Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಂಠೀರವ ಕ್ರೀಡಾಂಗಣ ಆಧುನೀಕರಣ: ಸಚಿವ ಡಾ....

ಕಂಠೀರವ ಕ್ರೀಡಾಂಗಣ ಆಧುನೀಕರಣ: ಸಚಿವ ಡಾ. ನಾರಾಯಣಗೌಡ

14 Feb 2023 10:17 PM IST
share
ಕಂಠೀರವ ಕ್ರೀಡಾಂಗಣ ಆಧುನೀಕರಣ: ಸಚಿವ ಡಾ. ನಾರಾಯಣಗೌಡ

ಬೆಂಗಳೂರು, ಫೆ, 14: ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಯನ್ನು ಸುಮಾರು 5.64 ಕೋಟಿ ರೂ.ವೆಚ್ಚದಲ್ಲಿ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಮಂಗಳವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, ಕ್ರೀಡಾಂಗಣ ಮೇಲ್ಛಾವಣಿಯ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದರಿಂದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಅವರಿಂದ ತಾಂತ್ರಿಕ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಕ್ರೀಡಾಂಗಣದ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದ್ದು, ಪ್ರತಿದಿನ 192 ಯೂನಿಟ್ ವಿದ್ಯುತ್ ಉತ್ಪಾದನೆ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಮೇಲ್ಛಾವಣಿಯ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಕೆಲವು ಭಾಗಗಳಲ್ಲಿ ಅರಳಿ ಗಿಡಗಳು ಹುಟ್ಟಿಕೊಂಡು ಕಟ್ಟಡಕ್ಕೆ ಧಕ್ಕೆಯಾಗುವ ಸಾಧ್ಯತೆ ಇತ್ತು. ಅಲ್ಲದೆ ಮಳೆ ಬಂದ ಸಂದರ್ಭದಲ್ಲಿ ನೀರು ಸೋರಿ ಅಸ್ತವ್ಯಸ್ತವಾಗುತ್ತಿತ್ತು. ಇದನ್ನು ಮನಗಂಡು ಕೂಡಲೇ ದುರಸ್ತಿಗೊಳಿಸುವಂತೆ ಸೂಚಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಶ್ರೀಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ.
ಕ್ರೀಡಾಂಗಣ ಮೇಲ್ಛಾವಣಿಯಲ್ಲಿ ನೀರು ಸೋರಿಕೆ ಆಗುತ್ತಿದ್ದರಿಂದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ತಾಂತ್ರಿಕ ಸಲಹೆ ಪಡೆದು, 5.64 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಿ ಟಿಪಿಒ ಮೆಂಬ್ರೇನ್ ಹಾಕಿಸಲಾಗಿದೆ.

1/2 pic.twitter.com/0qRTGLnB24

— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) February 14, 2023
share
Next Story
X