Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗ್ರೂಪ್ ಶೇರುಗಳಲ್ಲಿ ನಿಲ್ಲದ...

ಅದಾನಿ ಗ್ರೂಪ್ ಶೇರುಗಳಲ್ಲಿ ನಿಲ್ಲದ ಕುಸಿತ: 22 ದಿನಗಳಲ್ಲಿಅರ್ಧಕ್ಕೂ ಹೆಚ್ಚು ನಿವ್ವಳ ಸಂಪತ್ತು ನಷ್ಟ

14 Feb 2023 8:45 PM IST
share
ಅದಾನಿ ಗ್ರೂಪ್ ಶೇರುಗಳಲ್ಲಿ ನಿಲ್ಲದ ಕುಸಿತ: 22 ದಿನಗಳಲ್ಲಿಅರ್ಧಕ್ಕೂ ಹೆಚ್ಚು ನಿವ್ವಳ ಸಂಪತ್ತು ನಷ್ಟ

ಹೊಸದಿಲ್ಲಿ, ಫೆ.14: ಅದಾನಿ ಗ್ರೂಪ್ನ ಸ್ಥಾಪಕ ಹಾಗೂ ಅಧ್ಯಕ್ಷ ಗೌತಮ್ ಅದಾನಿ ಅಮೆರಿಕದ ಹಿಂಡನ್ಬರ್ಗ್ ರೀಸರ್ಚ್ ವರದಿ ಬಿಡುಗಡೆಗೊಂಡಾಗಿನಿಂದ ಕೇವಲ 22 ದಿನಗಳಲ್ಲಿ ತನ್ನ ಅರ್ಧಕ್ಕೂ ಹೆಚ್ಚಿನ ನಿವ್ವಳ ಸಂಪತ್ತನ್ನು (66 ಶತಕೋಟಿ ಡಾ.) ಕಳೆದುಕೊಂಡಿದ್ದು,ಮಂಗಳವಾರವೂ ಶೇರು ಮಾರುಕಟ್ಟೆಗಳಲ್ಲಿ ಅದಾನಿ ಕಂಪನಿಗಳ ಶೇರುಗಳಲ್ಲಿ ರಕ್ತಪಾತ ಮುಂದುವರಿದಿತ್ತು.

ಮಂಗಳವಾರ ಒಂದು ಹಂತದಲ್ಲಿ ಅದಾನಿ ಗ್ರೂಪ್ನ 10 ಕಂಪನಿಗಳ ಶೇರುಗಳ ಪೈಕಿ ಹೆಚ್ಚುಕಡಿಮೆ ಎಲ್ಲವೂ ಲೋವರ್ ಸರ್ಕ್ಯೂಟ್ನಲ್ಲಿ ಲಾಕ್ ಆಗಿದ್ದವು ಅಥವಾ ಬೆಲೆಗಳು ಕುಸಿದಿದ್ದವು,ತನ್ಮೂಲಕ ಅದಾನಿ ಒಂದೇ ದಿನದಲ್ಲಿ 3.40 ಶತಕೋಟಿ.ಡಾ.ನಷ್ಟವನ್ನು ಅನುಭವಿಸಿದ್ದಾರೆ. ಅಪರಾಹ್ನ ಶೇರು ಮಾರುಕಟ್ಟೆಗಳು ಮುಕ್ತಾಯಗೊಂಡಾಗ ಕೇವಲ ಮೂರು ಕಂಪನಿಗಳ ಶೇರುಗಳು ಚೇತರಿಸಿಕೊಂಡು ಇಂದಿನ ವಹಿವಾಟದಲ್ಲಿ ಕೊಂಚ ಮಟ್ಟಿಗೆ ಲಾಭ ದಾಖಲಿಸಿವೆ.

ಅದಾನಿ ಗ್ರೀನ್, ಅದಾನಿ ಪವರ್, ಅದಾನಿ ಟ್ರಾನ್ಸ್ಮಿಷನ್, ಎನ್ಡಿಟಿವಿ, ಅದಾನಿ ವಿಲ್ಮರ್ ಮತ್ತು ಅದಾನಿ ಟೋಟಲ್ ಗ್ಯಾಸ್ನ ಶೇರುಗಳು ಶೇ.5ರಷ್ಟು ನಷ್ಟದೊಂದಿಗೆ ಲೋವರ್ ಸರ್ಕ್ಯೂಟ್ನಲ್ಲಿ ಲಾಕ್ ಆಗಿದ್ದರೆ, ಅಂಬುಜಾ ಸಿಮೆಂಟ್ಸ್ ಶೇ.2.06 ರಷ್ಟು ನಷ್ಟವನ್ನು ಅನುಭವಿಸಿದೆ. ಅದಾನಿ ಎಂಟರ್ಪ್ರೈಸಸ್, ಅದಾನಿ ಪೋರ್ಟ್ಸ್ ಮತ್ತು ಎಸಿಸಿ ಕೂಡ ಬೆಳಗಿನ ವ್ಯವಹಾರದಲ್ಲಿ ಕುಸಿತ ಅನುಭವಿಸಿದ್ದು, ನಂತರ ಕೊಂಚ ಚೇತರಿಸಿಕೊಂಡು ವಹಿವಾಟಿನ ಅಂತ್ಯದಲ್ಲಿ ಕ್ರಮವಾಗಿ ಶೇ.1.88,ಶೇ.1.86 ಮತ್ತು ಶೇ.0.57ರಷ್ಟು ಗಳಿಕೆಯೊಂದಿಗೆ ಮುಕ್ತಾಯಗೊಂಡಿವೆ.

ಜ.14ರಂದು 119 ಶತಕೋಟಿ ಡಾ.ಗಳಷ್ಟಿದ್ದ ಅದಾನಿಯವರ ನಿವ್ವಳ ಸಂಪತ್ತು ಹಿಂಡನ್ಬರ್ಗ್ ವರದಿಯ ಬಳಿಕ 52.4 ಶತಕೋಟಿ ಡಾ.ಗೆ ಕುಸಿದಿದೆ. ಪರಿಣಾಮವಾಗಿ ವಿಶ್ವ ಬಿಲಿಯಾಧಿಪತಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 24ನೇ ಸ್ಥಾನಕ್ಕೆ ಜಾರಿದ್ದಾರೆ. ಅದಾನಿ ಕಂಪನಿಗಳ ಶೇರುಗಳ ಭರಾಟೆಯಿಂದಾಗಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆಯನ್ನೂ ಅದಾನಿ ಕಳೆದುಕೊಂಡಿದ್ದು,ಅದೀಗ ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮುಕೇಶ್ ಅಂಬಾನಿಯವರ ಪಾಲಾಗಿದೆ.

share
Next Story
X