Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಡ್ಸೆ ಸಂತತಿಯ ಸಾಂಕ್ರಾಮಿಕಕ್ಕೆ...

ಗೋಡ್ಸೆ ಸಂತತಿಯ ಸಾಂಕ್ರಾಮಿಕಕ್ಕೆ ತುತ್ತಾಗಿದ್ದೀರಿ: ಅಶ್ವತ್ಥನಾರಾಯಣ ವಿರುದ್ದ ಪ್ರಕಾಶ್ ರಾಥೋಡ್ ವಾಗ್ವಾಳಿ

16 Feb 2023 11:38 AM IST
share
ಗೋಡ್ಸೆ ಸಂತತಿಯ ಸಾಂಕ್ರಾಮಿಕಕ್ಕೆ ತುತ್ತಾಗಿದ್ದೀರಿ: ಅಶ್ವತ್ಥನಾರಾಯಣ ವಿರುದ್ದ ಪ್ರಕಾಶ್ ರಾಥೋಡ್ ವಾಗ್ವಾಳಿ

ಬೆಂಗಳೂರು, ಫೆ. 16: 'ಸನಾತನ ಕೊಲೆಗಡುಕರ ಗುಲಾಮರಾಗಿರುವ ಡಾ.ಅಶ್ವತ್ಥನಾರಾಯಣ  ಅವರೇ ನಿಮ್ಮ ನಾಲಗೆ ಬೊಗಳಿದ್ದನ್ನು ನೀವೇ ಮಾಡಲು ಮುಂದಾಗಿ ನೋಡಿ. ನಾಡಿನ ಜನತೆ ನಿಮ್ಮ ನಾಲಗೆ ಸೀಳಿ ನಾಯಿಗಳಿಗೆ ಹಾಕದಿದ್ದರೆ ಕೇಳಿ' ಎಂದು ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, 'ನಾಚಿಕೆ ಆಗಬೇಕು ನಿಮ್ಮ ಜನ್ಮಕ್ಕೆ-ನಿಮ್ಮನ್ನು ಸಾಕಿಕೊಂಡಿರುವ ಸನಾತನಿ ಭಯೋತ್ಪಾದಕ ಸಂಘಿ ಪರಿವಾರಕ್ಕೆ, ಗೋಡ್ಸೆ ಸಂತತಿಯ ಸಾಂಕ್ರಾಮಿಕಕ್ಕೆ ತುತ್ತಾಗಿದ್ದೀರಿ' ಎಂದು ಟೀಕಿಸಿದ್ದಾರೆ.

'ಕೊಲೆಗಡುಕ ಮನಸ್ಥಿತಿಯ ಡಾ. ಅಶ್ವತ್ಥನಾರಾಯಣ , ಸಿದ್ದರಾಮಯ್ಯ  ಅವರನ್ನು ಕೊಲ್ಲಲು ಕಂಡವರ ತಾಯಿಯ ಮಕ್ಕಳನ್ನು ಪ್ರಚೋದಿಸಿದ್ದೀರಿ. ನಿಮಗೇನು ನರರೋಗ ಬಂದಿದೆಯಾ? ನಿಮ್ಮ ಸರಕಾರಕ್ಕೆ ಬಂದಿರುವ ನರರೋಗ ನಿಮಗೆ, ನಿಮ್ಮ ಮಕ್ಕಳಿಗೂ ಬಂದಿದೆಯಾ? ನಿಮ್ಮ ಮೆದುಳು-ಹೃದಯ ಸತ್ತೋಗಿ ನಾಲಗೆ ಮಾತ್ರ ಜೀವಂತ ಇದೆಯಾ? ಆರಗ ಜ್ಞಾನೇಂದ್ರ ಅವರೇ ಬದುಕಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಸಚಿವ ಅಶ್ವತ್ಥನಾರಾಯಣ ಅವರೇ ನಿಮ್ಮೊಳಗೂ ಕೊಲೆಗಡುಗ ಸಿದ್ಧಾಂತದ ಸನಾತನ DNA ಇದೆ ಎಂದು ಸಾಬೀತುಪಡಿಸಿದ್ದೀರಿ. ನಿಮ್ಮ ತೊಡೆಯಲ್ಲಿ ತಾಕತ್ತಿದ್ದರೆ ನೀವೇ ಆ ಕೆಲಸಕ್ಕೆ ಮುಂದಾಗಿ ನೋಡೋಣ. ಕಂಡವರ ಮಕ್ಕಳನ್ನು ಕೊಲೆಗೆ ಪ್ರಚೋದಿಸಿದ್ದೀರಿ. ನಿಮ್ಮ ಮಕ್ಕಳಿಗೇ ಈ ಕೊಲೆಗಡುಕ ಸಿದ್ಧಾಂತ ಹೇಳಿಕೊಟ್ಟು ಪ್ರಚೋದಿಸಬಹುದಲ್ಲವೇ ? ಎಂದು ಪ್ರಕಾಶ್ ರಾಠೋಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ನನ್ನ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿದ ಸಚಿವ ಅಶ್ವತ್ಥನಾರಾಯಣ ವಿರುದ್ಧ ಕ್ರಮ ಏಕಿಲ್ಲ?: ಸಿದ್ದರಾಮಯ್ಯ

ಸನಾತನ ಕೊಲೆಗಡುಕರ ಗುಲಾಮರಾಗಿರುವ @drashwathcn ನಿಮ್ಮ ನಾಲಗೆ ಬೊಗಳಿದ್ದನ್ನು ನೀವೇ ಮಾಡಲು ಮುಂದಾಗಿ ನೋಡಿ. ನಾಡಿನ ಜನತೆ ನಿಮ್ಮ ನಾಲಗೆ ಸೀಳಿ ನಾಯಿಗಳಿಗೆ ಹಾಕದಿದ್ದರೆ ಕೇಳಿ. ನಾಚಿಕೆ ಆಗಬೇಕು ನಿಮ್ಮ ಜನ್ಮಕ್ಕೆ-ನಿಮ್ಮನ್ನು ಸಾಕಿಕೊಂಡಿರುವ ಸನಾತನಿ ಭಯೋತ್ಪಾದಕ ಸಂಘಿ ಪರಿವಾರಕ್ಕೆ. ಗೋಡ್ಸೆ ಸಂತತಿಯ ಸಾಂಕ್ರಾಮಿಕಕ್ಕೆ ತುತ್ತಾಗಿದ್ದೀರಿ 3/3 pic.twitter.com/Pis7kx3lqn

— Prakash Rathod (@PRathod_INC) February 16, 2023

ಕೊಲೆಗಡುಕ ಮನಸ್ಥಿತಿಯ @drashwathcn ಮಾನ್ಯ ಸಿದ್ದರಾಮಯ್ಯ ಅವರನ್ನು ಕೊಲ್ಲಲು ಕಂಡವರ ತಾಯಿಯ ಮಕ್ಕಳನ್ನು ಪ್ರಚೋದಿಸಿದ್ದೀರಿ. ನಿಮಗೇನು ನರರೋಗ ಬಂದಿದೆಯಾ? ನಿಮ್ಮ ಸರ್ಕಾರಕ್ಕೆ ಬಂದಿರುವ ನರರೋಗ ನಿಮಗೆ, ನಿಮ್ಮ ಮಕ್ಕಳಿಗೂ ಬಂದಿದೆಯಾ? ನಿಮ್ಮ ಮೆದುಳು-ಹೃದಯ ಸತ್ತೋಗಿ ನಾಲಗೆ ಮಾತ್ರ ಜೀವಂತ ಇದೆಯಾ? @JnanendraAraga ಬದುಕಿದ್ದೀರಾ? 2/3 pic.twitter.com/JT3wZarIIs

— Prakash Rathod (@PRathod_INC) February 16, 2023
share
Next Story
X