Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೂನಿಸೆಫ್ ಇಂಡಿಯಾದ ರಾಷ್ಟ್ರೀಯ...

ಯೂನಿಸೆಫ್ ಇಂಡಿಯಾದ ರಾಷ್ಟ್ರೀಯ ರಾಯಭಾರಿಯಾಗಿ ಆಯುಷ್ಮಾನ್ ಖುರಾನ ನೇಮಕ

19 Feb 2023 12:47 PM IST
share
ಯೂನಿಸೆಫ್ ಇಂಡಿಯಾದ ರಾಷ್ಟ್ರೀಯ ರಾಯಭಾರಿಯಾಗಿ ಆಯುಷ್ಮಾನ್ ಖುರಾನ ನೇಮಕ

ಹೊಸದಿಲ್ಲಿ: ಶನಿವಾರ ಯೂನಿಸೆಫ್ ಇಂಡಿಯಾವು ತನ್ನ ರಾಷ್ಟ್ರೀಯ ರಾಯಭಾರಿಯನ್ನಾಗಿ ಬಾಲಿವುಡ್‌ನ ಖ್ಯಾತ ನಟ ಆಯುಷ್ಮಾನ್ ಖುರಾನರನ್ನು ನೇಮಕ ಮಾಡಿದೆ. ಈ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಟರಾದ ಖುರಾನಾ ಬಟರ್‌ಫ್ಲೈ ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳಾದ ಏಳು ಮಂದಿ ಮಕ್ಕಳೊಂದಿಗೆ ವೇದಿಕೆ ಹಂಚಿಕೊಂಡರು. ಈ ಸರ್ಕಾರೇತರ ಸಂಸ್ಥೆಯು ಶಿಕ್ಷಣಕ್ಕೆ ಪ್ರವೇಶ, ಮಕ್ಕಳ ಹಕ್ಕಿನ ಕುರಿತು ಜಾಗೃತಿ ಮತ್ತು ಲಿಂಗ ಸಮಾನತೆ ಹಾಗೂ ಋತುಚಕ್ರದಂತಹ ಹಲವಾರು ಸಾಮಾಜಿಕ ಸಂಗತಿಗಳ ಕುರಿತು ಬೇರು ಮಟ್ಟದಲ್ಲಿ ಅಸಾಧಾರಣ ಕೆಲಸ ಮಾಡುತ್ತಿದೆ ಎಂದು indiatoday.in ವರದಿ ಮಾಡಿದೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಆಯುಷ್ಮಾನ್ ಖುರಾನ, "ಯುನಿಸೆಫ್‌ನ ತಾರಾ ಪ್ರಚಾರಕನಾಗಿ ನಾನು ಮಕ್ಕಳೊಂದಿಗೆ ಸಂವಾದಿಸಿದೆ ಮತ್ತು ಅಂತರ್ಜಾಲ ಸುರಕ್ಷತೆ, ಅಂತರ್ಜಾಲ ವಂಚನೆ, ಮಾನಸಿಕ ಆರೋಗ್ಯ ಹಾಗೂ ಲಿಂಗ ಸಮಾನತೆ ಕುರಿತಂತೆ ಮಾತನಾಡಿದೆ. ಯೂನಿಸೆಫ್‌ನ ಈ ಹೊಸ ಪಾತ್ರದಲ್ಲಿ ನಾನು ಮಕ್ಕಳ ಹಕ್ಕಿನ ಕುರಿತು ಬಲವಾದ ಧ್ವನಿ ಎತ್ತುತ್ತೇನೆ. ಮುಖ್ಯವಾಗಿ, ಅವರ ಮೇಲೆ ತೀವ್ರ ಪರಿಣಾಮವನ್ನುಂಟು ಮಾಡುವ ಸಂಗತಿಗಳನ್ನು ಪರಿಹರಿಸಲು ನೆರವು ಒದಗಿಸುತ್ತೇನೆ" ಎಂದು ಹೇಳಿದ್ದಾರೆ.

ಖುರಾನಾ ಕಳೆದ ಎರಡು ವರ್ಷಗಳಿಂದ ಯೂನಿಸೆಫ್‌ನ ತಾರಾ ಪ್ರಚಾರಕರಾಗಿದ್ದು, ಅವರು ತಮ್ಮ ಬಲಿಷ್ಠ ಧ್ವನಿಯನ್ನು ಮಕ್ಕಳ ಪರ ಹಾಗೂ ಅಪಾಯಕಾರಿ ಸಾಮಾಜಿಕ ನಿಯಮಗಳು ಹಾಗೂ ಲಿಂಗ ತಾರತಮ್ಯದಂತಹ ಸವಾಲನ್ನು ಎದುರಿಸಲು ಬಳಸಿದ್ದಾರೆ ಎಂದು ಯೂನಿಸೆಫ್ ಇಂಡಿಯಾದ ಪ್ರತಿನಿಧಿ ಸಿಂಥಿಯಾ ಮೆಕ್‌ಕ್ಯಾಫ್ರಿ ಶ್ಲಾಘಿಸಿದ್ದಾರೆ.

ಆಯುಷ್ಮಾನ್ ಖುರಾನ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಜಾಗತಿಕ ಮಕ್ಕಳ ದಿನಾಚರಣೆ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಅಂತಾರಾಷ್ಟ್ರೀಯ ಬಾಲಕಿಯರ ದಿನಾಚರಣೆ, ಜಾಗತಿಕ ಬಾಲ ಕಾರ್ಮಿಕ ವಿರೋಧಿ ದಿನ ಹಾಗೂ ಸುರಕ್ಷಿತ ಅಂತರ್ಜಾಲ ದಿನಾಚರಣೆಯ ಪರ ದೊಡ್ಡ ದನಿಯಲ್ಲಿ ಮಾತನಾಡುತ್ತಾ, ತಮ್ಮ ಪ್ರಭಾವ ಬೀರುತ್ತಿದ್ದಾರೆ.

share
Next Story
X