Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಳೆ ಟ್ವೀಟ್ ವೈರಲ್: ಕಾಮಿಡಿಯನ್ ತನ್ಮಯ್...

ಹಳೆ ಟ್ವೀಟ್ ವೈರಲ್: ಕಾಮಿಡಿಯನ್ ತನ್ಮಯ್ ಭಟ್ ರನ್ನು ಜಾಹಿರಾತಿನಿಂದ ಕೈಬಿಟ್ಟ ಕೋಟಕ್‌ ಬ್ಯಾಂಕ್‌

14 Feb 2023 9:19 PM IST
share
ಹಳೆ ಟ್ವೀಟ್ ವೈರಲ್: ಕಾಮಿಡಿಯನ್ ತನ್ಮಯ್ ಭಟ್ ರನ್ನು ಜಾಹಿರಾತಿನಿಂದ ಕೈಬಿಟ್ಟ ಕೋಟಕ್‌ ಬ್ಯಾಂಕ್‌

ಹೊಸದಿಲ್ಲಿ: ಕೋಟಕ್ ಮಹೀಂದ್ರಾ ಬ್ಯಾಂಕ್ ತನ್ನ ಜಾಹೀರಾತಿನಿಂದ ಕಾಮಿಡಿಯನ್  ತನ್ಮಯ್ ಭಟ್ ಅವರನ್ನು ಕೈಬಿಟ್ಟಿದೆ. ತನ್ಮಯ್ ಭಟ್ ಅವರ ಹಳೆಯ ಟ್ವೀಟ್ ಅನ್ನು ಮತ್ತೆ ಹೆಕ್ಕಿ ತಂದಿರುವ ನೆಟ್ಟಿಗರು,  ಅಂತಹ ವ್ಯಕ್ತಿಯನ್ನು ಕೋಟಕ್‌ ಬ್ಯಾಂಕ್‌ ತನ್ನ ಜಾಹಿರಾತಿನ ಮುಖವನ್ನಾಗಿ ಮಾಡಿದ್ದಕ್ಕಾಗಿ ಆಕ್ಷೇಪವೆತ್ತಿದ್ದಾರೆ.  ಮಹಿಳೆಯರು ಮತ್ತು ಗಣೇಶನ ವಿಗ್ರಹದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದರೆನ್ನಲಾದ ಅವರ ದಶಕಗಳಷ್ಟು ಹಳೆಯ ಟ್ವೀಟ್ ವೈರಲ್ ಆಗಿದೆ.

ತನ್ಮಯ್‌ ಭಟ್‌ರ ಹಳೆಯ ಟ್ವೀಟ್‌ಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಅನೇಕ ಟ್ವಿಟರ್‌ ಬಳೆಕದಾರರು ಕೋಟಕ್ ಬ್ಯಾಂಕ್ ಅನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿ, ಜಾಹಿರಾತನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಬಳಿಕ ಕೋಟಕ್ ಬ್ಯಾಂಕ್ ಜಾಹೀರಾತಿನಿಂದ ಭಟ್ ರನ್ನು ತೆಗೆದು ಹಾಕಿ ಜನರ ಕ್ಷಮೆ ಕೇಳಿದೆ.

"ನಾವು, ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್‌ನಲ್ಲಿ ಯಾವುದೇ ವ್ಯಕ್ತಿ ಅಥವಾ ಗುಂಪಿಗೆ ಹಾನಿ ಮಾಡುವ ಅಥವಾ ಮಾನನಷ್ಟಗೊಳಿಸುವ ನಟರ ವೈಯಕ್ತಿಕ ನಿಲುವಿನ ದೃಷ್ಟಿಕೋನಗಳನ್ನು ಅನುಮೋದಿಸುವುದಿಲ್ಲ. ನಾವು ಅಭಿಯಾನವನ್ನು ಹಿಂಪಡೆದಿದ್ದೇವೆ.” ಎಂದು ಕೊಟಕ್‌ ಬ್ಯಾಂಕ್‌ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಟ್ವೀಟ್‌ ಮಾಡಿದೆ.

ತನ್ಮಯ್‌ ಭಟ್‌ ಅವರು ವಿವಾದದಲ್ಲಿ ಸಿಲುಕಿರುವುದು ಇದೇ ಮೊದಲಲ್ಲ. ಕೆಲವು ವರ್ಷಗಳ ಹಿಂದೆ, #MeToo ಚಳವಳಿಯ ಸಂದರ್ಭದಲ್ಲಿ, ಅವರ ಸಹೋದ್ಯೋಗಿ ತನ್ಮಯ್‌ ಭಟ್‌ ವಿರುದ್ಧ metoo ಆರೋಪ ಮಾಡಿದ್ದರು. 

We, at Kotak Mahindra Bank Ltd. do not support or endorse the views of actors made in their personal capacity that harm or offend any individual or group. We have withdrawn the campaign.

— Kotak 811 (@kotak811) February 12, 2023

Hi @KotakBankLtd @udaykotak

I am a customer of your bank but the fact that you have hired a hinduphobic, woman and child abuser Tanmay Bhat for a campaign is making me consider closing my account. Discontinue the association with him and apologise? pic.twitter.com/W57pdic4jf

— Monica Verma (@TrulyMonica) February 12, 2023
share
Next Story
X