Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿ20 ಪ್ರತಿನಿಧಿಗಳಿಗೆ ಸ್ವಾಗತ...

ಜಿ20 ಪ್ರತಿನಿಧಿಗಳಿಗೆ ಸ್ವಾಗತ ಕಾರ್ಯಕ್ರಮ: ಹೂಕುಂಡ ಕಾಯಲು ಆಗ್ರಾ ಪೊಲೀಸರ ನಿಯೋಜನೆ!

19 Feb 2023 4:55 PM IST
share
ಜಿ20 ಪ್ರತಿನಿಧಿಗಳಿಗೆ ಸ್ವಾಗತ ಕಾರ್ಯಕ್ರಮ: ಹೂಕುಂಡ ಕಾಯಲು ಆಗ್ರಾ ಪೊಲೀಸರ ನಿಯೋಜನೆ!

ಆಗ್ರಾ: ಆಗ್ರಾ ಪೊಲೀಸರನ್ನು ತಾಜ್‌ಮಹಲ್ ಮಾರ್ಗದ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿರಿಸಿರುವ ಹೂಕುಂಡಗಳನ್ನು ಕಾಯುವ ಕೆಲಸಕ್ಕೆ ಒತ್ತಾಯಪೂರ್ವಕವಾಗಿ ನಿಯೋಜಿಸಲಾಗಿದ್ದು, ಇದು ಹಲವರ ಕಣ್ಣಿಗೆ ವಿಚಿತ್ರವಾಗಿ ಕಾಣಿಸತೊಡಗಿದೆ. ಆದರೆ, ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೂ ಮುನ್ನ ಈ ತಿಂಗಳ ಆರಂಭದಲ್ಲಿ ಆಗಮಿಸಿದ್ದ ಜಿ20 ಪ್ರತಿನಿಧಿಗಳ ಸ್ವಾಗತಕ್ಕಾಗಿ ಇರಿಸಲಾಗಿದ್ದ ಹೂಕುಂಡಗಳ ಕಳವು ಹಾಗೂ ಧ್ವಂಸವನ್ನು ತಪ್ಪಿಸಲು ಆಗ್ರಾ ನಗರಾಡಳಿತವು ಹತ್ತಾರು ಪೊಲೀಸ್ ಸಿಬ್ಬಂದಿಯನ್ನು ಹೂಕುಂಡಗಳ ಕಾವಲಿಗೆ ನಿಯೋಜಿಸಿದೆ ಎಂದು theprint.in ವರದಿ ಮಾಡಿದೆ.

ಖೇರಿ ವಿಮಾನ ನಿಲ್ದಾಣ ಹಾಗೂ ತಾಜ್‌ಮಹಲ್ ನಡುವೆ ನಾಲ್ಕು ಪೊಲೀಸ್ ಠಾಣೆಗಳಾದ ಶಾಗಂಜ್, ಸದರ್, ರಕಬ್‌ಗಂಜ್ ಹಾಗೂ ತಾಜ್‌ಗಂಜ್ ಪೊಲೀಸ್ ಠಾಣೆಗಳು ಬರುತ್ತವೆ.  ಈ ಮಾರ್ಗದಲ್ಲಿ ನಗರದ ಹಸಿರೀಕರಣವನ್ನು ಬಿಂಬಿಸಲು ದಾರಿಯುದ್ಧಕ್ಕೂ ಶೃಂಗಾರದೊಂದಿಗೆ ಸಾವಿರಾರು ಹೂಕುಂಡಗಳನ್ನು ಜಿಲ್ಲಾಡಳಿತ ಇರಿಸಿತ್ತು. ಆದರೆ, ಜಿ20 ಪ್ರತಿನಿಧಿಗಳು ವಾಪಸ್ಸಾದ ಸುದ್ದಿ ವರದಿಯಾಗುವ ಮುನ್ನವೇ ಹೂಕುಂಡಗಳ ಕಳವು ಹಾಗೂ ಧ್ವಂಸದಂತಹ ಪ್ರಕರಣಗಳು ವರದಿಯಾಗಿದ್ದವು. ಈ ಮಾರ್ಗದಲ್ಲಿನ ಹೂಕುಂಡಗಳು, ಎಲ್‌ಇಡಿ ಲೈಟ್‌ಗಳು ಹಾಗೂ ಬ್ಯಾನರ್‌ಗಳನ್ನು ಕಿತ್ತೆಸೆಯಲಾಗಿತ್ತು ಎಂದು ವರದಿಯಾಗಿದೆ.

ಫತೇಬಾದ್‌ ರಸ್ತೆಯ ಸೆಲ್ಫಿ ಪಾಯಿಂಟ್‌ನಿಂದ ಒಂದೇ ರಾತ್ರಿ ಎಪ್ಪತ್ತಕ್ಕೂ ಹೆಚ್ಚು ಹೂಕುಂಡಗಳ ಕಳವು ಪ್ರಕರಣ ವರದಿಯಾಗಿತ್ತು. ಹೀಗಾಗಿ, ಆಗ್ರಾ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಚರ್ಚಿತ್ ಗೌರ್ ಫೆಬ್ರವರಿ 14ರಂದು ತಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ದೂರಿನ ಪ್ರತಿಯು The Print ಸುದ್ದಿ ಸಂಸ್ಥೆಗೆ ಲಭ್ಯವಾಗಿದೆ‌.
ಹೂಕುಂಡಗಳ ಕಳವು ಹಾಗೂ ಧ್ವಂಸವನ್ನು ತಪ್ಪಿಸಲು ಭಾರಿ ಪ್ರಮಾಣದ ಪೊಲೀಸರ ನಿಯೋಜನೆ, ದುರ್ಬಲ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಕಬೇಕು ಎಂಬ ಸಲಹೆಗಳು ಬಂದ ಹಿನ್ನೆಲೆಯಲ್ಲಿ ಆಗ್ರಾ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ.

share
Next Story
X