Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ʼನನ್ನ ವೈಯಕ್ತಿಕ ಫೋಟೋಗಳನ್ನು ಬಳಸಬೇಡಿʼ:...

ʼನನ್ನ ವೈಯಕ್ತಿಕ ಫೋಟೋಗಳನ್ನು ಬಳಸಬೇಡಿʼ: ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ

"ರೂಪಾ ಮೌದ್ಗಿಲ್‌ ವಿರುದ್ಧ‌ ಶೀಘ್ರದಲ್ಲೇ ಕಾನೂನು ಕ್ರಮ"

19 Feb 2023 7:18 PM IST
share
ʼನನ್ನ ವೈಯಕ್ತಿಕ ಫೋಟೋಗಳನ್ನು ಬಳಸಬೇಡಿʼ: ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ
"ರೂಪಾ ಮೌದ್ಗಿಲ್‌ ವಿರುದ್ಧ‌ ಶೀಘ್ರದಲ್ಲೇ ಕಾನೂನು ಕ್ರಮ"

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರ ಖಾಸಗಿ ಚಿತ್ರಗಳನ್ನು ಬಿಡುಗಡೆ ಮಾಡಿರುವ ಬೆನ್ನಲ್ಲ ರೋಹಿಣಿ ಸಿಂಧೂರಿ ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದು, ತನ್ನ ವೈಯಕ್ತಿಕ ಚಿತ್ರಗಳನ್ನು ಮಾಧ್ಯಮಗಳು ಬಳಸಬಾರದೆಂದು ಮನವಿ ಮಾಡಿದ್ದಾರೆ.

ರೋಹಿಣಿ ವಿರುದ್ಧ ಸರಣಿ ಆರೋಪ ಮಾಡಿರುವ ರೂಪಾ ಮೌದ್ಗಿಲ್‌ ಅವರು, ರೋಹಿಣಿ ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಕಳುಹಿಸಿದ್ದಾರೆನ್ನಲಾದ ಅವರ ಖಾಸಗಿ ಚಿತ್ರಗಳನ್ನು ಫೇಸ್‌ಬುಕ್‌ ನಲ್ಲಿ ಬಿಡುಗಡೆ ಮಾಡಿದ್ದರು. ರೂಪಾ ಮೌದ್ಗಿಲ್, ಚಿತ್ರ ಬಿಡುಗಡೆ ಮಾಡುತ್ತಿದ್ದಂತೆ ಭಾರೀ ಚರ್ಚೆ ಶುರುವಾಗಿದ್ದು, ಇಬ್ಬರು ಮಹಿಳಾ ಅಧಿಕಾರಿಗಳ ಪರ-ವಿರೋಧ ಚರ್ಚೆಗಳು ಆರಂಭವಾಗಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿಯ ಖಾಸಗಿ ಚಿತ್ರಗಳನ್ನು ಪ್ರಕಟಿಸಿ ಗಂಭೀರ ಆರೋಪ ಮಾಡಿದ ಡಿ. ರೂಪಾ

ಇದರ ಬೆನ್ನಲ್ಲೇ, ರೂಪಾ ಮೌದ್ಗಿಲ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದರು.

ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್ ಆಪ್ ಸ್ಟೇಟಸ್‌ಗಳಿಂದ ಸ್ಕ್ರೀನ್ ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನ ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್ ಅವರು ಬಳಸಿದ್ದಾರೆ ಎಂದು ರೋಹಿಣಿ ಪ್ರತ್ಯಾರೋಪ ಮಾಡಿದ್ದಾರೆ.

share
Next Story
X