿ ಸೆರೆ ಹಿಡಿಯಲಾಗಿರುವ ವಂದೇ ಭಾರತ್ ಹೆದ್ದಾರಿಯ ವಿಡಿಯೊ ತುಣುಕನ್ನು ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಇದು ಭಾರತೀಯ ಜನತಾ ಪಕ್ಷದ ಆಳ್ವಿಕೆಯಲ್ಲಿ ಕರ್ನಾಟಕವು ಸಾಧಿಸಿರುವ ಅಭೂತಪೂರ್ವ ಪ್ರಗತಿಗೆ ಸಾಕ್ಷಿ ಎಂದು ಪ್ರತಿಪಾದಿಸಿದ್ದರು.

ಈ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, "ನಮ್ಮ ಜನತೆ ಸಾಧ್ಯವಿರುವ ಎಲ್ಲ ಅತ್ಯುತ್ತಮ ಮೂಲಸೌಕರ್ಯ ಪಡೆಯಲು ಅರ್ಹರಾಗಿದ್ದು, ನಮ್ಮ ಸರ್ಕಾರವು ಅದನ್ನು ಒದಗಿಸಲು ಕಠಿಣವಾಗಿ ಪ್ರಯತ್ನಿಸಲಿದೆ" ಎಂದು ಹೇಳಿದ್ದರು. ಆದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ನೋಡಿದ ಕೆಲವು ಬಳಕೆದಾರರು, ಉಳಿದ ನಾಲ್ಕು ಪಥಗಳು ಎಲ್ಲಿ ಹೋದವು ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. 

ಹಲವಾರು ಮಂದಿ ಶೇ. 40ರಷ್ಟು ಕಮಿಷನ್ ಕಳೆದ ನಂತರ ಜನರು ಇಷ್ಟನ್ನೇ ಪಡೆಯಲು ಸಾಧ್ಯ ಎಂದು ವ್ಯಂಗ್ಯ ಮಾಡಿದ್ದಾರೆ. ಗುತ್ತಿಗೆದಾರರು ಗುತ್ತಿಗೆಯನ್ನು ಪಡೆಯಲು ಅಷ್ಟು ಮೊತ್ತದ ಕಮಿಷನ್ ಅನ್ನು ಜನಪ್ರತಿನಿಧಿಗಳಿಗೆ ನೀಡಬೇಕಿದೆ ಎಂದೂ ಕೆಲವರು ಲೇವಡಿ ಮಾಡಿದ್ದಾರೆ.

ಕೆಂಗೇರಿಯಿಂದ ಮೈಸೂರಿನವರೆಗೆ ನಿರ್ಮಿಸಲಾಗಿರುವ, ರೂ. 8,500 ಕೋಟಿ ವೆಚ್ಚದ ಈ ಹೆದ್ದಾರಿಯು ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದ್ದು, ಸದ್ಯ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಲು ತಗುಲುತ್ತಿರುವ 3.5 ಗಂಟೆಯ ಅವಧಿಯನ್ನು 1.5 ಗಂಟೆಗೆ ತಗ್ಗಿಸುವ ಉದ್ದೇಶ ಹೊಂದಿದೆ.

What a view! 10-lane Bengaluru-Mysuru Expressway alongside Vande Bharat Express, a visual depicting the story of world class infrastructure & unprecedented growth in Karnataka. Under Hon’ble PM @narendramodi Ji, our Double Engine government is working wonders in the state. pic.twitter.com/uLBGpdLLDc

— Basavaraj S Bommai (@BSBommai) February 10, 2023

Our people deserve the best possible infrastructure, which our Government will always work hard to provide. Our strides in infra creation have been widely lauded. https://t.co/3MStIKTnSF

— Narendra Modi (@narendramodi) February 11, 2023

3+3=6

Well, it was supposed to be 10 lanes, but because 40% commission that contractors need to pay the BJP govt in Karnataka, it ended up as 6 lanes.

CM of Karnataka is both lying and telling the truth at the same time.

Lying about absent 4 lanes
Truth about corruption https://t.co/AFI4dKiVhI

— R. Prasad (@RPrasad12) February 12, 2023

Even adding the two railway tracks it counts to 8...

Where are other two? https://t.co/a3Es506pEN

— birdseye (@birdseyear) February 12, 2023
.

10 - (40% of 10 = 4) = 6 Lane.
I love your professional ethics in sticking your margins sir. Salutes!

— Vasan MSV (@VasanMSV) February 11, 2023

40% of 10 lanes = 4 lanes; 2 each for the double engines

— Upright (@GATHOBIAS) February 11, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X