Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕರ್ಮ ಬಿಡಲ್ಲ': ರೋಹಿಣಿ ವಿರುದ್ಧ ಡಿ....

'ಕರ್ಮ ಬಿಡಲ್ಲ': ರೋಹಿಣಿ ವಿರುದ್ಧ ಡಿ. ರೂಪಾ ಆರೋಪಗಳ ಬೆನ್ನಲ್ಲೇ ಕುಸುಮಾ ಟ್ವೀಟ್

19 Feb 2023 9:06 PM IST
share
ಕರ್ಮ ಬಿಡಲ್ಲ: ರೋಹಿಣಿ ವಿರುದ್ಧ ಡಿ. ರೂಪಾ ಆರೋಪಗಳ ಬೆನ್ನಲ್ಲೇ ಕುಸುಮಾ ಟ್ವೀಟ್

ಬೆಂಗಳೂರು: ಜೆಡಿಎಸ್‌ ಶಾಸಕ ಸಾ.ರಾ. ಮಹೇಶ್ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಸಂಧಾನ ಯತ್ನದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿರುವ ಹಿರಿಯ ಐಪಿಎಸ್‌ ಅಧಿಕಾರಿ ರೂಪಾ ಡಿ ಮೌದ್ಗಿಲ್‌, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಖಾಸಗಿ ಚಿತ್ರಗಳನ್ನು ಹಿರಿಯ ಐಎಎಸ್‌ ಅಧಿಕಾರಿಗಳಿಗೆ ರೋಹಿನಿ ಕಳಿಸಿದ್ದರು ಎಂದು ಆರೋಪಿಸಿದ್ದಾರೆ. 

ರೂಪಾ ಅವರ ಆರೋಪದ ಕಾವು ತೀವ್ರಗೊಳ್ಳುತ್ತಿದ್ದಂತೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ದಿವಂಗತ ಐಎಎಸ್‌ ಅಧಿಕಾರಿ ಡಿಕೆ ರವಿಯವರ ಪತ್ನಿ ಕುಸುಮಾ ಹನುಮಂತರಾಯಪ್ಪ, “ತಕ್ಷಣ ಅಥವಾ ತಡವಾಗಿ, ಏನೇ ಆದರೂ ಕರ್ಮ ಹಿಂಬಾಲಿಸುತ್ತದೆ.” ಎಂದು ಟ್ವೀಟ್‌ ಮಾಡಿದ್ದಾರೆ. 

ಕುಸುಮಾ ತಮ್ಮ ಟ್ವೀಟ್‌ನಲ್ಲಿ ರೋಹಿಣಿ ಸಿಂಧೂರಿ ಹೆಸರನ್ನು ಉಲ್ಲೇಖಿಸದಿದ್ದರೂ, ರೂಪಾ ಅವರು ಕುಸುಮಾ ಅವರ ಟ್ವೀಟ್‌ ಅನ್ನು ಮರು ಟ್ವೀಟ್‌ ಮಾಡಿದ್ದು, “'ಕುಸುಮಾ, ಒಬ್ಬ ಮಹಿಳೆಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ಈ ನೋವು ಹಲವು ಮಹಿಳೆಯರದ್ದೂ ಆಗಿದೆ (ಅದರಲ್ಲಿ ಕೆಲವರು ಐಎಎಸ್‌ನಲ್ಲೂ ಇದ್ದಾರೆ) ಆದರೂ ಅಸಹಾಯಕರಾಗಿದ್ದಾರೆ. ಒಂದಲ್ಲ ಒಂದು ದಿನ ಅಪರಾಧಿಯ ವಿರುದ್ಧ (ಅದು ಮಹಿಳೆಯಾಗಿದ್ದರೂ) ಈ ವಿಚಾರದಲ್ಲಿ ನಿಮ್ಮ ಜೊತೆ ಯಾರಾದರೂ ನಿಲ್ಲುತ್ತಾರೆ. 'ಆಕೆ' ಇಂತಹ ಕೆಲಸವನ್ನು ಪುನಃ ಮಾಡದಂತೆ ದೇವರು ಸಹಾನುಭೂತಿ ಮತ್ತು ಸದ್ಬುದ್ದಿ ನೀಡಲಿ” ಎಂದು ಬರೆದುಕೊಂಡಿದ್ದಾರೆ. 

ಡಿಕೆ ರವಿ ಆತ್ಮಹತ್ಯೆಯಲ್ಲಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳಿದ್ದ ಹಿನ್ನೆಲೆಯಲ್ಲಿ ಕುಸುಮಾ ಅವರು ರೋಹಿಣಿ ವಿರುದ್ಧವೇ ಈ ಟ್ವೀಟ್‌ ಮಾಡಿದ್ದಾರೆ ಎಂಬ ಅನುಮಾನಗಳು ಎದ್ದಿದ್ದವು. ರೂಪಾರವರು ಈ ಟ್ವೀಟನ್ನು ಮರು ಟ್ವೀಟ್‌ ಮಾಡುವುದರೊಂದಿಗೆ ಆ ಅನುಮಾನಕ್ಕೆ ಇನ್ನಷ್ಟು ಪುಷ್ಠಿ ನೀಡಿದ್ದಾರೆ. 

“ Karma will get back at you , sooner or later it surely will ”

— Kusuma Hanumantharayappa (@KusumaH_INC) February 19, 2023

Kusuma, I understand your pain as a woman. And the pain of many other women (some of them in ias), yet helpless. But finally, someone has to stand up against the perpetrator (even if she is a woman). With u on this matter. May God give "her" empathy n sadbuddhi not to repeat . https://t.co/7H7fjrBrTC

— D Roopa IPS (@D_Roopa_IPS) February 19, 2023
share
Next Story
X