Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಟ್ನೆಸ್ ಸಾಬೀತುಪಡಿಸಲು ಭಾರತ...

ಫಿಟ್ನೆಸ್ ಸಾಬೀತುಪಡಿಸಲು ಭಾರತ ಕ್ರಿಕೆಟಿಗರು ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ: ಚೇತನ್ ಶರ್ಮಾ

ಸ್ಟಿಂಗ್ ಆಪರೇಶನ್‌ನಲ್ಲಿ ಆಘಾತಕಾರಿ ಸಂಗತಿ ಬಹಿರಂಗಪಡಿಸಿದ ಬಿಸಿಸಿಐ ಮುಖ್ಯ ಆಯ್ಕೆಗಾರ

14 Feb 2023 5:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಫಿಟ್ನೆಸ್ ಸಾಬೀತುಪಡಿಸಲು ಭಾರತ ಕ್ರಿಕೆಟಿಗರು ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ: ಚೇತನ್ ಶರ್ಮಾ
ಸ್ಟಿಂಗ್ ಆಪರೇಶನ್‌ನಲ್ಲಿ ಆಘಾತಕಾರಿ ಸಂಗತಿ ಬಹಿರಂಗಪಡಿಸಿದ ಬಿಸಿಸಿಐ ಮುಖ್ಯ ಆಯ್ಕೆಗಾರ

ಹೊಸದಿಲ್ಲಿ: ದೇಶದ ಅಗ್ರ ಕ್ರಿಕೆಟಿಗರು ಆಡಲು ಸಂಪೂರ್ಣ ಫಿಟ್ ಆಗಿರದಿದ್ದರೂ ಅವರು ಆಡಲು ಸಾಧ್ಯವಾಗುವಂತೆ ಚುಚ್ಚುಮದ್ದನ್ನು ತೆಗೆದುಕೊಳ್ಳುತ್ತಾರೆ ಎಂದು ಭಾರತದ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ (Chetan Sharma) ಬಹಿರಂಗಪಡಿದ್ದಾರೆ ಎಂದು Zee News ವರದಿ ಮಾಡಿದೆ. 

ಆಟಗಾರರು ಪಂದ್ಯಕ್ಕೆ ಫಿಟ್ ಆಗಿರಲು ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ ಎಂದು ಭಾರತದ ಮಾಜಿ ವೇಗಿ ಹೇಳಿದ್ದಾರೆ.

"ಆಟಗಾರರು ಫಿಟ್ ಇಲ್ಲದಿದ್ದರೂ ಇಂಜೆಕ್ಷನ್ ತೆಗೆದುಕೊಂಡು ಆಡುತ್ತಾರೆ. ಶೇ.80ರಷ್ಟು ಫಿಟ್ನೆಸ್ ಇದ್ದರೂ ಆಡಲು ಸಿದ್ದರಿರುತ್ತಾರೆ. ಅವರು ಇಂಜೆಕ್ಷನ್ ಪಡೆದುಕೊಂಡು ಆಡಲು ಆರಂಭಿಸುತ್ತಾರೆ’’ ಎಂದು ಝೀ ನ್ಯೂಸ್ ನಡೆಸಿರುವ ವಿಶೇಷ ಕುಟುಕು ಕಾರ್ಯಾಚರಣೆಯಲ್ಲಿ ಶರ್ಮಾ ಹೇಳಿದ್ದಾರೆ.

ಇಂಜೆಕ್ಷನ್‌ಗಳು ನೋವು ನಿವಾರಕವೇ ಎಂದು ಕೇಳಿದಾಗ, ‘‘ಇದು ಇಂಜೆಕ್ಷನ್ ಅಷ್ಟೇ, ನೋವು ನಿವಾರಕವಲ್ಲ. ಅವರು ಇಂಜೆಕ್ಷನ್ ತೆಗೆದುಕೊಂಡಿದ್ದಾರೆಂದು ನಮಗೆ ಗೊತ್ತಿರುವುದಿಲ್ಲ. ನೋವು ನಿವಾರಕಕ್ಕೆ ಅವರಿಗೆ ವೈದ್ಯರ ಚೀಟಿ ಬೇಕು. ಅದು ಡೋಪಿಂಗ್ ಅಡಿಯೂ ಬರಬಹುದು’’ ಎಂದರು.

ಹಾಗಾದರೆ ಆಟಗಾರರೇ ಚುಚ್ಚುಮದ್ದು ತೆಗೆದುಕೊಳ್ಳುತ್ತಾರೆಯೇ? ಎಂದು ಕೇಳಿದಾಗ, ಅಷ್ಟು ದೊಡ್ಡ ಸೂಪರ್‌ಸ್ಟಾರ್‌ಗಳಿಗೆ ವೈದ್ಯರು ಸಿಗುವುದಿಲ್ಲವೇ? ಸುತ್ತಲೂ ಸಾವಿರಾರು ವೈದ್ಯರು ಇರುತ್ತಾರೆ. ಒಂದು ಫೋನ್ ಕರೆ ಮಾಡಿದರೆ ಅವರ ಮನೆಗೆ ಬರುತ್ತಾರೆ ಎಂದಿರುವುದಾಗಿ ವರದಿಯಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X