Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಲಿವುಡ್‌ ನಟ ನವಾಝುದ್ದೀನ್‌ ಸಿದ್ದಿಕಿ...

ಬಾಲಿವುಡ್‌ ನಟ ನವಾಝುದ್ದೀನ್‌ ಸಿದ್ದಿಕಿ ವಿರುದ್ಧ ಮನೆ ಕೆಲಸದಾಕೆಯಿಂದ ಗಂಭೀರ ಆರೋಪ: ವೀಡಿಯೊ ವೈರಲ್

20 Feb 2023 1:37 PM IST
share
ಬಾಲಿವುಡ್‌ ನಟ ನವಾಝುದ್ದೀನ್‌ ಸಿದ್ದಿಕಿ ವಿರುದ್ಧ ಮನೆ ಕೆಲಸದಾಕೆಯಿಂದ ಗಂಭೀರ ಆರೋಪ: ವೀಡಿಯೊ ವೈರಲ್

ಹೊಸ ದಿಲ್ಲಿ: ಬಾಲಿವುಡ್ ನಟ ನವಾಝುದ್ದೀನ್ ಸಿದ್ದಿಕಿ ತಮ್ಮ 20 ವರ್ಷದ ಮನೆ ಸೇವಕಿಯನ್ನು ಅನ್ನಾಹಾರ ಸೌಲಭ್ಯ ಒದಗಿಸದೆ ದುಬೈನಲ್ಲಿ ಅನಾಥವಾಗಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ದುಬೈನಲ್ಲಿ ವ್ಯಾಸಂಗ ಮಾಡುತ್ತಿದ್ದ ತಮ್ಮ ಅಪ್ರಾಪ್ತ ವಯಸ್ಸಿನ ಮಕ್ಕಳ ಆರೈಕೆಗಾಗಿ ಸೆಪ್ಟೆಂಬರ್ ತಿಂಗಳಲ್ಲಿ ನೇಮಿಸಿಕೊಂಡಿದ್ದ ಸಪ್ನ ರಾಬಿನ್ ಮಸೀಹ್ ಎಂಬ ಮನೆ ಸೇವಕಿಯು ಒಂದು ತಿಂಗಳಿನಿಂದ ಏಕಾಂಗಿಯಾಗಿ ವಾಸಿಸುತ್ತಿದ್ದು, ಆಕೆಯನ್ನು ಮರಳಿ ಕರೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆಕೆಗೆ ನೆರವು ಒದಗಿಸುತ್ತಿರುವ ವಕೀಲರೊಬ್ಬರು ತಿಳಿಸಿದ್ದಾರೆ ಎಂದು mid-day.com ವರದಿ ಮಾಡಿದೆ.

ನವಾಝುದ್ದೀನ್ ಸಿದ್ದಿಕಿ ಪತ್ನಿ ಆಲಿಯಾ ಸಿದ್ದಿಕಿ ಅವರ ವಕೀಲ ರಿಝ್ವಾನ್ ಸಿದ್ದಿಕೀ ಪ್ರಕಾರ, ಮಸೀಹ್‌ಳನ್ನು ಪ್ರವಾಸಿ ವೀಸಾದೊಂದಿಗೆ ನವೆಂಬರ್ ತಿಂಗಳಲ್ಲಿ ದುಬೈಗೆ ಕರೆದುಕೊಂಡು ಹೋಗಲಾಗಿತ್ತು. ಫೆಬ್ರವರಿ ತಿಂಗಳಲ್ಲಿ ಆಕೆಗೆ  ಉದ್ಯೋಗ ವೀಸಾ ದೊರಕಿಸಿಕೊಡಲಾಗಿದ್ದು, ಅದರಲ್ಲಿ ಆಕೆಯ ಹುದ್ದೆಯನ್ನು ಅನಾಮಿಕ ಕಂಪನಿಯೊಂದರ ಮಾರಾಟ ವ್ಯವಸ್ಥಾಪಕಿ ಎಂದು ಉಲ್ಲೇಖಿಸಲಾಗಿದೆ.  ಆಲಿಯಾ ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರ ಭಾರತಕ್ಕೆ ಮರಳಿದ್ದರೆ, ಆಕೆಯ ಮಕ್ಕಳು ಜನವರಿ ತಿಂಗಳ ಕೊನೆಯ ವಾರ ಭಾರತಕ್ಕೆ ಹಿಂದಿರುಗಿದ್ದರು ಎಂದು ಹೇಳಿದ್ದಾರೆ.

ಸದ್ಯ ಮಸೀಹ್ ದುಬೈ ಮನೆಯಲ್ಲಿ ಏಕಾಂಗಿಯಾಗಿದ್ದು, ಅದರ ಬಾಡಿಗೆಯನ್ನು ಇನ್ನೂ ಪಾವತಿಸಿಲ್ಲ. ಆಕೆಗೆ ಮನೆಯಲ್ಲಿ ತಿನ್ನಲು ಏನೂ ಇಲ್ಲ. ವ್ಯಂಗ್ಯವೆಂದರೆ, ಆಕೆಗೆ ನಿವಾಸಿ ವೀಸಾ ನೀಡಲಾಗಿದ್ದರೂ, ಮನೆಯಲ್ಲಿ ತಿನ್ನಲು ಏನೂ ಇಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಮೃತಸರದವಳಾದ ಮಸೀಹ್, ತನ್ನ ವ್ಯಥೆಯನ್ನು ವಿಡಿಯೊ ಮೂಲಕ ಹೇಳಿಕೊಂಡಿದ್ದು, ನೆರವಿಗಾಗಿ ಅದನ್ನು ರಿಝ್ವಾನ್ ಸಿದ್ದಿಕಿಗೆ ರವಾನಿಸಿದ್ದಾಳೆ. ಆ ವಿಡಿಯೊವೀಗ ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯಿಸಲು ನವಾಝುದ್ದೀನ್ ಸಿದ್ದಿಕಿಯ ವ್ಯವಸ್ಥಾಪಕ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

The video & my statement speaks for itself. Govt authorities are requested to urgently rescue the house help of @Nawazuddin_S from Dubai where the girl is in a state of Solitary Confinement@cgidubai @UAEembassyIndia @LabourMinistry @HRDMinistry@MEAIndia @CPVIndia @OIA_MEA pic.twitter.com/EyQ8DiHPG2

— Advocate Rizwan Siddiquee (@RizwanSiddiquee) February 19, 2023
share
Next Story
X