Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದ 22 ಶಿಕ್ಷಣ ಸಂಸ್ಥೆಗಳಿಂದ...

ಉತ್ತರ ಪ್ರದೇಶದ 22 ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನದ ಅಕ್ರಮ ವರ್ಗಾವಣೆ: ಈಡಿ

18 Feb 2023 2:44 PM IST
share
ಉತ್ತರ ಪ್ರದೇಶದ 22 ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿ ವೇತನದ ಅಕ್ರಮ ವರ್ಗಾವಣೆ: ಈಡಿ

ಹೊಸದಿಲ್ಲಿ: ಆರ್ಥಿಕ ದುರ್ಬಲರು, ಅಲ್ಪಸಂಖ್ಯಾತ ವರ್ಗದವರು ಹಾಗೂ ವಿಶೇಷಚೇತನ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟಿದ್ದ ಸುಮಾರು ರೂ. 75 ಕೋಟಿ ನಿಧಿಯನ್ನು ಉತ್ತರ ಪ್ರದೇಶದ ಕೆಲವು ಶಿಕ್ಷಣ ಸಂಸ್ಥೆಗಳು ದುರ್ಬಳಕೆ ಮಾಡಿಕೊಂಡಿರುವ ಸಂಗತಿಯನ್ನು ಜಾರಿ ನಿರ್ದೇಶನಾಲಯ ಪತ್ತೆ ಹಚ್ಚಿದೆ ಎಂದು ndtv.com ವರದಿ ಮಾಡಿದೆ.

ರಾಜ್ಯದ ಹಲವಾರು ಶಿಕ್ಷಣ ಸಂಸ್ಥೆಗಳು ಮೆಟ್ರಿಕೋತ್ತರ ವಿದ್ಯಾರ್ಥಿ ವೇತನವನ್ನು ಅಕ್ರಮವಾಗಿ ಪಡೆದುಕೊಂಡಿವೆ ಎಂಬ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ದೂರನ್ನು ಆಧರಿಸಿ ಫೆ. 16ರಂದು ಕೇಂದ್ರೀಯ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯವು ಉತ್ತರ ಪ್ರದೇಶದ ಆರು ಜಿಲ್ಲೆಗಳ 22 ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಈ ದೂರನ್ನು 2017ರಲ್ಲಿ ರಾಜ್ಯ ವಿಚಕ್ಷಣಾ ದಳವು ಸಲ್ಲಿಸಿತ್ತು.

ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯವು, ತಾನು ಶೋಧಿಸಿದ ಶಿಕ್ಷಣ ಸಂಸ್ಥೆಗಳ ಪೈಕಿ ಲಕ್ನೊದ ಮಾಂಪುರದಲ್ಲಿನ ಎಸ್‌.ಎಸ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಲಕ್ನೊದ ಹೈಜಿಯ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸಿ/ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸಿ, ಲಕ್ನೊದ ಲಕ್ನೊ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಎಜುಕೇಶನ್, ಫರೂಖಾಬಾದ್‌ನ ಡಾ. ಓಂ ಪ್ರಕಾಶ್ ಗುಪ್ತಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಆ್ಯಂಡ್ ಟೆಕ್ನಾಲಜಿ ಸೇರಿವೆ ಎಂದು ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ತನಿಖೆಗೊಳಪಟ್ಟಿರುವ ಶಿಕ್ಷಣ ಸಂಸ್ಥೆಗಳ ಪೈಕಿ ಹರ್ದೋಯಿಯ ಡಾ. ಭೀಮ್ ರಾವ್ ಅಂಬೇಡ್ಕರ್ ಫೌಂಡೇಶನ್ ಆ್ಯಂಡ್ ಜೀವಿಕಾ ಕಾಲೇಜ್ ಆಫ್ ಫಾರ್ಮಸಿ, ಆರ್.ಪಿ. ಇಂಟರ್ ಕಾಲೇಜ್ ಮತ್ತು ಜಗದೀಶ್ ಪ್ರಸಾದ್ ವರ್ಮ ಉಚಾತರ್ ಮಾಧ್ಯಮಿಕ್ ವಿದ್ಯಾಲಯ ಕೂಡಾ ಸೇರಿವೆ ಎಂದು ಹೇಳಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷಚೇತನ, ಅಲ್ಪಸಂಖ್ಯಾತ ಹಾಗೂ ಆರ್ಥಿಕ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ನೆರವು ನೀಡಲು ವಿದ್ಯಾರ್ಥಿ ವೇತನ ಒದಗಿಸಲಾಗುತ್ತಿತ್ತು ಎಂದು ತಿಳಿಸಿರುವ ಜಾರಿ ನಿರ್ದೇಶನಾಲಯವು, ವಿದ್ಯಾರ್ಥಿ ವೇತನ ಹಗರಣದಿಂದ ಸಮಾಜದ ದುರ್ಬಲ ವರ್ಗಗಳ ಮೇಲೆ ಭಾರಿ ದುಷ್ಪರಿಣಾಮವುಂಟಾಗಿದೆ ಎಂದು ಹೇಳಿದೆ.

ಈ ಹಗರಣವನ್ನು ಸಂಚಿತ ನಿಧಿಯೊಂದಿಗೆ ಫಿನೊ ಫೇಮೆಂಟ್ಸ್ ಬ್ಯಾಂಕಿನ ಹಲವು ಏಜೆಂಟರ ನೆರವಿನೊಂದಿಗೆ ಎಸಗಲಾಗಿದ್ದು, ಈ ಹಗರಣದಲ್ಲಿ ಮುಹಮ್ಮದ್ ಸಾಹಿಲ್ ಅಝೀಝ್, ಅಮಿತ್ ಕುಮಾರ್ ಮೌರ್ಯ, ತನ್ವೀರ್ ಅಹ್ಮದ್, ಜಿತೇಂದ್ರ ಸಿಂಗ್ ಮತ್ತು ರವಿ ಪ್ರಕಾಶ್ ಗುಪ್ತ ಎಂಬುವವರು ಭಾಗಿಯಾಗಿದ್ದಾರೆ ಎಂದು ತಿಳಿಸಿದೆ.

ಈ ಹಗರಣವನ್ನು ಫಿನೋ ಪೇಮೆಂಟ್ಸ್ ಬ್ಯಾಂಕ್‌ನ ವೇದಿಕೆಯಲ್ಲಿ ಖಾತೆ ತೆರೆಯಲು ಒದಗಿಸಲಾಗಿದ್ದ ವಿನಾಯಿತಿ ಕ್ರಮವನ್ನು ಬಳಸಿಕೊಂಡು ಎಸಗಲಾಗಿದೆ ಎಂದು ಅದು ಹೇಳಿದೆ.

share
Next Story
X