Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸ್ತ್ರೀಯ ಕೇಂದ್ರ ಮೈಸೂರಿನಲ್ಲಿಯೇ...

ಶಾಸ್ತ್ರೀಯ ಕೇಂದ್ರ ಮೈಸೂರಿನಲ್ಲಿಯೇ ಉಳಿಯುವುದಕ್ಕೆ ಸಿದ್ದರಾಮಯ್ಯ ಕಾರಣ, ಸಿ.ಟಿ.ರವಿ ಅಲ್ಲ: ಸಾಹಿತಿ ಅರವಿಂದ ಮಾಲಗತ್ತಿ

15 Feb 2023 8:48 PM IST
share
ಶಾಸ್ತ್ರೀಯ ಕೇಂದ್ರ ಮೈಸೂರಿನಲ್ಲಿಯೇ ಉಳಿಯುವುದಕ್ಕೆ ಸಿದ್ದರಾಮಯ್ಯ ಕಾರಣ, ಸಿ.ಟಿ.ರವಿ ಅಲ್ಲ: ಸಾಹಿತಿ ಅರವಿಂದ ಮಾಲಗತ್ತಿ

ಮೈಸೂರು,ಫೆ.15: 'ಶಾಸ್ತ್ರೀಯ ಕೇಂದ್ರ ಮೈಸೂರಿನಲ್ಲಿಯೇ ಉಳಿಯುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರಣ' ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ತಿಳಿಸಿದ್ದಾರೆ.

ಶಾಸ್ತ್ರೀಯ ಕನ್ನಡ ಸ್ವಾಯತ್ತ ಕೇಂದ್ರ ಮೈಸೂರಿನಲ್ಲಿ ಉಳಿಸಿದ್ದು ಸಿ.ಟಿ.ರವಿ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆ ಸಂಬಂಧ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಉಮಾಶ್ರೀ ಅವರು ಸಚಿವರಾಗಿದ್ದಾಗ  ಕೇಂದ್ರವನ್ನು ಬೆಂಗಳೂರಿಗೆ ವರ್ಗಾಯಿಸಲು ಮುಂದಾದಾಗ ತೀವ್ರ ವಿರೋಧ ವ್ಯಕ್ತವಾಗಿ ಕೈ ಬಿಡಲಾಯಿತು. ಕೇಂದ್ರವನ್ನು ಮೈಸೂರಿನಲ್ಲಿಯೇ ಉಳಿಸಿಕೊಳ್ಳಲು ಆಗ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರಿಗೆ ಭೇಟಿಯಾಗಲು ನಿರ್ಧರಿಸಲಾಯಿತು.  ಪ.ಮಲ್ಲೇಶ್, ಡಾ. ಪ್ರೀತಿ ಶುಭಚಂದ್ರ ,  ಡಾ.ಎನ್.ಎಸ್.ತಾರಾನಾಥ್ ,  ಡಾ.ನೀಲಗಿರಿ ತಳವಾರ್, ಜನಾರ್ದನ್  (ಜನ್ನಿ) ಮತ್ತು ನಾನು ಸೇರಿ ಹೋಗಿ ಮನವಿ ಮಾಡಿದ್ದೆವು.  

ಸಿದ್ದರಾಮಯ್ಯ ಅವರು ಸರಿಯಾಗಿ ಕೆಲಸಗಳೇ ಆಗುತ್ತಿಲ್ಲ  ಎಂದ ಮೇಲೆ, ಅದು ಮೈಸೂರಿನಲ್ಲಿಯೇ ಯಾಕೆ ಇರಬೇಕು ಎಂದು ಪ್ರಶ್ನಿಸಿದ್ದರು.  

'ಆ ಕೇಂದ್ರದ ಸಂಶೋಧನೆಗೆ ಸಂಬಂಧಿಸಿದಂತೆ ಹಳೆಗನ್ನಡದ ಹಾಗೂ ಸಂಸ್ಕೃತದ ತಾಡೋಲೆಯ  ದೊಡ್ಡ ಗ್ರಂಥಾಲಯಗಳು ಇರುವುದು ಮೈಸೂರಿನಲ್ಲಿ ಮಾತ್ರ. ಬೆಂಗಳೂರಿನಲ್ಲಿ ಇಲ್ಲ. ಸಂಶೋಧನೆಯ ಆಕರಗಳು ಒಂದು ಕಡೆ, ಸಂಶೋಧಕರು ಇನ್ನೊಂದು ಕಡೆ ಆದರೆ ಕೆಲಸಗಳು ಮತ್ತಷ್ಟು ಕುಂಠಿತವಾಗುತ್ತವೆ. ಸಂಸ್ಥೆಯ ಹಿತದೃಷ್ಟಿಯಿಂದ ಅದು ಮೈಸೂರಿನಲ್ಲಿ ಇರುವ ಅಗತ್ಯವಿದೆ-ಎಂದು ವಿವರಿಸಿದ್ದೆವು. ಆಗ ತಕ್ಷಣವೇ ಸಂಬಂಧಪಟ್ಟವರಿಗೆ ಕರೆದು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದ ಉಮಾಶ್ರೀ ಅವರನ್ನು ಭೇಟಿಯಾಗಿ ಚರ್ಚಿಸಲು ತಿಳಿಸುವುದರೊಂದಿಗೆ; ಬೆಂಗಳೂರಿಗೆ ವರ್ಗಾಯಿಸದಂತೆ ಹೇಳುವುದಾಗಿ ತಿಳಿಸುವುದರೊಂದಿಗೆ ಹಾಗೆಯೇ ಮಾಡಿದರು' ಎಂದು ಸ್ಮರಿಸಿದ್ದಾರೆ.

share
Next Story
X