Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯುತ್ ಚಾಲಿತ ವಾಹನಗಳ ನೀತಿಗಳಲ್ಲಿ...

ವಿದ್ಯುತ್ ಚಾಲಿತ ವಾಹನಗಳ ನೀತಿಗಳಲ್ಲಿ ಹೆಚ್ಚಿನ ಸುಧಾರಣೆ ಅಗತ್ಯ: ವರದಿ

18 Feb 2023 9:59 PM IST
share
ವಿದ್ಯುತ್ ಚಾಲಿತ ವಾಹನಗಳ ನೀತಿಗಳಲ್ಲಿ ಹೆಚ್ಚಿನ ಸುಧಾರಣೆ ಅಗತ್ಯ: ವರದಿ

ಹೊಸದಿಲ್ಲಿ, ಫೆ. 18: ರಾಜ್ಯ ಸರಕಾರಗಳ ವಿದ್ಯುಚ್ಛಕ್ತಿ ಚಾಲಿತ ವಾಹನ (ಇವಿ) ನೀತಿಗಳ ಪರಿಣಾಮ ಗೋಚರಿಸಬೇಕಾದರೆ ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಕ್ತ ವ್ಯವಸ್ಥೆಗಳನ್ನು ರೂಪಿಸಬೇಕಾಗಿದೆ ಎಂದು ಕ್ಲೈಮೇಟ್ ಟ್ರೆಂಡ್ಸ್ ನ ವರದಿಯೊಂದು ಅಭಿಪ್ರಾಯಪಟ್ಟಿದೆ.

ವರದಿಯು 26 ರಾಜ್ಯಗಳ ಇವಿ ನೀತಿಗಳನ್ನು 21 ಮಾನದಂಡಗಳ ಆಧಾರದಲ್ಲಿ ವಿಶ್ಲೇಷಿಸಿದೆ. ಮಹಾರಾಷ್ಟ್ರ, ಹರ್ಯಾಣ, ದಿಲ್ಲಿ ಮತ್ತು ಉತ್ತರಪ್ರದೇಶ ರಾಜ್ಯಗಳ ನೀತಿಗಳು ಅತ್ಯಂತ ಹೆಚ್ಚು ಸಮಗ್ರವಾಗಿವೆ ಹಾಗೂ 21 ಮಾನದಂಡಗಳ ಪೈಕಿ ಕನಿಷ್ಠ 12ರಲ್ಲಿ ತೇರ್ಗಡೆಯಾಗಿವೆ ಎಂದು ವರದಿ ತಿಳಿಸಿದೆ. ಆದರೆ, ಈ ಕ್ಷೇತ್ರದಲ್ಲಿ ಕೆಲವು ರಾಜ್ಯಗಳ ನಿರ್ವಹಣೆ ಕಳಪೆಯಾಗಿದೆ ಎಂದು ಅದು ಹೇಳಿದೆ.

ಎಂಟು ರಾಜ್ಯಗಳಲ್ಲಿ ಈಗ ಚಾಲ್ತಿಯಲ್ಲಿರುವ ನೀತಿಗಳ ಪರಿಣಾಮವನ್ನೂ ಅದು ವಿಶ್ಲೇಷಿಸಿದೆ. ಆದರೆ, ವಿದ್ಯುತ್ಚಾಲಿತ ವಾಹನಗಳತ್ತ ಜನರು ಗಮನಹರಿಸುವಂತೆ ಮಾಡುವ, ಚಾರ್ಜಿಂಗ್ ಮೂಲಸೌಕರ್ಯ ಒದಗಿಸುವ ಮತ್ತು ಪೆಟ್ರೋಲಿಯಮ್ ಉತ್ಪನ್ನಗಳಿಂದ ಚಲಿಸುವ ವಾಹನಗಳಿಗೆ ನಿರ್ಬಂಧವಿರುವ ಹಸಿರು ವಲಯಗಳನ್ನು ಗುರುತಿಸುವುದು ಮುಂತಾದ ಕ್ಷೇತ್ರಗಳಲ್ಲಿನ ಗುರಿಗಳನ್ನು ಆ ರಾಜ್ಯಗಳು ತಲುಪುವಂತೆ ಮಾಡಲು ಈ ನೀತಿಗಳು ಸಮರ್ಥವಾಗಿಲ್ಲ ಎಂದು ಅದು ಹೇಳಿದೆ.

ದೀರ್ಘಾವಧಿ ನೀತಿಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಅವುಗಳ ಜಾರಿಗಾಗಿ ಉಸ್ತುವಾರಿ ವ್ಯವಸ್ಥೆಗಳನ್ನು ರೂಪಿಸುವುದು ಮುಂತಾದ ಹಲವು ಕ್ಷೇತ್ರಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿರುವುದು ಅಗತ್ಯ ಎಂದು ವರದಿ ಅಭಿಪ್ರಾಯಪಟ್ಟಿದೆ.

share
Next Story
X