Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪುಟಿನ್ ಸಹಾಯಕಿ ಮಹಡಿಯಿಂದ ಬಿದ್ದು...

ಪುಟಿನ್ ಸಹಾಯಕಿ ಮಹಡಿಯಿಂದ ಬಿದ್ದು ಮೃತ್ಯು

17 Feb 2023 10:51 PM IST
share
ಪುಟಿನ್ ಸಹಾಯಕಿ ಮಹಡಿಯಿಂದ ಬಿದ್ದು ಮೃತ್ಯು

ಮಾಸ್ಕೊ, ಫೆ.17: ರಶ್ಯದ ಉನ್ನತ ಶ್ರೇಣಿಯ ರಕ್ಷಣಾ ಅಧಿಕಾರಿಯೊಬ್ಬರು ಸೈಂಟ್ಸ್ ಪೀಟರ್ಸ್ಬರ್ಗ್ನಲ್ಲಿ 16ನೆಯ ಮಹಡಿಯ ಕಿಟಿಕಿಯಿಂದ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ `ಡೈಲಿಮೈಲ್' ವರದಿ ಮಾಡಿದೆ. 

ಉಕ್ರೇನ್ ಯುದ್ಧಕ್ಕೆ ಹಣ ಸಹಾಯ ಮಾಡಿದ ರಶ್ಯ ರಕ್ಷಣಾ ಇಲಾಖೆಯ ಆರ್ಥಿಕ ವಿಭಾಗದ ಮುಖ್ಯಸ್ಥೆ,  ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಸಹಾಯಕಿ ಮರೀನಾ ಯಾಂಕಿನಾ ಅವರ ಮೃತದೇಹವು ಸೈಂಟ್ ಪೀಟರ್ಸ್ಬರ್ಗ್ ನ ಝಂಶಿನಾ ರಸ್ತೆಯ ಮನೆಯೊಂದರ ಪ್ರವೇಶದ್ವಾರದ ಬಳಿ ಪತ್ತೆಯಾಗಿದೆ. ಅವರು ಕಟ್ಟಡದ 16ನೆಯ ಮಹಡಿಯಿಂದ ಕೆಳಬಿದ್ದು ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಅವರು ನಿಗೂಢರೀತಿಯಲ್ಲಿ ಕೆಳಬಿದ್ದಿರುವ ಪ್ರಕರಣದ ಬಗ್ಗೆ ರಶ್ಯನ್ ತನಿಖಾ ಸಮಿತಿ ಉನ್ನತ   ಮಟ್ಟದ ತನಿಖೆ ಆರಂಭಿಸಿದೆ.

ಮರೀನಾ ಅವರ ಮೊಬೈಲ್ ಸೇರಿದಂತೆ ಕೆಲವು ವೈಯಕ್ತಿಕ ವಸ್ತುಗಳು 16ನೆಯ ಮಹಡಿಯಲ್ಲಿ ಪತ್ತೆಯಾಗಿದೆ. ತನ್ನ ಮಾಜಿ ಪತಿಗೆ ಕರೆ ಮಾಡಿದ್ದ ಮರೀನಾ `ತಾನೀಗ 16ನೆಯ ಮಹಡಿಯಲ್ಲಿದ್ದು ಕೆಳಗೆ ಹಾರುವ ನಿರ್ಧಾರ ಕೈಗೊಂಡಿದ್ದೇನೆ. ಕೆಲವು ವೈಯಕ್ತಿಕ ವಸ್ತುಗಳು 16ನೆಯ ಮಹಡಿಯಲ್ಲಿವೆ' ಎಂದು ತಿಳಿಸಿ, ಪೊಲೀಸರಿಗೆ ಕರೆ ಮಾಡುವಂತೆ ಹೇಳಿದ್ದಳು ಎಂದು ಮಾಧ್ಯಮಗಳು ವರದಿ ಮಾಡಿವೆ.

ರಶ್ಯ ರಕ್ಷಣಾ ಇಲಾಖೆಯ ಪಶ್ಚಿಮ ಸೇನಾ ವಲಯಕ್ಕೆ ಸೇರ್ಪಡೆಗೊಳ್ಳುವ ಮುನ್ನ ಫೆಡರಲ್ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮರೀನಾ, ಉಕ್ರೇನ್ ವಿರುದ್ಧದ ಯುದ್ಧಕ್ಕೆ ಸಂಪನ್ಮೂಲ ಕ್ರೋಢೀಕರಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಯುದ್ಧ ಆರಂಭವಾದ ಬಳಿಕ ರಶ್ಯದ ಹಲವು ಉನ್ನತಾಧಿಕಾರಿಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

share
Next Story
X