Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅದ್ಭುತ ಕ್ಯಾಚ್ ಪಡೆದು ಉಸ್ಮಾನ್...

ಅದ್ಭುತ ಕ್ಯಾಚ್ ಪಡೆದು ಉಸ್ಮಾನ್ ಖ್ವಾಜಾಗೆ ಪೆವಿಲಿಯನ್ ಹಾದಿ ತೋರಿಸಿದ ಕೆ.ಎಲ್. ರಾಹುಲ್

17 Feb 2023 3:05 PM IST
share
ಅದ್ಭುತ ಕ್ಯಾಚ್ ಪಡೆದು ಉಸ್ಮಾನ್ ಖ್ವಾಜಾಗೆ ಪೆವಿಲಿಯನ್ ಹಾದಿ ತೋರಿಸಿದ ಕೆ.ಎಲ್. ರಾಹುಲ್

ಹೊಸದಿಲ್ಲಿ: ಭಾರತ ಹಾಗೂ  ಆಸ್ಟ್ರೇಲಿಯಾ ನಡುವೆ ಶುಕ್ರವಾರ ಆರಂಭವಾದ  ಎರಡನೇ ಟೆಸ್ಟ್ ಪಂದ್ಯದ ಮೊದಲ  ದಿನದಂದು ಕೆ.ಎಲ್. ರಾಹುಲ್ ಅದ್ಭುತ ಕ್ಯಾಚ್  ಪಡೆದು ಉಸ್ಮಾನ್ ಖ್ವಾಜಾ ಅವರನ್ನು ಪೆವಿಲಿಯನ್ ಗೆ ಕಳುಹಿಸಿದರು.

 ತಮ್ಮ ಅರ್ಧಶತಕವನ್ನು ಮುಗಿಸಿದ ನಂತರ ಖ್ವಾಜಾ ಸಂಪೂರ್ಣವಾಗಿ ನಿರಾಳವಾಗಿದ್ದಂತೆ ಕಂಡುಬಂದರು. ಆಸ್ಟ್ರೇಲಿಯದ ಆರಂಭಿಕ ಆಟಗಾರ ಸಾಹಸಮಯ ರಿವರ್ಸ್ ಸ್ವೀಪ್ ಮಾಡಲು ಮುಂದಾದರು. ಆಗ  ಕೆ.ಎಲ್. ರಾಹುಲ್  ಡೈವ್ ಮಾಡಿ ಒಂದೇ ಕೈಯಿಂದ ಕ್ಯಾಚ್ ಅನ್ನು ಪೂರ್ಣಗೊಳಿಸಿದರು. ಇದನ್ನು ನೋಡಿ ಸ್ವತಃ ಖ್ವಾಜಾ ಅಚ್ಚರಿಗೊಂಡರು.

ಖ್ವಾಜಾ 125 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್ ಸಹಿತ 81 ರನ್ ಗಳಿಸಿ ಜಡೇಜರ ಬೌಲಿಂಗ್ ನಲ್ಲಿ ರಾಹುಲ್ ಅವರ ಅಮೋಘ ಕ್ಯಾಚ್ ಗೆ ವಿಕೆಟ್ ಒಪ್ಪಿಸಿದರು.

ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ ಖ್ವಾಜಾ  ಹಾಗೂ  ಡೇವಿಡ್ ವಾರ್ನರ್ (15) ಮೊದಲ ವಿಕೆಟಿಗೆ  50 ರನ್ ಸೇರಿಸಿದರು.

ಆಸ್ಟ್ರೇಲಿಯ ಟೀ ವಿರಾಮದ ವೇಳೆಗೆ 56 ಓವರ್ ಗಳಲ್ಲಿ 199 ರನ್ ಗೆ ಆರು ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಖ್ವಾಜಾ ಸರ್ವಾಧಿಕ ಸ್ಕೋರ್ ಗಳಿಸಿದರು.

ICYMI - WHAT. A. CATCH

WOW. A one-handed stunner from @klrahul to end Usman Khawaja’s enterprising stay!#INDvAUS pic.twitter.com/ODnHQ2BPIK

— BCCI (@BCCI) February 17, 2023
share
Next Story
X