Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿಯಲ್ಲಿ 4.7 ತೀವ್ರತೆಯ ಮತ್ತೊಂದು...

ಟರ್ಕಿಯಲ್ಲಿ 4.7 ತೀವ್ರತೆಯ ಮತ್ತೊಂದು ಭೂಕಂಪ: ಮೃತರ ಸಂಖ್ಯೆ 34,000ಕ್ಕೆ ಏರಿಕೆ

13 Feb 2023 4:23 PM IST
share
ಟರ್ಕಿಯಲ್ಲಿ 4.7 ತೀವ್ರತೆಯ ಮತ್ತೊಂದು ಭೂಕಂಪ: ಮೃತರ ಸಂಖ್ಯೆ 34,000ಕ್ಕೆ ಏರಿಕೆ

ಇಸ್ತಾಂಬುಲ್: ಕಳೆದ ಸೋಮವಾರ 7.8 ತೀವ್ರತೆಯೊಂದಿಗೆ ಟರ್ಕಿ ಮತ್ತು ಸಿರಿಯಾ ದೇಶಗಳನ್ನು ನಡುಗಿಸಿದ್ದ ಭೂಕಂಪದ ನಂತರ ರವಿವಾರ 4.7 ತೀವ್ರತೆಯ ಮತ್ತೊಂದು ಭೂಕಂಪ ಟರ್ಕಿಯಲ್ಲಿ ಸಂಭವಿಸಿದೆ. ಸೋಮವಾರ ಸಂಭವಿಸಿದ ಭೂಕಂಪದಿಂದ ಭಾರಿ ಹಾನಿಗೊಳಗಾಗಿರುವ ನಗರಗಳ ಪೈಕಿ ಒಂದಾಗಿರುವ ಟರ್ಕಿಯ ದಕ್ಷಿಣ ನಗರವಾದ ಕಹ್ರಮನ್ಮರಾಸ್ ಭೂಕಂಪನದ ಕೇಂದ್ರ ಆಗಿತ್ತು ಎಂದು indiatoday.in ವರದಿ ಮಾಡಿದೆ.

ಈ ಕುರಿತು ವರದಿ ಮಾಡಿರುವ ಅಮೆರಿಕಾ ಭೌಗೋಳಿಕ ಸಮೀಕ್ಷಾ ಕೇಂದ್ರವು, "ಆಗ್ನೇಯ ಕಹ್ರಮನ್ಮರಾಸ್‌ನಿಂದ 24 ಕಿಮೀ ದೂರದಲ್ಲಿ ಬೆಳಗ್ಗೆ 3 ಗಂಟೆ ಸಮಯದಲ್ಲಿ, 37.390 ಡಿಗ್ರಿ ಉತ್ತರಕ್ಕೆ, 37.048 ಡಿಗ್ರಿ ಪೂರ್ವಕ್ಕೆ ಇರುವಂತೆ 15.7 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ" ಎಂದು ಹೇಳಿದೆ.

ರವಿವಾರ ಅವಶೇಷಗಳಡಿಯಿಂದ ಮತ್ತಷ್ಟು ಮಂದಿಯನ್ನು ರಕ್ಷಿಸಲಾಗಿದ್ದು, ಟರ್ಕಿ ಮತ್ತು ಸಿರಿಯಾವನ್ನು ಅಪ್ಪಳಿಸಿದ ಭಾರಿ ವಿನಾಶಕಾರಿ ಭೂಕಂಪದ ಒಂದು ವಾರದ ನಂತರ ಈ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 

ಈ ದುರಂತದಲ್ಲಿ ಮತ್ತಷ್ಟು ಮಂದಿ ಉಳಿದಿರುವ ಸಾಧ್ಯತೆ ಕ್ಷೀಣಿಸಿದೆ. ಸೋಮವಾರ ಸಂಭವಿಸಿದ ಭೂಕಂಪ ಹಾಗೂ ಭೂಕಂಪದ ನಂತರದ ಕಂಪನಗಳಿಂದ ಈವರೆಗೆ 34,000 ಮಂದಿ ಸಾವಿಗೀಡಾಗಿರುವ ಸಾಧ್ಯತೆ ಇದ್ದು, ಈ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. 1939ರ ನಂತರ ಟರ್ಕಿಯಲ್ಲಿ ಸಂಭವಿಸಿರುವ ಮಾರಣಾಂತಿಕ ಭೂಕಂಪ ಇದಾಗಿದೆ. ಭೂಕಂಪದಿಂದ ತೀವ್ರ ಹಾನಿಗೊಳಗಾಗಿರುವ ನಗರಗಳ ಪೈಕಿ ಒಂದಾದ ಅಂತಾಕ್ಯದಿಂದ ರವಿವಾರ ವ್ಯಾಪಾರಿಗಳು ತಮ್ಮ ಮಳಿಗೆಗಳನ್ನು ಲೂಟಿಕೋರರಿಂದ ರಕ್ಷಿಸಲು ಮಳಿಗೆಗಳಲ್ಲಿನ ಸಾಮಾನು ಸರಂಜಾಮುಗಳನ್ನು ತೆರವುಗೊಳಿಸಿದರು.

share
Next Story
X