Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿದ್ದ ಎರಡು ಕಚೇರಿಯನ್ನು ಮುಚ್ಚಿ...

ಭಾರತದಲ್ಲಿದ್ದ ಎರಡು ಕಚೇರಿಯನ್ನು ಮುಚ್ಚಿ ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸಿದ ಎಲಾನ್ ಮಸ್ಕ್

17 Feb 2023 2:43 PM IST
share
ಭಾರತದಲ್ಲಿದ್ದ ಎರಡು ಕಚೇರಿಯನ್ನು ಮುಚ್ಚಿ ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸಿದ ಎಲಾನ್ ಮಸ್ಕ್

ಹೊಸದಿಲ್ಲಿ: ಸಾಮಾಜಿಕ ಮಾಧ್ಯಮವಾದ ಟ್ವಿಟರ್ (Twitter) ಅನ್ನು ಪುನರುಜ್ಜೀವನಗೊಳಿಸುವ ಎಲಾನ್ ಮಸ್ಕ್ (Elon Musk) ಕಾರ್ಯಾಚರಣೆಯ ಭಾಗವಾಗಿ ಭಾರತದಲ್ಲಿದ್ದ ಮೂರು ಟ್ವಿಟರ್ ಕಚೇರಿಗಳ ಪೈಕಿ ಎರಡು ಕಚೇರಿಗಳ ಬಾಗಿಲು ಮುಚ್ಚಲಾಗಿದ್ದು, ಅಲ್ಲಿನ ಸಿಬ್ಬಂದಿಗಳಿಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು bqprime.com ವರದಿ ಮಾಡಿದೆ.

ಕಳೆದ ವರ್ಷ ತನ್ನ ಭಾರತದಲ್ಲಿನ ಸಿಬ್ಬಂದಿಗಳ ಪೈಕಿ ಶೇ. 90ರಷ್ಟು ಮಂದಿ, ಅಂದರೆ 200ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾಗೊಳಿಸಿದ್ದ ಟ್ವಿಟರ್, ಹೊಸದಿಲ್ಲಿಯಲ್ಲಿನ ರಾಜಕೀಯ ಕೇಂದ್ರ ಹಾಗೂ ಮುಂಬೈನ ಆರ್ಥಿಕ ಸಂಕೀರ್ಣದಲ್ಲಿನ ಕಚೇರಿಗಳ ಬಾಗಿಲನ್ನು ಮುಚ್ಚಿತ್ತು. ಈ ಸಂಗತಿ ಜನರಿಗೂ ತಿಳಿದಿದೆ ಎಂದು ಟ್ವಿಟರ್ ಪ್ರತಿಪಾದಿಸಿತ್ತು. ಹೀಗಿದ್ದೂ ದಕ್ಷಿಣ ಭಾರತದಲ್ಲಿನ ಬೆಂಗಳೂರು ತಾಂತ್ರಿಕ ಸಂಕೀರ್ಣದ ಕಚೇರಿ ಈಗಲೂ ಕಾರ್ಯನಿರ್ವಹಿಸುತ್ತಿದ್ದು, ಈ ಕಚೇರಿಯಲ್ಲಿ ಬಹುತೇಕ ತಂತ್ರಜ್ಞರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಮೂಲಗಳು ತಿಳಿಸಿವೆ.

ಕೋಟ್ಯಧಿಪತಿ ಕಾರ್ಯನಿರ್ವಹಣಾಧಿಕಾರಿಯಾದ ಎಲಾನ್ ಮಸ್ಕ್, 2023ರ ಅಂತ್ಯದ ವೇಳೆಗೆ ಟ್ವಿಟರ್‌ಗೆ ಆರ್ಥಿಕ ಸ್ಥಿರತೆ ತರಲು ಜಗತ್ತಿನಾದ್ಯಂತ ಉದ್ಯೋಗ ಕಡಿತ ನೀತಿ ಜಾರಿಗೊಳಿಸಿದ್ದರು. ಹೀಗಿದ್ದೂ ಅಮೆರಿಕಾದ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್‌ನಿಂದ ಆಲ್ಫಾಬೆಟ್ ಇಂಕ್‌ನ ಗೂಗಲ್‌ವರೆಗಿನ ಎಲ್ಲ ತಾಂತ್ರಿಕ ದೈತ್ಯ ಕಂಪನಿಗಳ ಪಾಲಿಗೂ ಭಾರತವೇ ಮುಖ್ಯ ಮಾರುಕಟ್ಟೆಯಾಗಿದ್ದು, ಈ ಎಲ್ಲ ದೈತ್ಯ ಸಂಸ್ಥೆಗಳೂ ಜಗತ್ತಿನಾದ್ಯಂತ ವೇಗವಾದ ಬೆಳವಣಿಗೆ ಕಾಣುತ್ತಿರುವ ಅಂತರ್ಜಾಲ ವಲಯದ ಮೇಲೆ ಪಣ ಒಡ್ಡಿವೆ. ಆದರೆ, ಮಸ್ಕ್ ಇತ್ತೀಚಿನ ನಡೆಗಳು ಅವರು ಸದ್ಯಕ್ಕೆ ಮಾರುಕಟ್ಟೆ ಬಗ್ಗೆ ಕಡಿಮೆ ಪ್ರಾಮುಖ್ಯತೆ ನೀಡಿದ್ದಾರೆ ಎಂಬುದನ್ನು ತೋರಿಸುತ್ತಿವೆ ಎಂದು ವರದಿಯಾಗಿದೆ.

ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಟ್ವಿಟರ್ ನಿರಾಕರಿಸಿದೆ.

ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ

share
Next Story
X