Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಾರುನ್ನೂರ್ ಅಬುಧಾಬಿ : ನೂತನ ಸಮಿತಿ...

ದಾರುನ್ನೂರ್ ಅಬುಧಾಬಿ : ನೂತನ ಸಮಿತಿ ರಚನೆ

17 Feb 2023 10:35 PM IST
share
ದಾರುನ್ನೂರ್ ಅಬುಧಾಬಿ : ನೂತನ ಸಮಿತಿ ರಚನೆ

ಅಬುಧಾಬಿ : ದಾರುನ್ನೂರ್ ಅಬುಧಾಬಿ ಸ್ಟೇಟ್ ಸಮಿತಿಯ 6ನೇ ಮಹಾಭೆಯು ಸಮಿತಿಯ ಅಧ್ಯಕ್ಷ ರವೂಫ್ ಹಾಜಿ ಕೈಕಂಬ ಅವರ ನಿವಾಸದಲ್ಲಿ ಇತ್ತೀಚೆಗೆ ನಡೆಯಿತು.

ಅತಿಥಿಗಳಾಗಿ ಶಹೀರ್ ಹುದವಿ, ದಾರುನ್ನೂರ್ ಯುಎಇ ಅಧ್ಯಕ್ಷ ಮುಹಮ್ಮದ್ ಮಾಡಾವು, ಪ್ರಧಾನ ಕಾರ್ಯ ದರ್ಶಿ ಬದ್ರುದ್ದೀನ್ ಹೆಂತಾರ್, ಕೋಶಾಧಿಕಾರಿ ಅಬ್ದುಲ್ ಸಲಾಂ ಬಪ್ಪಳಿಗೆ, ಕಾರ್ಯದರ್ಶಿ ಮುಹಮ್ಮದ್ ಶಬ್ಬೀರ್ ಫರಂಗಿಪೇಟೆ ಭಾಗವಹಿಸಿದ್ದರು. ಶಾಫಿ ಪೆರುವಾಯಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಗುರುಪುರ ಲೆಕ್ಕಪತ್ರ ಮಂಡಿಸಿದರು.

2023-24ರ ಸಾಲಿನ ದಾರುನ್ನೂರ್ ಅಬುಧಾಬಿ ಸ್ಟೇಟ್ ಸಮಿತಿಯ ಗೌರವ ಸಲಹೆಗಾರರಾಗಿ ಅಬ್ದುಲ್ಲಾ ಮದುಮೂಲೆ, ಫೈಸಲ್ ಶೀತಾಂಗೋಳಿ, ಅಬ್ದುಲ್ ಮಜೀದ್, ಗೌರವಾಧ್ಯಕ್ಷರಾಗಿ ಮುಹಮ್ಮದ್ ಕಲ್ಲಾಪು, ಅಧ್ಯಕ್ಷರಾಗಿ  ಅಬ್ದುಲ್ ರವೂಫ್ ಹಾಜಿ ಕೈಕಂಬ  ಸತತ 5ನೇ ಬಾರಿಗೆ ಪುನರಾಯ್ಕೆಯಾದರು.

ಉಪಾಧ್ಯಕ್ಷರಾಗಿ ಸರ್ಫ್ರಾಝ್ ಕುದ್ರೋಳಿ, ಫಕ್ರುದ್ದೀನ್ ಕುಪ್ಪೆಪದವು, ಝಾಕಿರ್ ಉಚ್ಚಿಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಬಜ್ಪೆ ಸತತ 4 ನೇ ಬಾರಿಗೆ ಪುನರಾಯ್ಕೆಯಾದರು.

ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಮುಕ್ರಿ ಗುರುಪುರ, ಕೋಶಾಧಿಕಾರಿಯಾಗಿ ನವಾಝ್ ಅಬುಧಾಬಿ, ಸಂಘಟನಾ ಕಾರ್ಯದರ್ಶಿಯಗಿ ಶಾಫಿ ಪೆರುವಾಯಿ, ಇರ್ಫಾನ್ ಕುದ್ರೋಳಿ, ಲೆಕ್ಕಪರಿಶೋಧಕರಾಗಿ ಯಾಹ್ಯಾ ಕೊಡ್ಲಿಪೇಟೆ, ಸಂಚಾಲಕರಾಗಿ ನವಾಝ್ ಕೋಟೆಕಾರ್, ಬಶೀರ್ ಹರಿಯಮೂಲೆ, ಜವಾದ್ ಮುಲಾರ್‌ಪಟ್ಣ, ಜಝೀಲ್ ಮುಲಾರ್‌ಪಟ್ಣ, ಮುಹಮ್ಮದ್ ಸಾದಿಕ್, ಇಫಾಮ್ ಮುಸಫ್ಫ,  ಅಶ್ರಫ್ ಮೊಡಂತ್ಯಾರ್, ಅಶ್ರಫ್ ವಿಟ್ಲ, ಹಫೀಝ್ ತುಂಬೆ, ಮಹ್‌ರೂಫ್ ಅಬುಧಾಬಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭ ಮರ್ಹೂಂ ನೌಷಾದ್ ಹಾಜಿ ಸೂರಲ್ಪಾಡಿಯ ಅನುಸ್ಮರಣೆ ಮಾಡಲಾಯಿತು.

share
Next Story
X