Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಂಚನ ಹೋಂಡಾ ಆ್ಯಕ್ಟಿವಾ ‘H-Smart' ...

ಕಾಂಚನ ಹೋಂಡಾ ಆ್ಯಕ್ಟಿವಾ ‘H-Smart' ಮಾರುಕಟ್ಟೆಗೆ: ಬಿಡುಗಡೆಯಂದೇ 100 ವಾಹನಗಳ ದಾಖಲೆ ಮಾರಾಟ

ಎಸ್‌ಸಿ-ಎಸ್‌ಟಿಯವರಿಗೆ ವಿಶೇಷ ಕೊಡುಗೆ 70,000 ರೂ.

14 Feb 2023 11:39 AM IST
share
ಕಾಂಚನ ಹೋಂಡಾ ಆ್ಯಕ್ಟಿವಾ ‘H-Smart  ಮಾರುಕಟ್ಟೆಗೆ: ಬಿಡುಗಡೆಯಂದೇ 100 ವಾಹನಗಳ ದಾಖಲೆ ಮಾರಾಟ
ಎಸ್‌ಸಿ-ಎಸ್‌ಟಿಯವರಿಗೆ ವಿಶೇಷ ಕೊಡುಗೆ 70,000 ರೂ.

ಮಂಗಳೂರು, ಫೆ.14: ಹೋಂಡಾ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಕರಾವಳಿಯಾದ್ಯಂತ ಮುಂಚೂಣಿಯಲ್ಲಿರುವ ಹಾಗೂ ಹಲವು ವರ್ಷಗಳಿಂದ ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತ್ತಿರುವ ಕಾಂಚನ ಮೋಟಾರ್ಸ್‌ನಲ್ಲಿ ಹೊಚ್ಚ ಹೊಸ ಆ್ಯಕ್ಟಿವಾ H-Smart ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಹೊಸ ದ್ವಿಚಕ್ರ ವಾಹನದ ಮೊದಲ ಗ್ರಾಹಕರಿಗೆ ಕೀಲಿ ಕೈಯನ್ನು ಹಸ್ತಾಂತರಿಸಲಾಯಿತು.

ಆ್ಯಕ್ಟಿವಾ H-Smart ದ್ವಿಚಕ್ರ ವಾಹನವು ಹೊಸ ಟೆಕ್ನಾಲಜಿ ಹಾಗೂ ತಂತ್ರಜ್ಞಾನದಿಂದ ತಯಾರಿಸಲ್ಪಟ್ಟಿದ್ದು, ಇದು ಸ್ಮಾರ್ಟ್ ಕೀಯನ್ನು ಹೊಂದಿದ್ದು ಇದರ ಪ್ರಮುಖ ವೈಶಿಷ್ಟ. ದ್ವಿಚಕ್ರ ವಾಹನ ಸವಾರರಿಗೆ ಸುಲಭ ರೀತಿಯಲ್ಲಿ ವಾಹನ Start/ Stop, ಸೀಟ್, ಫ್ಯೂಲ್‌ಕಾಪ್ ಹಾಗೂ ಹ್ಯಾಂಡಲ್ ಲಾಕ್‌ಅನ್ನು ಸ್ಮಾರ್ಟ್ ಕೀಯ ಮೂಲಕ ಅನ್‌ಲಾಕ್ ಮಾಡಬಹುದಾಗಿದೆ. ಈ ದ್ವಿಚಕ್ರ ವಾಹನದ ಸಂಪೂರ್ಣ ಸುರಕ್ಷತೆಗಾಗಿ ಆ್ಯಂಟಿ ತೆಫ್ಟ್ ಸಿಸ್ಟಮ್ ಅಳವಡಿಸಲಾಗಿದ್ದು, ಇದು 6ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತದೆ. ಇದರ ಶೋರೂಂ ಬೆಲೆ 82,477 ರೂ. ನಿಂದ ಆರಂಭವಾಗುತ್ತದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ವಿಶೇಷ ಕೊಡುಗೆ: ಡಾ. ಬಿ.ಆರ್.ಅಂಬೇಡ್ಕರ್‌ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಜನರ ಅಭಿವೃದ್ಧಿಗಾಗಿ ದ್ವಿಚಕ್ರ/ತ್ರಿಚಕ್ರ ವಾಹನವನ್ನು 50,000 ರೂ. ಸಬ್ಸಿಡಿ ಹಾಗೂ 20,000 ರೂ. ಸಾಲದ ಮೂಖಾಂತರ ನೀಡಲಾಗುವುದು. ಈ ಯೋಜನೆಗೆ ಸಂಬಂಧಿಸಿದಂತೆ ಕಾಂಚನಾ ಹೋಂಡಾದಿಂದ ವಾಹನಗಳ ಮೇಲೆ ಹೆಚ್ಚುವರಿ ರಿಯಾಯಿತಿ ಹಾಗೂ ಆಫರ್‌ಗಳನ್ನು ನೀಡಲಾವುದು.

ಪ್ಯಾಬ್ಯುಲೆಸ್ ಫೆಬ್ರವರಿ ಫಂಡಾ ಆಫರ್: ಕಾಂಚನ ಹೋಂಡಾ ಸಂಸ್ಥೆಯು ತಮ್ಮ ಗ್ರಾಹಕರಿಗೆ ಪ್ರತೀ ತಿಂಗಳು ಹಲವಾರು ರೀತಿಯ ಆಫರ್‌ಗಳನ್ನು ಪರಿಚಯಿಸುತ್ತಾ ಬಂದಿದ್ದು, ಇದೀಗ ಫೆಬ್ರವರಿ ತಿಂಗಳಲ್ಲಿ ‘ಪ್ಯಾಬ್ಯುಲೆಸ್ ಫೆಬ್ರವರಿ ಫಂಡಾ’ ಎಂಬ ಆಫರ್‌ನ್ನು ಪರಿಚಯಿಸಿದೆ.

ಈ ಆಫರ್‌ನ ಪ್ರಕಾರ ಗ್ರಾಹಕರು ಯಾವುದೇ ಹೋಂಡಾ ದ್ವಿಚಕ್ರ ವಾಹನಗಳನ್ನು ಖರೀದಿಸಿದಲ್ಲಿ ದುಬೈ/ಗೋವಾ/ಮುನ್ನಾರ್‌ಗೆ ಹಾಲಿಡೇ ಟ್ರಿಪ್ ಗೆಲ್ಲಬಹುದಾಗಿದೆ. ಪ್ರತೀ ವಾರದ ಡ್ರಾದಲ್ಲಿ ಮಡಿಕೇರಿ/ ಚಿಕ್ಕಮಗಳೂರಿಗೆ ಟ್ರಿಪ್ ಗೆಲ್ಲಬಹುದಾಗಿದೆ.

ಗ್ರಾಹಕರಿಗೆ ವಿಶೇಷ ರಿಯಾಯತಿಯ ಬಡ್ಡಿದರ, ಅತೀ ಕಡಿಮೆ ದಾಖಲಾತಿಗಳೊಂದಿಗೆ ಸ್ಥಳದಲ್ಲೇ ಸಾಲ ಮಂಜೂರಾತಿ ಮಾಡಿಕೊಡಲಾಗುವುದು ಹಾಗೂ ಸ್ಪಾಟ್ ಬುಕ್ಕಿಂಗ್ ಮಾಡಿದಲ್ಲಿ ಫುಲ್‌ಟ್ಯಾಂಕ್ ಪೆಟ್ರೋಲ್/ಬ್ರಾಂಡೆಡ್ ಶರ್ಟ್/ಬ್ರಾಂಡೆಡ್ ರೈನ್‌ಕೋಟ್ ಗೆಲ್ಲಬಹುದಾಗಿದೆ. ಹೋಂಡಾ ದ್ವಿಚಕ್ರ ವಾಹನಗಳನ್ನು ಖರೀದಿಸಿದ ಎಲ್ಲಾ ಗ್ರಾಹಕರಿಗೆ ಖಚಿತ ಉಡುಗೊರೆಯಾಗಿ ಹೆಲ್ಮೆಟ್, ಟಿ-ಶರ್ಟ್, ಮಗ್ ಹಾಗೂ 15 ಲಕ್ಷ ರೂ.ನ ರೈಡರ್ಸ್‌ ಇನ್ಶೂರೆನ್ಸ್ ನೀಡಲಾಗುವುದು. ಗ್ರಾಹಕರು ಹೋಂಡಾ ದ್ವಿಚಕ್ರ ವಾಹನಗಳ ಆಫರ್ ಹಾಗೂ ಟೆಸ್ಟ್‌ರೈಡ್‌ಗಾಗಿ ಇಂದೇ ಜಿಲ್ಲೆಯ ಕಂಕನಾಡಿ-ಮಂಗಳೂರು, ಕೂಳೂರು-ಕಾವೂರು, ತೊಕ್ಕೊಟ್ಟು, ಬಿ.ಸಿ. ರೋಡ್, ಸಿದ್ಧಕಟ್ಟೆ, ವಿಟ್ಲ, ಮುಡಿಪು ಹಾಗೂ ಮಾಣಿ ಶಾಖೆಗಳನ್ನು ಸಂಪರ್ಕಿಸಬಹುದು ಅಥವಾ ಮೊ.ಸಂ.: 9945564997ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

share
Next Story
X