Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. JPC ತನಿಖೆಗೆ ಪ್ರತಿಪಕ್ಷಗಳ ಆಗ್ರಹ:...

JPC ತನಿಖೆಗೆ ಪ್ರತಿಪಕ್ಷಗಳ ಆಗ್ರಹ: ರಾಜ್ಯಸಭೆ ಮಾರ್ಚ್ 13ರ ವರೆಗೆ ಮುಂದೂಡಿಕೆ

13 Feb 2023 8:04 PM IST
share
JPC ತನಿಖೆಗೆ ಪ್ರತಿಪಕ್ಷಗಳ ಆಗ್ರಹ: ರಾಜ್ಯಸಭೆ ಮಾರ್ಚ್ 13ರ ವರೆಗೆ ಮುಂದೂಡಿಕೆ

ಹೊಸದಿಲ್ಲಿ, ಫೆ. 13:  ಅದಾನಿ ಸಮೂಹದ ಶೇರು ವಂಚನೆ ಆರೋಪದ ಕುರಿತಂತೆ ಜಂಟಿ ಸಂಸದೀಯ ಸಮಿತಿ (JPC) ಯಿಂದ ತನಿಖೆ ನಡೆಸುವಂತೆ ಪ್ರತಿಪಕ್ಷದ ಸಂಸದರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸೋಮವಾರ ಕೂಡ   ರಾಜ್ಯ ಸಭೆಯ ಬಜೆಟ್ ಅಧಿವೇಶನದ ಮೊದಲ ಹಂತವನ್ನು ಮಾರ್ಚ್ 13ಕ್ಕೆ ಮುಂದೂಡಲಾಯಿತು.

ಸದನವನ್ನು ಮೊದಲ ಬಾರಿಗೆ ಮುಂದೂಡುವ ಮುನ್ನ ಉಪ ರಾಷ್ಟ್ರಪತಿ ಹಾಗೂ ರಾಜ್ಯ ಸಭೆಯ ಅಧ್ಯಕ್ಷ ಜಗದೀಪ್ ಧನಕರ್ ಅವರು ಹಲವು ಸಂಸದರ ಹೆಸರು ಉಲ್ಲೇಖಿಸಿದರು ಹಾಗೂ ಕಲಾಪಕ್ಕೆ ಅಡ್ಡಿ ಉಂಟು ಮಾಡುವ ಚಟುವಟಿಕೆಯಲ್ಲಿ ತೊಡಗಬೇಡಿ ಎಂದು ಎಚ್ಚರಿಕೆ ನೀಡಿದರು. ಧನಕರ್ ಅವರು ಉಲ್ಲೇಖಿಸಿದ ಸಂಸದರಲ್ಲಿ ರಾಘವ ಚಡ್ಡಾ, ಇಮ್ರಾನ್ ಪ್ರತಾಪ್‌ಗರಿ, ಶಕ್ತಿ ಸಿನ್ಹಾ ಗೋಹಿಲ್, ಕುಮಾರ್ ಕೇಟ್ಕರ್ ಹಾಗೂ ಸಂದೀಪ್ ಪತಾಕ್ ಮೊದಲಾದವರು ಸೇರಿದ್ದರು. 

ಕಲಾಪ ಆರಂಭವಾದ ಬಳಿಕ ಜಂಟಿ ಸಂಸದೀಯ ಸಮಿತಿಯ ತನಿಖೆ ಸೇರಿದಂತೆ ಹಲವು ಬೇಡಿಕೆಗಳನ್ನು ಒಳಗೊಂಡ ಪ್ರತಿಪಕ್ಷಗಳ ಸಂಸದರು ನೀಡಿದ ನೋಟಿಸ್‌ನ ಕುರಿತು ಕ್ರಮ ತೆಗೆದುಕೊಳ್ಳಲು ಅಧ್ಯಕ್ಷರು ನಿರಾಕರಿಸಿದರು. ಅನಂತರ ಸಂಸದರು ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಲು ಅವಕಾಶ ನೀಡುವಂತೆ ಧನಕರ್ ಅವರನ್ನು ಆಗ್ರಹಿಸಿದರು.

ಧನಕರ್ ಅವರು ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದಾಗ, ಆಡಳಿತರೂಡ ಪಕ್ಷದ ಹಲವು ಸದಸ್ಯರು ಘೋಷಣೆಗಳನ್ನು ಕೂಗಿದರು. ಖರ್ಗೆ ಅವರು ನೀಡಿದ ಹೇಳಿಕೆಯನ್ನು ಅನಂತರ ಅಧ್ಯಕ್ಷರು ಕಡತದಿಂದ ತೆಗೆದು ಹಾಕಿದರು. ಈ ನಡುವೆ ಧನಕರ್ ಅವರು ಶಿಷ್ಟಾಚಾರವನ್ನು ಅನುಸರಿಸುವಂತೆ ಹಾಗೂ ಪ್ರಶ್ನೋತ್ತರ ವೇಳೆ ಮುಂದುವರಿಯಲು ಅವಕಾಶ ನೀಡುವಂತೆ ಪ್ರತಿಪಕ್ಷವನ್ನು ಕೋರಿದರು.

ಸದನವನ್ನು ಮುಂದಿನ ತಿಂಗಳು ಮುಂದೂಡುವ ಮುನ್ನ ಧನಕರ್ ಅವರು, ‘‘ ಸದಸ್ಯರೇ, ನಾನು ನಿಮ್ಮಲ್ಲಿ ಕೊನೆಯ ಬಾರಿ ಮನವಿ ಮಾಡುತ್ತಿದ್ದೇನೆ. ಸದನಕ್ಕೆ ಇಂತಹ ಅಡ್ಡಿ, ಗೊಂದಲ ಉಂಟಾದರೆ, ನಿಯಮಗಳ ಉಲ್ಲಂಘನೆಯಾದರೆ, ಜನರ ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳಲು ನಿರ್ಬಂಧ ಹೇರಲಾಗುವುದು’’ ಎಂದರು.

ಅದಾನಿ ಸಮೂಹದ ವಿರುದ್ಧದ ಆರೋಪದ ಕುರಿತು ತನಿಖೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವುದರಿಂದ ಸಂಸತ್ತಿನ ಬಜೆಟ್ ಅಧಿವೇಶನ ಹಲವು ಬಾರಿ ಮುಂದೂಡಿಕೆಗೆ ಸಾಕ್ಷಿಯಾಗುತ್ತಿದೆ. 

ಇದನ್ನು ಓದಿ: ಕರ್ನಾಟಕದಲ್ಲಿ ಕೋಮು ಸಮಸ್ಯೆಗಳಿವೆ, ಕೇರಳ ಸೌಹಾರ್ದತೆಯಿಂದ ಜೀವಿಸುತ್ತಿದೆ: ಶಾ ಹೇಳಿಕೆಗೆ ಪಿಣರಾಯಿ ತಿರುಗೇಟು

share
Next Story
X