Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನವರಿಯಲ್ಲಿ ಮೂರು ತಿಂಗಳ ಗರಿಷ್ಠ ...

ಜನವರಿಯಲ್ಲಿ ಮೂರು ತಿಂಗಳ ಗರಿಷ್ಠ ಶೇ.6.52ಕ್ಕೆ ಜಿಗಿದ ಚಿಲ್ಲರೆ ಹಣದುಬ್ಬರ

13 Feb 2023 10:28 PM IST
share
ಜನವರಿಯಲ್ಲಿ ಮೂರು ತಿಂಗಳ ಗರಿಷ್ಠ  ಶೇ.6.52ಕ್ಕೆ ಜಿಗಿದ ಚಿಲ್ಲರೆ ಹಣದುಬ್ಬರ

ಹೊಸದಿಲ್ಲಿ,ಫೆ.13: ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಜನವರಿ ತಿಂಗಳಿಗೆ ಕಳೆದ ಮೂರು ತಿಂಗಳುಗಳ ಗರಿಷ್ಠ ಮಟ್ಟವಾದ ಶೇ.6.52ಕ್ಕೆ ತಲುಪಿದ್ದು,ಆರ್‌ಬಿಐನ ಶೇ.6ರ ಸಹಿಷ್ಣುತೆ ಮಿತಿಯನ್ನು ಮೀರಿದೆ. ಚಿಲ್ಲರೆ ಹಣದುಬ್ಬರ ಡಿಸೆಂಬರ್ 2022ರಲ್ಲಿ ಶೇ.5.72ರಷ್ಟಿದ್ದು,ಹಿಂದಿನ ಗರಿಷ್ಠ ಮಟ್ಟ ಶೇ.6.77 ಅಕ್ಟೋಬರ್ 2022ರಲ್ಲಿ ದಾಖಲಾಗಿತ್ತು. ಕಳೆದ ವರ್ಷದ ಜನವರಿಯಲ್ಲ ಚಿಲ್ಲರೆ ಹಣದುಬ್ಬರ ಶೇ.6.01ರಷ್ಟಿತ್ತು.

ಚಿಲ್ಲರೆ ಹಣದುಬ್ಬರ ಶೇ.2 ಮತ್ತು ಶೇ.6ರ ನಡುವೆ ಇರುವುದನ್ನು ಖಚಿತ ಪಡಿಸಿಕೊಳ್ಳುವಂತೆ ಕೇಂದ್ರ ಸರಕಾರವು ಆರ್‌ಬಿಐಗೆ ಆದೇಶಿಸಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಶೇ.4.2ರಷ್ಟಿದ್ದ ಆಹಾರ ಹಣದುಬ್ಬರ ಜನವರಿಯಲ್ಲಿ ಶೇ.5.94ಕ್ಕೆ ಜಿಗಿದಿದ್ದು,ಇದು ಚಿಲ್ಲರೆ ಹಣದುಬ್ಬರ ಏರಿಕೆಗೆ ಪ್ರಮುಖ ಕಾರಣಗಳಲ್ಲೊಂದಾಗಿದೆ.

 ಕಳೆದ ವರ್ಷದ ಡಿಸೆಂಬರ್‌ನಲ್ಲಿ ಶೇ.6.05ರಷ್ಟಿದ್ದ ಗ್ರಾಮೀಣ ಹಣದುಬ್ಬರ ಜನವರಿಯಲ್ಲಿ ಶೇ.6.85ಕ್ಕೆ ಏರಿಕೆಯಾಗಿದ್ದರೆ, ಶೇ.5.4ರಷ್ಟಿದ್ದ ನಗರ ಹಣದುಬ್ಬರವು ಶೇ.6ಕ್ಕೆ ಜಿಗಿದಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಜಾರಿ ಸಚಿವಾಲಯವು ಸೋಮವಾರ ತಿಳಿಸಿದೆ.

ತರಕಾರಿಗಳಿಗೆ ಹಣದುಬ್ಬರವು ಜನವರಿಯಲ್ಲಿ ಶೇ.11.7ರಷ್ಟು ಇಳಿಕೆಯನ್ನು ಕಂಡಿದೆ. 2022 ಜನವರಿಯಲ್ಲಿ ಈ ಇಳಿಕೆ ಶೇ.15.1ರಷ್ಟಾಗಿತ್ತು. 2022 ಡಿಸೆಂಬರ್‌ನಲ್ಲಿ ಶೇ.11ರಷ್ಟಿದ್ದ ಇಂಧನ ಮತ್ತು ಬೆಳಕಿಗಾಗಿ ಹಣದುಬ್ಬರ ದರವು ಜನವರಿಯಲ್ಲಿ ಶೇ.10.85ಕ್ಕೆ ತಗ್ಗಿದೆ.

ಧಾನ್ಯಗಳಿಗಾಗಿ ಹಣದುಬ್ಬರ ದರವು ಡಿಸೆಂಬರ್ 2022ರ ಶೇ.13.8ರಿಂದ ಜನವರಿಯಲ್ಲಿ ಶೇ.16.1ಕ್ಕೆ ಜಿಗಿದಿದೆ.

ಇದನ್ನು ಓದಿ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ಗೆ ಮುರಿದ ಖುರ್ಚಿಯನ್ನು ಎಸೆದ ಕಿಡಿಗೇಡಿಗಳು: ವಿಡಿಯೋ ವೈರಲ್

share
Next Story
X