Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯರೆಲ್ಲರೂ ಹಿಂದೂಗಳು, ಹಾಗಾಗಿ ಇದು...

ಭಾರತೀಯರೆಲ್ಲರೂ ಹಿಂದೂಗಳು, ಹಾಗಾಗಿ ಇದು ಹಿಂದೂ ರಾಷ್ಟ್ರ: ಆದಿತ್ಯನಾಥ್

16 Feb 2023 12:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತೀಯರೆಲ್ಲರೂ ಹಿಂದೂಗಳು, ಹಾಗಾಗಿ ಇದು ಹಿಂದೂ ರಾಷ್ಟ್ರ: ಆದಿತ್ಯನಾಥ್

ಹೊಸದಿಲ್ಲಿ: ಭಾರತದ ಎಲ್ಲಾ ನಾಗರಿಕರು ಹಿಂದೂಗಳು, ಹಾಗಾಗಿ ಭಾರತ ಹಿಂದೂ ರಾಷ್ಟ್ರ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಬುಧವಾರ ಹೇಳಿದ್ದಾರೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಆದಿತ್ಯನಾಥ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಸಂದರ್ಶನದ ತುಣುಕನ್ನು ಸಹ ಹಂಚಿಕೊಂಡಿದ್ದಾರೆ.

  

ಹಿಂದೂ ಗುರುತು ಎನ್ನುವುದು ಒಂದು ಧರ್ಮ, ಮತ ಅಥವಾ ಪಂಥಕ್ಕೆ ಸಂಬಂಧಿಸಿದಲ್ಲ, ಬದಲಾಗಿ ಇದು ಸಾಂಸ್ಕೃತಿಕ ಪದವಾಗಿದೆ ಎಂದು ಆದಿತ್ಯನಾಥ್‌ ಪ್ರತಿಪಾದಿಸಿದ್ದಾರೆ.

"ಭಾರತದಿಂದ ಯಾರಾದರೂ ಹಜ್ ಮಾಡಲು ಹೋದಾಗ, ಅವರನ್ನು ಅಲ್ಲಿ ಹಿಂದೂ ಎಂದು ಸಂಬೋಧಿಸಲಾಗುತ್ತದೆ. ಅಲ್ಲಿ ಯಾರೂ ಅವರನ್ನು ಹಾಜಿ ಎಂದು ನೋಡುವುದಿಲ್ಲ, ಯಾರೂ ಅವರನ್ನು ಮುಸ್ಲಿಂ ಎಂದು ಸ್ವೀಕರಿಸುವುದಿಲ್ಲ, ಅಲ್ಲಿ ಅವರನ್ನು ಹಿಂದೂ ಎಂಬ ಹೆಸರಿನಿಂದ ಸಂಬೋಧಿಸಲಾಗುತ್ತದೆ. ಆ ಹಿನ್ನೆಲೆಯಲ್ಲಿ ನೋಡಿದರೆ, ಭಾರತವು ಹಿಂದೂ ರಾಷ್ಟ್ರವಾಗಿದೆ, ಏಕೆಂದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದೂ." ಎಂದು ಆದಿತ್ಯನಾಥ್‌ ಹೇಳಿದ್ದಾರೆ.

“ಭಾರತದಲ್ಲಿ ಜನಿಸಿದ ಜನರನ್ನು ಹಿಂದೂಗಳು ಎಂದು ಕರೆಯಲಾಗುತ್ತದೆ. ಆ ಹಿನ್ನೆಲೆಯಲ್ಲಿ ಯಾರಾದರೂ ತಮ್ಮ ಗುರುತನ್ನು ನೋಡಿದರೆ, ಅವರಿಗೆ ಅದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ” ಎಂದು ಅವರು ಹೇಳಿದರು.

"ನಾವು ಹಿಂದೂವನ್ನು ಧರ್ಮ, ನಂಬಿಕೆ ಮತ್ತು ಪಂಥದೊಂದಿಗೆ ಸಂಯೋಜಿಸಿದರೆ, ನಾವು ಹಿಂದೂವನ್ನು ಅರ್ಥಮಾಡಿಕೊಳ್ಳುವಲ್ಲಿ ತಪ್ಪು ಮಾಡುತ್ತೇವೆ" ಎಂದು ಆದಿತ್ಯನಾಥ್ ಹೇಳಿದರು.

ಸಂವಿಧಾನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ ಆದಿತ್ಯನಾಥ್‌, "ಪ್ರತಿಯೊಬ್ಬ ಭಾರತೀಯನು ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವವನ್ನು ಹೊಂದಿರಬೇಕು, ಅದು ನಮ್ಮ ಮಾರ್ಗದರ್ಶಿಯಾಗಿದೆ." ಎಂದು ಹೇಳಿದ್ದಾರೆ.

  "ಅಖಂಡ ಭಾರತ" ಕಲ್ಪನೆಯು ನಿಜವಾಗಲಿದ್ದು, ಪಾಕಿಸ್ತಾನವು ಅಂತಿಮವಾಗಿ ಭಾರತದೊಳಗೆ ಸೇರಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

"ಆಧ್ಯಾತ್ಮಿಕ ಜಗತ್ತಿನಲ್ಲಿ ಪಾಕಿಸ್ತಾನ ಎನ್ನುವುದು ವಾಸ್ತವವಲ್ಲ. ವಾಸ್ತವವಲ್ಲದ ದೇಶವು ಇಷ್ಟು ದಿನ ಬದುಕಿರುವುದು ಅದೃಷ್ಟ. ಅದು ಇರುವವರೆಗೂ ಭೂಮಿಗೆ ಹೊರೆಯಾಗಲಿದೆ. ಶೀಘ್ರದಲ್ಲೇ ಭಾರತಕ್ಕೆ ಸೇರಲು ಅವರು ಬಯಸಲಿದ್ದಾರೆ” ಎಂದು ಆದಿತ್ಯನಾಥ್‌ ಹೇಳಿದ್ದಾರೆ.

'अखण्ड भारत' बनना ही बनना है...

यही सच्चाई है। pic.twitter.com/w4RO1PQAsJ

— Yogi Adityanath (@myogiadityanath) February 15, 2023

भारत हिंदू राष्ट्र है, क्योंकि भारत का हर नागरिक हिंदू है।

भारत हिंदू राष्ट्र था, है और आगे भी रहेगा... pic.twitter.com/e8k6ieW7YJ

— Yogi Adityanath (@myogiadityanath) February 15, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X