Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ...

ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್

‘ನಾರಾಯಣಗುರು ನಿಗಮ ರಚನೆಯ ಜವಾಬ್ದಾರಿ ನನ್ನದುʼ

18 Feb 2023 7:17 PM IST
share
ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್
‘ನಾರಾಯಣಗುರು ನಿಗಮ ರಚನೆಯ ಜವಾಬ್ದಾರಿ ನನ್ನದುʼ

ಉಡುಪಿ, ಫೆ.18: ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ  ಯಾರಿಗೂ ಯಾವುದೇ ಆತಂಕ ಬೇಡ.... ಮನ್ನಿಸಿ.. ಇನ್ನೆರಡು ದಿನಗಳಲ್ಲಿ  ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು....

ಹೀಗೆಂದು ಇಂದು ಅಪರಾಹ್ನ ಟ್ವಿಟ್ ಮಾಡಿದವರು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ.

ಬಿಲ್ಲವ, ಈಡಿಗ ಸೇರಿದಂತೆ 26 ಉಪಪಂಗಡಗಳ ನಾರಾಯಣಗುರು ನಿಗಮ ರಚನೆ ಕುರಿತ ಬಹುದಿನಗಳ ಬೇಡಿಕೆ ಈ ಬಾರಿಯ ಬಜೆಟ್‌ನಲ್ಲೂ  ಈಡೇರದ ಹಿನ್ನೆಲೆಯಲ್ಲಿ ಬಿಲ್ಲವ ಸಮಾಜ ಆಕ್ರೋಶಿತಗೊಂಡಿದ್ದು, ಇವರನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಟ್ವಿಟರ್ ಮೂಲಕ ಮತ್ತೊಮ್ಮೆ ಭರವಸೆಯ ಮಾತುಗಳನ್ನಾಡಿದ್ದಾರೆ.

ತಿಂಗಳ ಹಿಂದೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮಾಜದ ಗಣ್ಯರ ನಿಯೋಗವೊಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದಾಗ ಫೆಬ್ರವರಿಯಲ್ಲಿ ಮಂಡಿಸುವ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು.

ಆದರೆ, ನಿನ್ನೆ ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‌ನಲ್ಲಿ ನಿಗಮ ಘೋಷಣೆ ಆಗದೇ ಇರುವುದರಿಂದ ಇದೀಗ ಬಿಲ್ಲವ ಸಮುದಾಯ ತೀವ್ರ ಆಕ್ರೋಶಗೊಂಡಿದೆ. ಹೀಗಾಗಿ ಇಂದು ಸಚಿವರೇ ಖುದ್ದಾಗಿ ಟ್ವಿಟ್ ಮಾಡಿ ಎರಡೇ ದಿನಗಳಲ್ಲಿ ನಿಗಮ ಘೋಷಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ.

ಈ ಟ್ವಿಟ್‌ಗೆ ಪ್ರತಿಕ್ರಿಯಿಸಿರುವ ಸಾಕಷ್ಟು ಮಂದಿ, ಸಚಿವರು ನೀಡಿರುವ ಇನ್ನೂ ಹಲವು ಭರವಸೆಗಳ ಈಡೇರಿಕೆ ಯಾವಾಗ ಎಂಬ ಪ್ರಶ್ನೆಯನ್ನೇತ್ತಿದ್ದಾರೆ. ಗ್ರಾಮ ಪಂಚಾಯತ್ ನೌಕರರಿಗೆ ಕೊಟ್ಟ ಭರವಸೆ, ಕುಂಬಾರ ಸಮುದಾಯಕ್ಕೆ ನೀಡಿದ  ಕುಂಭ ನಿಗಮದ ಘೋಷಣೆಯ ಭರವಸೆಯನ್ನು ನೆನಪಿಸಿದ್ದಾರೆ.

share
Next Story
X