Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯವಿಲ್ಲದೆ, ಲಾಭ ಮಾಡಿಕೊಡುವ...

ಭಯವಿಲ್ಲದೆ, ಲಾಭ ಮಾಡಿಕೊಡುವ ಉದ್ದೇಶವಿಲ್ಲದೆ ವರದಿ ಮಾಡುವುದನ್ನು ಮುಂದುವರಿಸುತ್ತೇವೆ: ಬಿಬಿಸಿ

59 ಗಂಟೆಗಳ ನಂತರ I-T ಸಮೀಕ್ಷೆಯು ಮುಕ್ತಾಯ

17 Feb 2023 5:32 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಯವಿಲ್ಲದೆ, ಲಾಭ ಮಾಡಿಕೊಡುವ ಉದ್ದೇಶವಿಲ್ಲದೆ  ವರದಿ ಮಾಡುವುದನ್ನು ಮುಂದುವರಿಸುತ್ತೇವೆ: ಬಿಬಿಸಿ
59 ಗಂಟೆಗಳ ನಂತರ I-T ಸಮೀಕ್ಷೆಯು ಮುಕ್ತಾಯ

ಹೊಸದಿಲ್ಲಿ: ಬಿಬಿಸಿಯ ದಿಲ್ಲಿ ಹಾಗೂ  ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಸಮೀಕ್ಷೆ ಕಾರ್ಯಾಚರಣೆ 59 ಗಂಟೆಗಳ ನಂತರ ಗುರುವಾರ ಮುಕ್ತಾಯಗೊಂಡಿದೆ. ಮೂರು ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ  ಡೇಟಾವನ್ನು ಸಂಗ್ರಹಿಸಿದರು.

ತೆರಿಗೆ ಅಧಿಕಾರಿಗಳು  ದಿಲ್ಲಿ ಹಾಗೂ ಮುಂಬೈನಲ್ಲಿರುವ ನಮ್ಮ ಕಚೇರಿಗಳನ್ನು ತೊರೆದಿದ್ದಾರೆ ಎಂದು ಟ್ವಿಟರ್ ನಲ್ಲಿ ದೃಢಪಡಿಸಿದ  ಬಿಬಿಸಿಯ ಪತ್ರಿಕಾ ತಂಡವು, ಅಧಿಕಾರಿಗಳಿಗೆ ಸಹಕಾರವನ್ನು ಮುಂದುವರಿಸುತ್ತೇವೆ. ಈ ವಿಚಾರ ಬೇಗನೆ ಪರಿಹಾರ ಕಾಣುವ ವಿಶ್ವಾಸವಿದೆ. ಸುದೀರ್ಘ ವಿಚಾರಣೆಯನ್ನು ಎದುರಿಸಿದ ಅಥವಾ ರಾತ್ರಿಯಲ್ಲಿ ಉಳಿಯಬೇಕಾದ ಸ್ಥಿತಿ ಎದುರಿಸಿದ್ದ ನಮ್ಮ ಕೆಲವು ಸಿಬ್ಬಂದಿಯನ್ನು ಬೆಂಬಲಿಸುತ್ತೇವೆ. ನಮ್ಮ ಕೆಲಸ ಸಾಮಾನ್ಯ ಸ್ಥಿತಿಗೆ ಮರಳಿದೆ. ಭಾರತ ಹಾಗೂ ಅದರಾಚೆಗಿನ ನಮ್ಮ ಪ್ರೇಕಕ್ಷರಿಗೆ ಸೇವೆ ನೀಡಲು ಬದ್ಧರಾಗಿದ್ದೇವೆ. ಬಿಬಿಸಿ ನಂಬಿಕಸ್ಥ, ಸ್ವತಂತ್ರ ಮಾಧ್ಯಮ ಸಂಸ್ಥೆಯಾಗಿದ್ದು ನಮ್ಮ ಸಹೋದ್ಯೋಗಿಗಳು ಹಾಗೂ ಪತ್ರಕರ್ತರ ಬೆನ್ನಿಗೆ ನಿಲ್ಲಲಿದ್ದು, ಅವರು ಯಾವುದೇ  "ಭಯವಿಲ್ಲದೆ ಅಥವಾ ಯಾರಿಗೂ ಲಾಭ ಮಾಡಿಕೊಡುವ ಉದ್ದೇಶವಿಲ್ಲದೆ ವರದಿ ಮಾಡುವುದನ್ನು ಮುಂದುವರಿಸುತ್ತಾರೆ'' ಎಂದು ಹೇಳಿದೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಬಿಬಿಸಿ ಕಚೇರಿಗಳಿಗೆ ಆಗಮಿಸಿದೆ. ತನಿಖೆಯು ಬಿಬಿಸಿ ಅಂಗಸಂಸ್ಥೆ ಕಂಪನಿಗಳ ಅಂತರರಾಷ್ಟ್ರೀಯ ತೆರಿಗೆ ವಿಚಾರಗಳಿಗೆ ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಅಧಿಕಾರಿಗಳು ಆಯ್ದ ಸಿಬ್ಬಂದಿಗಳಿಂದ ಹಣಕಾಸಿನ ಡೇಟಾವನ್ನು ಸಂಗ್ರಹಿಸಿದರು ಹಾಗೂ  ಸುದ್ದಿ ಸಂಸ್ಥೆಯ ಎಲೆಕ್ಟ್ರಾನಿಕ್ ಮತ್ತು ಕಾಗದದ ಡೇಟಾದ ಪ್ರತಿಗಳನ್ನು ಮಾಡಿದರು. ಸಮೀಕ್ಷಾ ತಂಡಗಳು ಪುರಾವೆಗಳನ್ನು ಸಂಗ್ರಹಿಸುತ್ತಿದ್ದಂತೆ, BBC ತನ್ನ ಉದ್ಯೋಗಿಗಳಿಗೆ ತಮ್ಮ ಎಲೆಕ್ಟ್ರಾನಿಕ್ ಸಾಧನಗಳಿಂದ ಯಾವುದೇ ಡೇಟಾವನ್ನು ಅಳಿಸದಂತೆ ಕೇಳಿಕೊಂಡಿತು.

ತೆರಿಗೆ ಅಧಿಕಾರಿಗಳು  ಬಿಬಿಸಿಯ ಸಂಪಾದಕರೊಂದಿಗೆ ದಾಖಲೆಯನ್ನು ಹಂಚಿಕೊಂಡಿದ್ದು, ಅದರಲ್ಲಿ ಮೂರು ದಿನಗಳ ಕಾಲ ಸಮೀಕ್ಷೆಯನ್ನು ನಡೆಸಲು ಅನುಮತಿಯನ್ನು ಹೊಂದಿದ್ದೇವೆಂದು ತಿಳಿಸಲಾಗಿದೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X