Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ಮುಸ್ಲಿಂ ಜಮಾಅತ್ ಕಾಟಿಪಳ್ಳ...

ಕರ್ನಾಟಕ ಮುಸ್ಲಿಂ ಜಮಾಅತ್ ಕಾಟಿಪಳ್ಳ ಘಟಕದ ಅಧ್ಯಕ್ಷರಾಗಿ ಸಯ್ಯದ್ ಹಾಮಿದ್ ಇಸ್ಮಾಯಿಲ್ ತಂಙಳ್ ಆಯ್ಕೆ

13 Feb 2023 3:30 PM IST
share
ಕರ್ನಾಟಕ ಮುಸ್ಲಿಂ ಜಮಾಅತ್ ಕಾಟಿಪಳ್ಳ ಘಟಕದ ಅಧ್ಯಕ್ಷರಾಗಿ ಸಯ್ಯದ್ ಹಾಮಿದ್ ಇಸ್ಮಾಯಿಲ್ ತಂಙಳ್ ಆಯ್ಕೆ

ಸುರತ್ಕಲ್: ಕರ್ನಾಟಕ ಮುಸ್ಲಿಮರ ಸಬಲೀಕರಣ ಮತ್ತು ಅಭಿವೃದ್ಧಿಯ ಲಕ್ಷ್ಯವನ್ನಿಟ್ಟು ಸ್ಥಾಪಿತಗೊಂಡಿರುವ ಕರ್ನಾಟಕ ಮುಸ್ಲಿಂ ಜಮಾಅತ್ ನ ಕಾಟಿಪಳ್ಳ ಘಟಕವನ್ನು ಇತ್ತೀಚಿಗೆ ಕಾಟಿಪಳ್ಳದ ಯಸ್. ವೈ. ಯಸ್. ಕಚೇರಿಯಲ್ಲಿ ರೂಪೀಕರಿಸಲಾಯಿತು. ಸಯ್ಯದ್ ಹಾಮಿದ್ ಇಸ್ಮಾಯಿಲ್ ತಂಙಳ್ ರವರು ಸಭೆಯನ್ನು ಉದ್ಘಾಟಿಸಿದರು. ಯಸ್. ವೈ. ಯಸ್.  ಕಾಟಿಪಳ್ಳ ಶಾಖೆಯ ಅಧ್ಯಕ್ಷರಾದ ದಾವೂದುಲ್ ಹಕೀಮ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯದರ್ಶಿ ಆಸಿಫ್ ರವರು ಸ್ವಾಗತಿಸಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಥಮ ಆಡಳಿತ ಸಮಿತಿಗೆ ಸಯ್ಯದ್ ಹಾಮಿದ್ ಇಸ್ಮಾಯಿಲ್ ತಂಙಳ್ ರವರು ಅಧ್ಯಕ್ಷರು, ಎಂ. ಅಬ್ದುಲ್ ಖಯ್ಯೂಮ್ ಪ್ರಧಾನ ಕಾರ್ಯದರ್ಶಿ, ಅಬೂಬಕರ್ ಕೈಕಂಬ ಕೋಶಾಧಿಕಾರಿ, ಯು. ಎಂ. ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಬ್ರಾಹಿಂ ಬಿಂದಾಸ್ ಉಪಾಧ್ಯಕ್ಷರು, ಯಾಹ್ಯಾ ಮತ್ತು ಇಬ್ರಾಹಿಂ ಎಂ. ಎಚ್. ಜೊತೆಕಾರ್ಯದರ್ಶಿಗಳಾಗಿ ಆಯ್ಕೆಯಾದರು. ಅಬೂಬಕರ್ (ಅಬ್ಬು), ಬಿ ಯೂಸುಫ್,  ಬಿ ಎಂ ಷರೀಫ್, ಶೇಖಬ್ಬ ಕೂಳೂರು, ಇಸ್ಮಾಯಿಲ್ ಷರೀಫ್ ರವರನ್ನು ಕಾರ್ಯಕಾರಿ ಸಮಿತಿಗೆ ನೇಮಿಸಲಾಯಿತು.

ಇದೇ ಸಂಧರ್ಭದಲ್ಲಿ ಯಸ್ ವೈ ಯಸ್ ಕಾಟಿಪಳ್ಳ ಘಟಕದ ಮಹಾಸಭೆಯು ಅಧ್ಯಕ್ಷರಾಗಿ ದಾವೂದುಲ್ ಹಕೀಮ್, ಪ್ರಧಾನ ಕಾರ್ಯಧರ್ಶಿಯಾಗಿ ಉಮರ್ ಫಾರೂಕ್,  ಕೋಶಾಧಿಕಾರಿಯಾಗಿ ಹಾರಿಸ್, ಉಪಾಧ್ಯಕ್ಷರಾಗಿ ದಾವೂದ್ ಇಬ್ರಾಹಿಂ, ದಅವಾ ಕಾರ್ಯದರ್ಶಿ ಅಬ್ದುರ್ರಝಕ್, ಸಾಂತ್ವನ ಕಾರ್ಯದರ್ಶಿಯಾಗಿ ಖಲಂದರ್ ಆಯ್ಕೆಯಾದರು. 

ಕೇಂದ್ರ ಚುನಾವಣಾ ವೀಕ್ಷಕರಾಗಿ ಹಬೀಬುರ್ರಹ್ಮಾನ್ ಸಖಾಫಿ,  ಹಾಜಿ ಅಬ್ದುರ್ರಹ್ಮಾನ್ ಪ್ರಿಂಟೆಕ್, ಫಕ್ರುದ್ದೀನ್ ಬಾವಾ, ಇಸ್ಮಾಯಿಲ್ ಬಿ. ಎ. ಎಸ್. ಎಫ್ ಮತ್ತು ಇಸ್ಮಾಯಿಲ್ ಎಸ್. ಪಿ. ಟಿ. ಅವರು ಆಗಮಿಸಿ ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಿ ಸಹಕರಿಸಿದರು.

share
Next Story
X