Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೈದಾನದೊಳಗೆ ನುಗ್ಗಿದ ಕ್ರಿಕೆಟ್...

ಮೈದಾನದೊಳಗೆ ನುಗ್ಗಿದ ಕ್ರಿಕೆಟ್ ಅಭಿಮಾನಿ; ಎಲ್ಲರ ಮನ ಗೆದ್ದ ಮುಹಮ್ಮದ್ ಶಮಿ

17 Feb 2023 7:11 PM IST
share
ಮೈದಾನದೊಳಗೆ ನುಗ್ಗಿದ ಕ್ರಿಕೆಟ್ ಅಭಿಮಾನಿ; ಎಲ್ಲರ ಮನ ಗೆದ್ದ ಮುಹಮ್ಮದ್ ಶಮಿ

ಹೊಸದಿಲ್ಲಿ, ಫೆ.17: ಭಾರತದಲ್ಲಿ ಕ್ರಿಕೆಟ್‌ನ ಕ್ರೇಝ್ ಎಷ್ಟಿದೆಯೆಂದರೆ ಮೈದಾನದಲ್ಲಿ ತಮ್ಮ ನೆಚ್ಚಿನ ಆಟಗಾರನನ್ನು ನೋಡಲು ಅಭಿಮಾನಿಗಳು ಕೆಲವೊಮ್ಮೆ ಮಿತಿ ಮೀರಿ ವರ್ತಿಸುತ್ತಾರೆ. ಭಾರತ ಹಾಗೂ ಆಸ್ಟ್ರೇಲಿಯ ನಡುವೆ ಶುಕ್ರವಾರ ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಭಿಮಾನಿಯೊಬ್ಬ ಮೈದಾನದೊಳಗೆ ನುಸುಳಿದ್ದಾನೆ. ಆಗ ತಕ್ಷಣವೇ ಎಚ್ಚೆತ್ತ ಭದ್ರತಾ ಅಧಿಕಾರಿಗಳು ಆತನನ್ನು ಹಿಡಿದರು. ಈ ವೇಳೆ ಭಾರತದ ವೇಗಿ ಮುಹಮ್ಮದ್ ಶಮಿ ಅವರ ವರ್ತನೆಯು ಸಾಮಾಜಿಕ ಮಾಧ್ಯಮದಲ್ಲಿ ಹಾಗೂ ದಿಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಮ್‌ನಲ್ಲಿ ಹಾಜರಿದ್ದ ಅಭಿಮಾನಿಗಳ ಹೃದಯವನ್ನು ಗೆದ್ದಿದೆ.

ರಾಷ್ಟ್ರ ರಾಜಧಾನಿಯಲ್ಲಿ 5ಕ್ಕೂ ಅಧಿಕ ವರ್ಷಗಳ ನಂತರ ನಡೆದ ಪಂದ್ಯದ ಮೊದಲ ದಿನ ಅಭಿಮಾನಿಯೊಬ್ಬ ಮೈದಾನದೊಳಗೆ ನುಗ್ಗಿ ಕ್ರಿಕೆಟಿಗನತ್ತ ತೆರಳುವ ಮೊದಲೇ ಭದ್ರತಾ ಅಧಿಕಾರಿಗಳು ಆತನನ್ನು ಹಿಡಿದರು. ಆಗ ಆತ ಮೈದಾನದಲ್ಲಿ ಕುಳಿತುಕೊಳ್ಳಲು ಯತ್ನಿಸಿದಾಗ ಆತನನ್ನು ಎಳೆಯಲು ಆರಂಭಿಸಿದರು. ಇದನ್ನು ನೋಡಿದ ಶಮಿ ಭದ್ರತಾ ಸಿಬ್ಬಂದಿಯ ಹತ್ತಿರ ತೆರಳಿ ಏನೋ ಹೇಳಿದರು. ಮೈದಾನದೊಳಗೆ ನುಸುಳಿರುವ ಅಭಿಮಾನಿಯೊಂದಿಗೆ ಸ್ವಲ್ಪ ಮೃದುವಾಗಿ ವರ್ತಿಸುವಂತೆ ಶಮಿ ಸಲಹೆ ನೀಡಿರಬಹುದು ಎನ್ನಲಾಗಿದೆ.

ಪಂದ್ಯ ಸ್ವಲ್ಪ ಹೊತ್ತು ಸ್ಥಗಿತವಾದ ನಂತರ ಪುನರಾರಂಭವಾಯಿತು.
 

The guard thrashed the fan who entered the ground, then Shami showed his big heart#Shami #CricketTwitter #Cricket #INDvsAUS #BGT2023 #2ndTest pic.twitter.com/p8fhAgzd0h

— Sports Nest (@sportsnestbuzz) February 17, 2023

shami heart winning gesture.#Shami #INDvsAUSTest #BorderGavaskarTrophy #sehwag #ViratKohli pic.twitter.com/27VyDYB1HK

— Kshitiz Bhardwaj (@saurabh92273146) February 17, 2023
share
Next Story
X