Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರೋತ್ಥಾನ: 10 ಜಿಲ್ಲೆಗಳ 30.74 ಕೋಟಿ...

ನಗರೋತ್ಥಾನ: 10 ಜಿಲ್ಲೆಗಳ 30.74 ಕೋಟಿ ರೂ. ಕ್ರಿಯಾ ಯೋಜನೆಗಳಿಗೆ ಅನುಮೋದನೆ

16 Feb 2023 10:45 PM IST
share
ನಗರೋತ್ಥಾನ: 10 ಜಿಲ್ಲೆಗಳ 30.74 ಕೋಟಿ ರೂ. ಕ್ರಿಯಾ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು, ಫೆ.16: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ 4ನೆ ಹಂತದಲ್ಲಿನ ಬಾಕಿ ಉಳಿದಿದ್ದ ರಾಜ್ಯದ 10 ಜಿಲ್ಲೆಗಳ 20 ನಗರ ಸ್ಥಳೀಯ ಸಂಸ್ಥೆಗಳ 30.74 ಕೋಟಿ ರೂ.ಗಳ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಅಧ್ಯಕ್ಷತೆಯ ಸಮಿತಿ ಅನುಮೋದನೆ ನೀಡಿದೆ.  

ಗುರುವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆ 4ನೇ ಹಂತದ ಯೋಜನೆಗಳ ರಾಜ್ಯ ಮಟ್ಟದ ಸಮಿತಿ ಸಭೆಯಲ್ಲಿ ಸಚಿವ ಎಂಟಿಬಿ ನಾಗರಾಜು, ಈಗಾಗಲೇ ಅನುಮೋದನೆ ನೀಡಿರುವ ಸ್ಥಳೀಯ ಸಂಸ್ಥೆಗಳಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲಿನೆ ನಡೆಸಿದರಲ್ಲದೆ, ಬಾಕಿ ಉಳಿದಿದ್ದ ನಗರ ಸ್ಥಳೀಯಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಿದರು.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯ 3,885 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಅದಕ್ಕೆ ಪೂರಕವಾಗಿ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗಿವೆ.

ಈ ಯೋಜನೆಯಡಿ 117 ಪಟ್ಟಣ ಪಂಚಾಯತಿಗಳು ತಲಾ 5 ಕೋಟಿ ರೂ., 124 ಪುರಸಭೆಗಳು ತಲಾ 10 ಕೋಟಿ ರೂ. ಹಾಗೂ 38 ನಗರಸಭೆಗಳು ತಲಾ 30 ಕೋಟಿ ರೂ., 23 ಜಿಲ್ಲಾ ಕೇಂದ್ರದ ನಗರಸಭೆಗಳು ಮತ್ತು 1ನೇ ದರ್ಜೆ ನಗರಸಭೆಗಳು ತಲಾ 40 ಕೋಟಿ ರೂ. ಪಡೆದಿವೆ. ಈ ಹಣದಲ್ಲಿ 2022-23 ರಿಂದ 2023-24ನೇ ಸಾಲಿನ ಹಣಕಾಸು ವರ್ಷದವರೆಗೆ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಮಳೆ ನೀರು ಚರಂಡಿ ಅಭಿವೃದ್ಧಿ ಮತ್ತು ಕಟ್ಟಡ ನಿರ್ಮಾಣ ಹಾಗೂ ಇತರೇ ಕಾಮಗಾರಿಗಳನ್ನು ಕೈಗೊಳ್ಳಲಿವೆ.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆಯ ಮುಖ್ಯ ಇಂಜಿನಿಯರ್ ಸತ್ಯನಾರಾಯಣ ಮತ್ತಿತರರು ಪಾಲ್ಗೊಂಡಿದ್ದರು.

share
Next Story
X