Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.21ರಿಂದ 25ರವರೆಗೆ ಪರಪ್ಪು ದರ್ಗಾ...

ಫೆ.21ರಿಂದ 25ರವರೆಗೆ ಪರಪ್ಪು ದರ್ಗಾ ಶರೀಫ್‌ನ ಉರೂಸ್

14 Feb 2023 1:11 PM IST
share
ಫೆ.21ರಿಂದ 25ರವರೆಗೆ ಪರಪ್ಪು ದರ್ಗಾ ಶರೀಫ್‌ನ ಉರೂಸ್

  ಬೆಳ್ತಂಗಡಿ, ಫೆ.14: ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀ‌ರ್ ಮುಹಿಯುದ್ದೀನ್ ದರ್ಗಾ ಶರೀಫ್‌ನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮವು ಫೆ.21ರಿಂದ 25ರವರೆಗೆ ಖಾಝಿ ಶೈಖುನಾ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪರಪ್ಪು ಮಸೀದಿ ಖತೀಬ್ ತಾಜುದ್ದೀನ್ ಸಖಾಫಿ ಕುಂದಾಪುರ ತಿಳಿಸಿದ್ದಾರೆ.

ಬೆಳ್ತಂಗಡಿಯ ಪತ್ರಿಕಾ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಅವರು, ಉರೂಸ್ ಪ್ರಯುಕ್ತ  ಫೆ.21ರಂದು ಸಂಜೆ ಪರಪ್ಪ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕರ್ ಹಾಜಿ ಧ್ವಜಾರೋಹಣಗೈಯಲಿದ್ದಾರೆ. ರಾತ್ರಿ 8 ಗಂಟೆಗೆ ಪರಪ್ಪು ಮಸೀದಿ ಖತೀಬ್ ತಾಜುದ್ದೀನ್‌ ಸಖಾಫಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಸ್ಸೈಯದ್ ಜಮಲುಲೈಲಿ ತಂಙಳ್ ವಾದಿ ಇರ್ಫಾನ್ ದುಆಗೈಯುವರು. ಸುರಿಬೈಲು ಮುಹಮ್ಮದಲಿ ಸಖಾಫಿಯವರು ತಾಜುಲ್ ಉಲಮಾ ಅನುಸರಣಾ ಭಾಷಣಗೈಯಲಿದ್ದಾರೆ. ಉರೂಸ್ ಸಮಿತಿಯ ಅಧ್ಯಕ್ಷ ಹಾಜಿ ಬಿ.ಕೆ.ರವೂಫ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಫೆ.22 ರಂದು ಮಸೂದ್ ಸಖಾಫಿ ಗೂಡಲ್ಲೂರು ಮುಖ್ಯ ಭಾಷಣಗೈಯಲಿದ್ದಾರೆ. ಫೆ.23ರಂದು ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ ದುಆಗೈಯುವರು. ತಾಜುದ್ದೀನ್ ಸಖಾಫಿ ಪ್ರವಚನ ನೀಡುವರು. ಫೆ.24ರಂದು ವಹಾಬ್‌ ಸಖಾಫಿ ಮಂಬಾಡ್ ಪ್ರವಚನ ನೀಡುವರು.

ಫೆ.25ರಂದು ಉರೂಸ್ -ಸಮಾರೋಪ ಸಮಾರಂಭ ಜರುಗಲಿದೆ. ಅಸ್ಸೈಯದ್ ಕೂರತ್ ತಂಙಳ್ ಅಧ್ಯಕ್ಷತೆಯಲ್ಲಿ ಆಧ್ಯಾತ್ಮಿಕ ಮಜ್ಜಿಸ್ ಹಾಗೂ ಸಾಮೂಹಿಕ ಝಿಯಾರತ್' ಕಾರ್ಯಕ್ರಮ ನಡೆಯಲಿದೆ. ರಾತ್ರಿ  ಸೈಯದ್ ಅಹ್ಮದ್‌ ಮುಖ್ತಾರ್ ತಂಙಳ್ ಕುಂಬೋ‌ಳ್ ದುಆ ನೆರವೇರಿಸುವರು. ಜಾರಿಗೆಬೈಲು ಮಸೀದಿಯ ಮುಹಮ್ಮದ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮನ್ಶರ್‌ ತಂಜಳ್  ಭಾಷಣಗೈಯಲಿದ್ದಾರೆ. ಕೇರಳದ ಪ್ರಮುಖ ವಿದ್ವಾಂಸ ಶಾಫಿ ಲತೀಫಿ ನುಚ್ಚಾಡು ಮುಖ್ಯ ಭಾಷಣಗೈಯಲಿದ್ದಾರೆ. ಹಾಗೂ ಇನ್ನಿತರ ಹಲವಾರು ಉಲಮಾ, ಉಮರಾ ನಾಯಕರು ಭಾಗವಹಿಸಲಿದ್ದಾರೆಂದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬ್ದುಲ್ ಕರೀಮ್ ಗೇರುಕಟ್ಟೆ, ಉರೂಸ್ ಸಮಿತಿಯ ಅಧ್ಯಕ್ಷ ಹಾಜಿ ಬಿ.ಕೆ.ರವೂಫ್, ಜಮಾಅತ್‌ ಅಧ್ಯಕ್ಷ ಹಾಜಿ ಅಬೂಬಕರ್ ಪೆಳತ್ತಲಿಕೆ, ಕೋಶಾಧಿಕಾರಿ ಎಂ.ಕೆ.ಯೂಸುಫ್  ಉಪಸ್ಥಿತರಿದ್ದರು.

share
Next Story
X