Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದರ್ಶನ್ ಸೋಲಂಕಿ ಜಾತಿಯ ಕಾರಣಕ್ಕೆ ತನ್ನ...

ದರ್ಶನ್ ಸೋಲಂಕಿ ಜಾತಿಯ ಕಾರಣಕ್ಕೆ ತನ್ನ ಸ್ನೇಹಿತರಿಂದ ಬಹಿಷ್ಕಾರಕ್ಕೊಳಗಾಗಿದ್ದ: ಕುಟುಂಬ ಸದಸ್ಯರ ಆರೋಪ

15 Feb 2023 1:43 PM IST
share
ದರ್ಶನ್ ಸೋಲಂಕಿ ಜಾತಿಯ ಕಾರಣಕ್ಕೆ ತನ್ನ ಸ್ನೇಹಿತರಿಂದ ಬಹಿಷ್ಕಾರಕ್ಕೊಳಗಾಗಿದ್ದ: ಕುಟುಂಬ ಸದಸ್ಯರ ಆರೋಪ

 ಮುಂಬೈ: ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು  ತನ್ನ ಜಾತಿಯ ಕಾರಣದಿಂದ ತನ್ನ ಸ್ನೇಹಿತರಿಂದ ಬಹಿಷ್ಕಾರಕ್ಕೊಳಗಾಗಿದ್ದಾನೆ ಎಂದು  ತನ್ನ  ಸಹೋದರಿ ಹಾಗೂ  ಚಿಕ್ಕಮ್ಮನಿಗೆ ತಿಳಿಸಿದ್ದಾರೆ ಎಂದು ವಿದ್ಯಾರ್ಥಿಯ ಕುಟುಂಬವು ಎನ್‌ಡಿಟಿವಿಗೆ ತಿಳಿಸಿದೆ.

 ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳಿದರೆ, ದರ್ಶನ್ ಸೋಲಂಕಿ ಕಿರುಕುಳವನ್ನು ಎದುರಿಸಿದ್ದಾರೆ ಎಂದು  ಅವರ ಕುಟುಂಬ ಹೇಳಿದೆ.

"ಕಳೆದ ತಿಂಗಳು ಆತ  ಮನೆಗೆ ಬಂದಾಗ, ನನ್ನಲ್ಲಿ ಹಾಗೂ  ಅಮ್ಮ-ಅಪ್ಪನ ಬಳಿ ಐಐಟಿ ಬಾಂಬೆ ಕ್ಯಾಂಪಸ್ ನಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಹೇಳಿದ್ದ. ದರ್ಶನ್  ಪರಿಶಿಷ್ಟ ಜಾತಿಗೆ ಸೇರಿದವನು  ಎಂದು ಅವರ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಅವರ ವರ್ತನೆ ಬದಲಾಯಿತು. ಅವರು ಅವನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದರು. ಆತನೊಂದಿಗೆ ಸುತ್ತಾಡುವುದನ್ನು ನಿಲ್ಲಿದ್ದರು’’ ಎಂದು ದರ್ಶನ್  ಸಹೋದರಿ ಜಾನ್ವಿ ಸೋಲಂಕಿ ಹೇಳಿದ್ದಾರೆ.

'ಅನೇಕ ವಿದ್ಯಾರ್ಥಿಗಳು ನನ್ನ ಮಗನ ಬಗ್ಗೆ ಅಸೂಯೆ ಹೊಂದಿದ್ದರು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಈ ರೀತಿ ಮಾಡಿದ್ದಾನೆ’’ ಎಂದು ದರ್ಶನ್ ತಾಯಿ ತರ್ಲಿಕಾಬೆನ್ ಸೋಲಂಕಿ ಹೇಳಿದ್ದಾರೆ.

 "ಒಂದು ತಿಂಗಳ ಹಿಂದೆ ಆತ ಮನೆಗೆ ಬಂದಾಗ, ಅನೇಕ ವಿದ್ಯಾರ್ಥಿಗಳು ನಾನು ಉಚಿತವಾಗಿ ಓದುತ್ತಿದ್ದೇನೆ ಎಂದು ಹೇಳುತ್ತಿದ್ದರು, ಈ ಕಾರಣಕ್ಕೆ ಎಲ್ಲರೂ ಅಸೂಯೆ ಪಟ್ಟರು, ಅವರು "ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀನು ಏಕೆ ಉಚಿತವಾಗಿ ಓದುತ್ತಿದ್ದೀಯಾ" ಎಂದು ಕೇಳುತ್ತಿದ್ದರು'' ಎಂದು ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಹೇಳಿದ್ದಾರೆ.

ಮೊದಲನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಕೆಲವು ಸುದ್ದಿಯಲ್ಲಿರುವ ಆರೋಪಗಳನ್ನು IIT ಬಾಂಬೆ ಬಲವಾಗಿ ನಿರಾಕರಿಸಿದೆ. ದರ್ಶನ್ ಆತ್ಮಹತ್ಯೆಗೂ ಜಾತಿ ತಾರತಮ್ಯಕ್ಕೂ ಸಂಬಂಧವಿಲ್ಲ ಎಂದಿದೆ.

share
Next Story
X