Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಣಾ ಅಯ್ಯುಬ್ ವಿರುದ್ಧ 14 ಸೆಕೆಂಡ್...

ರಾಣಾ ಅಯ್ಯುಬ್ ವಿರುದ್ಧ 14 ಸೆಕೆಂಡ್ ಗಳಿಗೊಮ್ಮೆ ಆನ್‌ಲೈನ್ ದಾಳಿ: ಇಂಟರ್ನ್ಯಾಷನಲ್ ಸೆಂಟರ್ ಫಾರ್ ಜರ್ನಲಿಸ್ಟ್ಸ್ ವರದಿ

16 Feb 2023 9:15 PM IST
share
ರಾಣಾ ಅಯ್ಯುಬ್ ವಿರುದ್ಧ 14 ಸೆಕೆಂಡ್ ಗಳಿಗೊಮ್ಮೆ ಆನ್‌ಲೈನ್ ದಾಳಿ: ಇಂಟರ್ನ್ಯಾಷನಲ್ ಸೆಂಟರ್ ಫಾರ್ ಜರ್ನಲಿಸ್ಟ್ಸ್ ವರದಿ

ಹೊಸದಿಲ್ಲಿ, ಫೆ. 16: ಪತ್ರಕರ್ತೆ ರಾಣಾ ಅಯ್ಯುಬ್(Rana Ayyub) ರನ್ನು ಗುರಿಯಾಗಿಸಿ ನಡೆಸಲಾಗುತ್ತಿರುವ ‘ಆನ್ಲೈನ್ ಹಿಂಸಾಚಾರ’ದ ಸ್ಪಷ್ಟ ಉದ್ದೇಶ ಅವರ ಬಾಯಿ ಮುಚ್ಚಿಸುವುದಾಗಿದೆ. ಆದರೆ, ಅವರ ಮೇಲಿನ ದಾಳಿ ಹೆಚ್ಚಿದಷ್ಟೂ ಅವರು ನೀಡುವ ತಿರುಗೇಟು ಹೆಚ್ಚು ತೀವ್ರವಾಗಿರುತ್ತದೆ ಎಂದು ನ್ಯೂಯಾರ್ಕ್ ನ ಇಂಟರ್ನ್ಯಾಶನಲ್ ಸೆಂಟರ್ ಫಾರ್ ಜರ್ನಲಿಸ್ಟ್ಸ್(ICFJ)ನ ವರದಿಯೊಂದು ಹೇಳಿದೆ.

ಅಗಾಧ ಪ್ರಮಾಣದಲ್ಲಿ ದತ್ತಾಂಶಗಳನ್ನು ಬಳಸಿಕೊಂಡು ಸಂಶೋಧನೆ ನಡೆಸಿ ‘ರಾಣಾ ಅಯ್ಯುಬ್: ಟಾರ್ಗೆಟಡ್ ಆನ್ಲೈನ್ ವಾಯಲೆನ್ಸ್ ಎಟ್ ದ ಇಂಟರ್ಸೆಕ್ಷನ್ ಆಫ್ ಮಿಸೋಜನಿ ಆ್ಯಂಡ್ ಇಸ್ಲಾಮೋಫೋಬಿಯ’ (ಮಹಿಳಾ ದ್ವೇಷ ಮತ್ತು ಇಸ್ಲಾಮೋಫೋಬಿಯದ ಮರೆಯಲ್ಲಿ ಅಯ್ಯುಬ್ ಮೇಲೆ ನಡೆಸಲಾಗುವ ಆನ್ಲೈನ್ ದಾಳಿ) ಎಂಬ ಹೆಸರಿನ ವರದಿಯನ್ನು ತಯಾರಿಸಲಾಗಿದೆ. ರಾಣಾ ಅಯೂಬ್ ವಿರುದ್ಧ, ಮುಖ್ಯವಾಗಿ ಟ್ವಿಟರ್ ನಲ್ಲಿ ನಡೆಸಲಾಗುತ್ತಿರುವ ಆನ್ಲೈನ್ ಹಿಂಸಾಚಾರ ಅಭಿಯಾನದ ಬಗ್ಗೆ ವರದಿಯಲ್ಲಿ ವಿಶ್ಲೇಷಣೆ ನಡೆಸಲಾಗಿದೆ. 

2019 ಡಿಸೆಂಬರ್ ನಿಂದ 2022 ಮಾರ್ಚ್ ವರೆಗಿನ ಅವಧಿಯಲ್ಲಿ ರಾಣಾರನ್ನು ಗುರಿಯಾಗಿಸಿ ಮಾಡಲಾಗಿರುವ ಸುಮಾರು 1.3 ಕೋಟಿ ಟ್ವೀಟ್ ಗಳನ್ನು ವಿಶ್ಲೇಷಿಸಲಾಗಿದೆ.  

ರಾಣಾ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ಗಳಲ್ಲಿ ತೀವ್ರ ಕಿರುಕುಳ ಎದುರಿಸಿರುವರಾದರೂ, ಅವರು ಆನ್ಲೈನ್ ಹಿಂಸಾಚರಕ್ಕೆ ಅತಿಯಾಗಿ ಒಳಗಾಗಿರುವುದು ಟ್ವಿಟರ್ನಲ್ಲಿ. ಟ್ವಿಟರ್ ನಲ್ಲಿ ಅವರು 15 ಲಕ್ಷ ಫಾಲೋವರ್ಗಳನ್ನು ಹೊಂದಿದ್ದಾರೆ.

ಅವರ ವಿರುದ್ಧದ ಆನ್ಲೈನ್ ಅಭಿಯಾನದ 62.05% ಭಾಗವು ಲಿಂಗ ತಾರತಮ್ಯದ, ಸ್ತ್ರೀ ದ್ವೇಷಿ, ಲೈಂಗಿಕ ಕಿರುಕುಳದ ಮತ್ತು ಜನಾಂಗೀಯವಾದಿ ವೈಯಕ್ತಿಕ ದಾಳಿಯಾಗಿದೆ ಎಂದು ವರದಿ ಹೇಳುತ್ತದೆ.

share
Next Story
X