Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಲಿಪ ನಾರಾಯಣ ಭಾಗವತ ನಿಧನ

ಬಲಿಪ ನಾರಾಯಣ ಭಾಗವತ ನಿಧನ

16 Feb 2023 9:18 PM IST
share
ಬಲಿಪ ನಾರಾಯಣ ಭಾಗವತ ನಿಧನ

ಮಂಗಳೂರು, ಫೆ.16: ತೆಂಕುತಿಟ್ಟಿನ ಹೆಸರಾಂತ ಭಾಗವತ, ಬಲಿಪ ಶೈಲಿಯ ಹಾಡುಗಾರಿಕೆಗೆ ಖ್ಯಾತರಾಗಿರುವ ಬಲಿಪ ನಾರಾಯಣ ಭಾಗವತ (85)  ಗುರುವಾರ ಸಂಜೆ ತನ್ನ ಸ್ವಗೃಹದಲ್ಲಿ ನಿಧನರಾದರು.

ಮೃತರು ಮೂವರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದ ಬಲಿಪ ಮಾಧವ ಭಟ್-ಸರಸ್ವತಿ ದಂಪತಿಯ ಪುತ್ರನಾಗಿ 1938ರ ಮಾ.13ರಂದು ಜನಿಸಿದ್ದ ಬಲಿಪ ನಾರಾಯಣ ಭಾಗವತರು ಪ್ರಸ್ತುತ ಮೂಡುಬಿದಿರೆ ತಾಲ್ಲೂಕಿನ ಮಾರೂರು ಸಮೀಪದ ನೂಯಿಯಲ್ಲಿ ವಾಸವಾಗಿದ್ದರು.

ತೆಂಕುತಿಟ್ಟು ಯಕ್ಷ ರಂಗದ ಭೀಷ್ಮ ಎಂದೇ ಖ್ಯಾತರಾಗಿರುವ ಬಲಿಪರು ತೆಂಕುತಿಟ್ಟಿನ ಹಿರಿಯ ಭಾಗವತರಾಗಿದ್ದರು. ತನ್ನ 13ನೇ ವಯಸ್ಸಿಗೆ ಯಕ್ಷಗಾನ ರಂಗವನ್ನು ಪ್ರವೇಶಿಸಿದ್ದ ಅವರು ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 60 ವರ್ಷಗಳಿಗೂ ಅಧಿಕ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಯಕ್ಷಗಾನದ ಹಲವು ಪ್ರಸಂಗಗಳನ್ನು ಹಾಗೂ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದರು. ಐದು ದಿನಗಳ ಕಾಲ ಪ್ರದರ್ಶಿಸುವ ದೇವೀ ಮಹಾತ್ಮೆ ಮಹಾಪ್ರಸಂಗವನ್ನು ರಚಿಸಿದ್ದರು. 30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ಕೂಡ ರಚಿಸಿದ್ದಾರೆ.

ಬಲಿಪ ನಾರಾಯಣ ಭಾಗವತರಿಗೆ 75 ವರ್ಷ ತುಂಬಿದ ಸಂದರ್ಭ ಅಭಿಮಾನಿಗಳು ಅವರ ಮನೆಯ ಸಮೀಪ ‘ಬಲಿಪ ಅಮೃತ ಭವನ’ವನ್ನು ನಿರ್ಮಿಸಿ ಗೌರವ ಸಲ್ಲಿಸಿದ್ದರು. 

*ಇಬ್ಬರು ಪುತ್ರರಾದ ಶಿವಶಂಕರ ಬಲಿಪ ಮತ್ತು ಪ್ರಸಾದ ಬಲಿಪ ಕೂಡ ಭಾಗವತರಾಗಿದ್ದರು. ಈ ಪೈಕಿ ಪ್ರಸಾದ ಬಲಿಪ ನಿಧನರಾಗಿದ್ದಾರೆ. ಇನ್ನೊಬ್ಬ ಪುತ್ರ ಮಾಧವ ಬಲಿಪ ಹಿಮ್ಮೇಳ ಕಲಾವಿದರಾಗಿದ್ದರೆ, ಮತ್ತೊಬ್ಬ ಪುತ್ರ ಶಶಿಧರ್ ಬಲಿಪ ಕೃಷಿಕರಾಗಿದ್ದಾರೆ.

*ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಾಮಗ ಪ್ರಶಸ್ತಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ‘ಜ್ಞಾನ ಪ್ರಶಸ್ತಿ’  ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ, 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕರ್ನಾಟಕ ಶ್ರೀ’ ಪ್ರಶಸ್ತಿ, ‘ಅಗರಿ ಪ್ರಶಸ್ತಿ’  ಶೇಣಿ ಪ್ರಶಸ್ತಿ, ಕವಿ ಮುದ್ದಣ ಪುರಸ್ಕಾರ, ಪಾರ್ತಿಸುಬ್ಬ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳು ಲಭಿಸಿವೆ.

share
Next Story
X