Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.18ರಂದು ಮಾಣಿ - ನೇರಳಕಟ್ಟೆಯಲ್ಲಿ...

ಫೆ.18ರಂದು ಮಾಣಿ - ನೇರಳಕಟ್ಟೆಯಲ್ಲಿ ಮಿಹ್ರಾಜ್ ಮಜ್ಲಿಸ್, ಸುನ್ನಿ ಸಮಾವೇಶ

16 Feb 2023 10:59 PM IST
share
ಫೆ.18ರಂದು ಮಾಣಿ - ನೇರಳಕಟ್ಟೆಯಲ್ಲಿ ಮಿಹ್ರಾಜ್ ಮಜ್ಲಿಸ್, ಸುನ್ನಿ ಸಮಾವೇಶ

ಬಂಟ್ವಾಳ : ರಾಜ್ಯ ದಾರಿಮಿ ಉಲಮಾ ಒಕ್ಕೂಟದ ವತಿಯಿಂದ  ಫೆ 18 ರಂದು ಸಂಜೆ ಮಾಣಿ ಸಮೀಪದ ಜನಪ್ರಿಯ ಗಾರ್ಡನ್ ನಲ್ಲಿ ಬೃಹತ್ ಮಿಹ್ರಾಜ್ ಮಜ್ಲಿಸ್ ಹಾಗೂ ಸುನ್ನೀ  ಸಮಾವೇಶವು ನಡೆಯಲಿದೆ ಎಂದು ದಾರಿಮಿ ಉಲಮಾ ಒಕ್ಕೂಟದ ಮುಖ್ಯಸ್ಥ    ಎಸ್.ಬಿ. ಮುಹಮ್ಮದ್ ದಾರಿಮಿ ತಿಳಿಸಿದರು.

ಗುರುವಾರ ಬಿ.ಸಿ.ರೋಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವೋತ್ತರ  ಧಾರ್ಮಿಕ ಪಂಡಿತ ಶೈಖುನಾ ಶಂಸುಲ್ ಉಲಮಾರ ಜ್ಞಾನ ಧಾರೆಯಿಂದ  ಧನ್ಯ ಗೊಂಡ  ದಕ್ಷಿಣ ಭಾರತದ ಪ್ರಸಿದ್ಧ ವಿದ್ಯಾ ಕೇಂದ್ರ ಕಲ್ಲಿಕೋಟೆಯ ಜಾಮಿಯಾ ದಾರುಸ್ಸಲಾಮ್ ನಂದಿ ಇದರ 47 ನೇ ವಾರ್ಷಿಕ  15 ನೇ  ಘಟಿಕೋತ್ಸವ ಫೆ.24 ರಿಂದ 26ರ ತನಕ ವೈವಿದ್ಯಪೂರ್ಣವಾಗಿ  "ಶಾಂತಿಯೇ ಧರ್ಮ ಸಂಘರ್ಷವೇ ಅಧರ್ಮ" ಎಂಬ ಪ್ರಮೇಯ ದೊಂದಿಗೆ ನಡೆಯಲಿದ್ದು ಇದರ ಪೂರ್ವ ಪ್ರಚಾರವು  ರಾಜ್ಯಾದ್ಯಂತ ನಡೆಯುತ್ತಿದೆ ಎಂದರು.

ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ  ಧ್ವಜಾರೋಹಣ  ನಡೆಯಲಿದ್ದು ಹಾಜಿ ಇಸ್ಮಾಯಿಲ್ ಕಂಬಳಬೆಟ್ಟು   ಧ್ವಜಾರೋಹಣಗೈಯ್ಯಲಿದ್ದಾರೆ.

ದಾರುಸ್ಸಲಾಂ ಕಾಲೇಜಿನ ಕುಲಪತಿ  ಶೈಖುನಾ  ಏವಿ ಉಸ್ತಾದರು ಸಮಾರಂಭದ ಉದ್ಘಾಟಿಸಲಿದ್ದು, ಸಮಸ್ತ ಪ್ರಧಾನ ಕಾರ್ಯದರ್ಶಿ ಶೈಖುಲ್ ಜಾಮಿಯಾ ಆಲಿಕುಟ್ಟಿ‌ ಉಸ್ತಾದ್ ದುಅಃ  ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ.

ಸಯ್ಯಿದ್ ಅಲೀ ತಂಙಳ್ ಕುಂಬೋಳ್, ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್,  ಕರ್ನಾಟಕ ಜಂಇಯ್ಯತುಲ್ ಉಲಮಾ, ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು, ಶೈಖುನಾ ಮಾಹಿನ್ ಉಸ್ತಾದ್, ಅಬ್ದುಲ್ಲ ಉಸ್ತಾದ್ ಕೊಡಗು,  ಬಂಬ್ರಾಣ ಅಬ್ದುಲ್ ಖಾದರ್ ಅಲ್ ಖಾಸಿಮಿ, ಉಸ್ಮಾನುಲ್ ಫೈಝಿ, ಉಳ್ಳಾಲ, ಪಾತೂರು ಖಾಝಿ ಅಹ್ಮದ್ ಮುಸ್ಲಿಯಾರ್,  ಬೊಳ್ಳೂರು ಅಲ್ ಅಝ್ಹರ್  ಫೈಝಿ ಮೊದಲಾದವರು ಭಾಗವಹಿಸಲಿದ್ದಾರೆ.

ವಿಶೇಷ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಬಿ.ಎಮ್. ಫಾರೂಕ್ , ಶಾಸಕ ಯು.ಟಿ. ಖಾದರ್, ಅಲ್ ಮುಝೈನ್ ಝಕರಿಯಾ ಹಾಜಿ ಜೋಕಟ್ಟೆ , ವೈಟ್ ಸ್ಟೋನ್ ಶರೀಫ್ ಜೋಕಟ್ಟೆ , ಅಬ್ದುರ್ರವೂಫ್ ಸುಲ್ತಾನ್ ಗೋಲ್ಡ್ ,  ಬಿ.ಎಮ್. ಉಮರ್ ಹಾಜಿ ಉದ್ಯಮಿ ಬೆಂಗಳೂರು, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಶಬೇ ಮಿಹ್ರಾಜ್ ದುಅಃ ಮಜ್ಲಿಸ್ ಸಾದಾತುಗಳ ಸಮಕ್ಷಮದಲ್ಲಿ ನಡೆಯಲಿದ್ದು, ಅಮೀರ್ ತಂಙಳ್ ಕಿನ್ಯ, ಮಹ್ಮೂದ್ ತಂಙಳ್, ಹಬೀಬುರ್ರಹ್ಮಾನ್ ತಂಙಳ್ , ಅನಸ್ ತಂಙಳ್, ಶರಫುದ್ದೀನ್ ತಂಙಳ್, ಯಹ್ಯಾ ತಂಙಳ್, ಕುಕ್ಕಾಜೆ ಹುಸೇನ್ ತಂಙಳ್, ಜುನೈದ್ ಜಿಫ್ರಿ ತಂಙಳ್, ಅಕ್ರಮ್ ಅಲಿ ತಂಙಳ್, ಬಾತಿಷ್ ತಂಙಳ್, ತ್ವಾಹಾ ತಂಙಳ್ ಭಾಗವಹಿಸಲಿದ್ದಾರೆ. ಖ್ಯಾತ ವಾಗ್ಮಿಗಳಾದ ಆಶಿಕ್ ದಾರಿಮಿ ಆಲಪ್ಪುಯ , ಮತ್ತು ಶುಹೈಬ್ ಹೈತಮಿ ದಾರಿಮಿ ಮುಖ್ಯ ಭಾಷಣ ಗೈಯಲಿದ್ದಾರೆ. ಇದೇ ವೇಳೆ ಈ ವರ್ಷ ಸನದು ಪಡೆಯುವ ಯುವ ದಾರಿಮಿಗಳನ್ನು ಸಭೆಯಲ್ಲಿ ಸನ್ಮಾನಿಸಲಾಗುವುದು ಎಂದವರು ವಿವರಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಪ್ರಚಾರ ಸಮಿತಿ ಚೇರ್ಮನ್ ಎಲ್.ಟಿ ರಝಾಕ್ ಹಾಜಿ, ಪ್ರಚಾರ ಸಮಿತಿ ಕನ್ವೀನರ್ ಕೆ.ಎಲ್. ಉಮರ್ ದಾರಿಮಿ,  ಕೆ.ಬಿ.ಅಬ್ದುಲ್ ಖಾದರ್ ದಾರಿಮಿ, ತಬೂಕ್ ಅಬ್ದುರ್ರಹ್ಮಾನ್ ದಾರಿಮಿ ಉಪಸ್ಥಿತರಿದ್ದರು.

share
Next Story
X