Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.18ರಂದು ಶಬೇ ಮಿಹ್ರಾಜ್, ಸುನ್ನಿ...

ಫೆ.18ರಂದು ಶಬೇ ಮಿಹ್ರಾಜ್, ಸುನ್ನಿ ಸಮ್ಮೇಳನ: ಪ್ರಚಾರ ಜಾಥಾಕ್ಕೆ ಉಳ್ಳಾಲ ದರ್ಗಾದಲ್ಲಿ ಚಾಲನೆ

15 Feb 2023 6:08 PM IST
share
ಫೆ.18ರಂದು ಶಬೇ ಮಿಹ್ರಾಜ್, ಸುನ್ನಿ ಸಮ್ಮೇಳನ: ಪ್ರಚಾರ ಜಾಥಾಕ್ಕೆ ಉಳ್ಳಾಲ ದರ್ಗಾದಲ್ಲಿ ಚಾಲನೆ

ಉಳ್ಳಾಲ: ದಕ್ಷಿಣ ಭಾರತದ ಅತ್ಯುನ್ನತ ವಿದ್ಯಾ ಕೇಂದ್ರ ಜಾಮಿಅ ದಾರುಸ್ಸಲಾಂ ನಂದಿ ಇದರ 47ನೇ ವಾರ್ಷಿಕ ಹಾಗೂ 15ನೇ ಸನದು ದಾನ ಮಹಾಸಮ್ಮೇಳವು ಫೆ. 24,25,26ರಂದು ʼಶಾಂತಿಯು ಧರ್ಮವಾಗಿದೆ ಸಂಘರ್ಷವು ಅಧರ್ಮವಾಗಿದೆʼ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯಲಿದೆ.

ಇದರ ಪ್ರಚಾರಾರ್ಥ ಮಾಣಿ ಜನಪ್ರಿಯ ಮೈದಾನದಲ್ಲಿ ಫೆಬ್ರವರಿ 18ರಂದು ನಡೆಯಲಿರುವ ವಿಶೇಷ ಶಬೆ ಮಿಹ್ರಾಜ್ ಮಜ್ಲಿಸ್ ಹಾಗೂ ಬೃಹತ್ ಸುನ್ನೀ ಸಮಾವೇಶದ ಪ್ರಯುಕ್ತ ಉಳ್ಳಾಲ ತಾಲೂಕು ದಾರಿಮೀಸ್ ವತಿಯಿಂದ ನಡೆದ ವಾಹನ ಪ್ರಚಾರ ಜಾಥಾಕ್ಕೆ ಉಳ್ಳಾಲ ಸಯ್ಯಿದ್ ಮದನಿ ತಂಙಳ್ ದರ್ಗಾ ವಠಾರದಲ್ಲಿ ಜಾಥಾ ಕ್ಯಾಪ್ಟನ್ ತಬೂಕ್ ದಾರಿಮಿ ಉಸ್ತಾದರಿಗೆ ದರ್ಗಾ ಅಧ್ಯಕ್ಷ ರಶೀದ್ ಹಾಜಿ ದ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿಲಾಯಿತು.

ಉಳ್ಳಾಲ ತಾಲೂಕುಗಳ ಪ್ರಮುಖ ಕೇಂದ್ರಗಳಾದ ಕೆಸಿ ರೋಡ್ ಕಿನ್ಯ, ಮಂಜನಾಡಿ, ಮುಡಿಪು, ಪಜೀರ್, ಗ್ರಾಮಚಾವಡಿ, ಮಳಾರ್, ಮದಕ, ಕುತ್ತಾರ್, ದೇರಳಕಟ್ಟೆ ಮುಂತಾದ ಹಲವು ಕಡೆಗಳಲ್ಲಿ ಪ್ರಚಾರ ನಡೆಸಿ ಮಂಗಳ ನಗರ ಶಂಸುಲ್ ಉಲಮಾ ಮೆಮೋರಿಯಲ್ ದಾರುಸ್ಸಲಾಂ ಅಕಾಡೆಮಿ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ದರ್ಗಾ ಸಮಿತಿ ಕಾರ್ಯದರ್ಶಿ ನೌಷಾದ್ ಹಾಜಿ, ಮುಸ್ತಫ ಅಬ್ದುಲ್ಲ, ಫಾರೂಕ್ ಉಳ್ಳಾಲ, ಇಬ್ರಾಹಿಂ ಕೊಣಾಜೆ, ಹನೀಪ್ ದಾರಿಮಿ ಹೈದರ್ ದಾರಿಮಿ, ಫಾರೂಕ್ ದಾರಿಮಿ ಗ್ರಾಮಚಾವಡಿ, ಲತೀಫ್ ದಾರಿಮಿ ರೆಂಜಲಾಡಿ, ಮಜೀದ್ ದಾರಿಮಿ ಕಿನ್ಯ ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಿದ್ದರು. ದರ್ಗಾ ಝಿಯಾರತ್ತಿಗೆ ಖತೀಬ್ ಅನ್ವರ್ ಅಲಿ ದಾರಿಮಿ ನೇತೃತ್ವ ವಹಿಸಿದ್ದರು.

share
Next Story
X