Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜಿದ್ದಾ: ಮಲೆನಾಡು ಎಜುಕೇಶನಲ್ ಆ್ಯಂಡ್...

ಜಿದ್ದಾ: ಮಲೆನಾಡು ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನಿಂದ 'ಮಲೆನಾಡ ಸಂಗಮ'

14 Feb 2023 12:38 PM IST
share
ಜಿದ್ದಾ: ಮಲೆನಾಡು ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನಿಂದ ಮಲೆನಾಡ ಸಂಗಮ

ಸೌದಿ ಅರಬಿಯ, ಫೆ.14: ಮಲೆನಾಡು ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 'ಮಲೆನಾಡ ಸಂಗಮ' ಕಾರ್ಯಕ್ರಮವು ಫೆ.10ರಂದು ಜಿದ್ದಾದಲ್ಲಿ ನಡೆಯಿತು.

ಅದ್ನಾನ್ ಕಿರಾಅತ್ ನೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಕ್ರಮದ ರೂವಾರಿ, ಎಂಜಿಟಿ ಪಶ್ಚಿಮ ವಲಯದ ಅಧ್ಯಕ್ಷ ಮುಷ್ತಾಕ್ ಗಬ್ಗಲ್ ವಹಿಸಿದ್ದರು.

ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಬಶೀರ್ ಬಾಳ್ಳುಪೇಟೆ ಸಮಿತಿಯ ಆಗುಹೋಗುಗಳನ್ನು ವಿವರಿಸಿದರು. ಕೇಂದ್ರ ಸಮಿತಿಯ ಗೌರವಾಧ್ಯಕ್ಷ ಶರೀಫ್ ಕಳಸ ಸಂಸ್ಥೆಯ ಏಳಿಗೆಯನ್ನು ಪ್ರಶಂಸಿಸಿದರು.

ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಇರ್ಷಾದ್ ಚಕ್ಕಮಕ್ಕಿ ನಮ್ಮ ಸಮಿತಿಯ ಸಾಧನೆಗಳನ್ನು ವಿವರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷ ಅಬ್ದುಲ್ ಸತ್ತಾರ್ ಜಯಪುರ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು.

ಕೇಂದ್ರ ಸಮಿತಿಯ ಹಿರಿಯ ಸಲಹೆಗಾರರಾದ ಫಾರೂಖ್ (ಅರಬ್ ಎನರ್ಜಿ), ಸಿರಾಜ್ ಚಕ್ಕಮಕ್ಕಿ, ರಿಯಾದ್ ವಲಯ ಅಧ್ಯಕ್ಷ ನಝೀರ್ ಮಡತ್ತಿಲ್, ಕೆಸಿಎಫ್ ಶರಫಿಯ ಸೆಕ್ಟರ್ ಅಧ್ಯಕ್ಷ  ಅಬ್ದುಲ್ ರಹಿಮಾನ್ ತಂಙಳ್ ಉಚ್ಚಿಲ, ಹಿದಾಯ ಫೌಂಡೇಷನ್ ಅಧ್ಯಕ್ಷ ಹಮೀದ್ ಮಠ, ಜಮೀಯತುಲ್ ಫಲಾಹ್ ಅಧ್ಯಕ್ಷ ಅನ್ಸಾರ್ ಶೇಖ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರೋಗ್ಯ ವಿಭಾಗದ ಅಧ್ಯಕ್ಷ ಜುನೈದ್ ಚಕ್ಕಮಕ್ಕಿ ಉಪಸ್ಥಿತರಿದ್ದರು.

ಪಶ್ಚಿಮ ವಲಯ ಎಂಜಿಟಿ ಸಮಿತಿಯ ಖಜಾಂಚಿ ಹಾರಿಸ್ ಬಿಳಗುಳ, ಉಪಾಧ್ಯಕ್ಷ ಇಸ್ಮಾಯೀಲ್ ಹೈದ್ರೋಸ್, ಗೌರವಾಧ್ಯಕ್ಷ  ಸಿದ್ದೀಕ್ ಬಾಳೇಹೊನ್ನೂರು, ಸಹ ಕಾರ್ಯದರ್ಶಿ ಝೀಶಾನ್ ಬಾಳೆಹೊನ್ನೂರು, ಹಸನ್ (ಲಿಜೆಂಡ್ ತ್ವೈಬಾ), ಝಕರಿಯಾ ನೆಲ್ಯಾಡಿ, ನಾಸಿರ್ ಬಾಳೆಹೊನ್ನೂರು, ಹಾರಿಸ್ ಉಪ್ಪಳ್ಳಿ, ಬಾತಿಷ್, ಹಾಶಿರ್ ತಲಗೂರು, ಹಾರೂನ್ ತಾಜ್ ಇಸ್ಮಾಯೀಲ್ (ಹಾನ್ಬಾಲ್ ಮುನ್ನಾ ಬಾಯಿ), ಜುನೈದ್ ತಲಗೂರು, ಸೈಫುದ್ದೀನ್, ಫಹಾದ್, ಫವಾಝ್, ಸಮೀರ್, ಆಸಿಫ್ ಬಾಳೆಹೊನ್ನೂರು, ಜಸೀಮ್ ಜೆ.ಕೆ,. ರಝಾಕ್, ಸಅದ್ ಬಾಳೆಹೊನ್ನೂರು, ಮಸೂದ್ ಚಕ್ಕಮಕ್ಕಿ, ಹೈದರ್ ಯಾಂಬು (ಮೂಡಿಗೆರೆ), ಇರ್ಫಾನ್ ಬಾಳೇಹೊನ್ನೂರು, ಇರ್ಫಾನ್ RNB,  ಬಾವಾಕ, ಅಮಾನ್, ಅಬ್ದುಲ್ ಅಝೀಝ್, ಅಯಾಝ್ ಮತ್ತು ನೂರ್ ಮುಹಮ್ಮದ್ ಭದ್ರಾವತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಶಾಕಿರ್ ಹಕ್ ನೆಲ್ಯಾಡಿ, ಶರೀಫ್ ಬಾಷಾ ಅರಾಫತ್ ಮೂಡಿಗೆರೆ ಅವರು ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟರು.

ಎಂಜಿಟಿ ಘಟಕಗಳಾದ ಜುಬೈಲ್, ದಮ್ಮಾಮ್, ರಿಯಾದ್ ಸೇರಿದಂತೆ ಸೌದಿ ಅರೇಬಿಯಾದ ವಿವಿಧೆಡೆಗಳಿಂದ ಸಸಸ್ಯರು ಕುಟುಂಬ ಸಮೇತ ಭಾಗವಹಿಸಿದ್ದರು. ಮಡಿಕೆ ಒಡೆಯುವುದು, ಹಗ್ಗಜಗ್ಗಾಟ, ವಾಲಿಬಾಲ್ , ಅಲ್ಲದೇ ಮಕ್ಕಳಿಗೆ ಮತ್ತು ಮಹಿಳೆಯರಿಗೆ ರಸಪ್ರಶ್ನೆ ಸ್ಪರ್ಧೆ, ವಿಷಲ್ ಚೇರ್ ಮುಂತಾದ ಜನಾಕರ್ಷಕ ಸ್ಪರ್ಧೆಗಳಿದ್ದವು.

ಇದೇವೇಳೆ ಈ ಕಾರ್ಯಕ್ರಮದ ಡಿಸೈಗ್ನಿಂಗ್ ಮಾಡಿಕೊಟ್ಟ ಆ್ಯಂಟೋನಿ ಜೆ. ಫುರ್ಟಾಡೋ (ಸ್ಟಾನಿ) ಜೋಗ್ ಫಾಲ್ಸ್ ಅವರನ್ನು ಎಂಜಿಟಿ ವತಿಯಿಂದ ಸನ್ಮಾನಿಸಲಾಯಿತು.

ಜಲಾಲ್ ಬೇಗ್ ಕಾರ್ಯಕ್ರಮ ನಿರೂಪಿಸಿದರು. ಪಶ್ಚಿಮ ವಲಯದ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಗಬ್ಗಲ್ ಸ್ವಾಗತಿಸಿದರು.  ಕಾರ್ಯಕ್ರಮದ ನಿರ್ವಾಹಕ ರಿಯಾಝ್ ಗಬ್ಗಲ್ ವಂದಿಸಿದರು.

share
Next Story
X