Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ಚರ್ಚ್‌ಗೆ ಬೆಂಕಿ;...

ಮಧ್ಯಪ್ರದೇಶ: ಚರ್ಚ್‌ಗೆ ಬೆಂಕಿ; ಗೋಡೆಯಲ್ಲಿ 'ರಾಮನಾಮ'

13 Feb 2023 4:36 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಧ್ಯಪ್ರದೇಶ: ಚರ್ಚ್‌ಗೆ ಬೆಂಕಿ; ಗೋಡೆಯಲ್ಲಿ ರಾಮನಾಮ

ಭೋಪಾಲ (ಮಧ್ಯಪ್ರದೇಶ): ಮಧ್ಯಪ್ರದೇಶದ ನರ್ಮದಾಪುರಮ್ ಜಿಲ್ಲೆಯ ಗ್ರಾಮವೊಂದರ ಚರ್ಚ್‌ಗೆ ದುಷ್ಕರ್ಮಿಗಳ ಗುಂಪೊಂದು ಬೆಂಕಿ ಹಚ್ಚಿದ್ದಾರೆಂದು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬುಡಕಟ್ಟು ಜನರೇ ಹೆಚ್ಚಿನ ಸಂಖ್ಯೆಯಲ್ಲಿರುವ ಸುಖ್ತಾವ ಬ್ಲಾಕ್‌ನ ಚೌಕಿಪುರ ಗ್ರಾಮದಲ್ಲಿರುವ ಚರ್ಚ್ ಒಳಗಿನ ಪೀಠೋಪಕರಣಗಳು ಸುಟ್ಟು ಹೋಗಿವೆ. ಗೋಡೆಗಳು ಬೆಂಕಿಯ ಜ್ವಾಲೆಯಿಂದಾಗಿ ಕಪ್ಪಾಗಿವೆ ಮತ್ತು ಪ್ರಾರ್ಥನಾ ಕೊಠಡಿಯ ಒಳಗಿನ ಗೋಡೆಯ ಮೇಲೆ ‘‘ರಾಮ’’ ಎಂಬುದಾಗಿ ಬರೆಯಲಾಗಿದೆ ಎಂದು ಸ್ಥಳೀಯರು ಹೇಳಿದ್ದಾಗಿ scroll.in ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆ (IPC)ಯ 295ನೇ ಪರಿಚ್ಛೇದ (ಒಂದು ವರ್ಗದ ಜನರ ಧರ್ಮವನ್ನು ಅವಮಾನಿಸುವ ಉದ್ದೆಶದಿಂದ ಆರಾಧಾನಾ ಸ್ಥಳವನ್ನು ಧ್ವಂಸಗೈಯುವುದು ಅಥವಾ ಅಪವಿತ್ರಗೊಳಿಸುವುದು) ದಡಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸ್ಥಳದಲ್ಲಿ ಐದು ವರ್ಷಗಳ ಹಿಂದೆ ಕಟ್ಟಲಾಗಿರುವ ಪ್ರಾರ್ಥನಾ ಸ್ಥಳಕ್ಕೆ ದುಷ್ಕರ್ಮಿಗಳು ನುಗ್ಗಿ ಕಟ್ಟಡಕ್ಕೆ ಬೆಂಕಿ ಕೊಟ್ಟರು ಎಂದು ನರ್ಮದಾಪುರಂ ಪೊಲೀಸ್ ಸೂಪರಿಂಟೆಂಡೆಂಟ್ ಗುರುಕರಣ್ ಸಿಂಗ್ ಹೇಳಿದರು. ಬೆಂಕಿಯಲ್ಲಿ ಕೆಲವು ಧಾರ್ಮಿಕ ಪುಸ್ತಕಗಳು, ಪೀಠೋಪಕರಣಗಳು ಮತ್ತು ಇತರ ವಸ್ತುಗಳು ನಾಶವಾಗಿವೆ ಎಂದು ಅವರು ಹೇಳಿದರು.

ಮುಸ್ಲಿಮ್ ವ್ಯಕ್ತಿಯ ಮನೆಯಲ್ಲಿ ಬಲವಂತದಿಂದ ಹನುಮಾನ್ ವಿಗ್ರಹ ಸ್ಥಾಪನೆ!

ಕೋಮು ಉದ್ವಿಗ್ನತೆಗೆ ಹಾದಿಮಾಡಿಕೊಡುವ ಇನ್ನೊಂದು ಘಟನೆಯಲ್ಲಿ, ಮಧ್ಯಪ್ರದೇಶದ ಖಾಂಡ್ವ ನಗರದಲ್ಲಿರುವ ಮುಸ್ಲಿಮ್ ವ್ಯಕ್ತಿಯೊಬ್ಬರ ಮನೆಯಲ್ಲಿ ಹನುಮಾನ್ ವಿಗ್ರಹವೊಂದನ್ನು ಬಲವಂತವಾಗಿ ಪ್ರತಿಷ್ಠಾಪಿಸಲಾಗಿದೆ ಎಂದು scroll.in ವರದಿ ಮಾಡಿದೆ. ಘಟನೆಯ ಬಳಿಕ ಮುಖಾಮುಖಿಯಾದ ಉಭಯ ಸಮುದಾಯಗಳ ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಆಗ ಕಲ್ಲುತೂರಾಟ ನಡೆದು ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮನೆಯೊಳಗೆ ಅಕ್ರಮ ಪ್ರವೇಶ, ಕೊಲೆಯತ್ನ ಮತ್ತು ಗಲಭೆಗೆ ಸಂಬಂಧಿಸಿದ ಐಪಿಸಿಯ ವಿವಿಧ ಪರಿಚ್ಛೇದಗಳ ಅಡಿಯಲ್ಲಿ ಮೂರು ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಈವರೆಗೆ ಐವರನ್ನು ಬಂಧಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X