Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ನಿಯಮಬಾಹಿರ ಶುಲ್ಕವನ್ನು...

ಬೆಂಗಳೂರು: ನಿಯಮಬಾಹಿರ ಶುಲ್ಕವನ್ನು ಹಿಂಪಡೆಯುವಂತೆ ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಪ್ರತಿಭಟನೆ

20 Feb 2023 8:05 PM IST
share
ಬೆಂಗಳೂರು: ನಿಯಮಬಾಹಿರ ಶುಲ್ಕವನ್ನು ಹಿಂಪಡೆಯುವಂತೆ ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಪ್ರತಿಭಟನೆ

ಬೆಂಗಳೂರು, ಫೆ.20: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯು ಹಾಸ್ಟೆಲ್‌ನಿಂದ ಕ್ಯಾಂಪಸ್‌ಗೆ ಬರುವ ಹಾಗೂ ಹೋಗುವ ನಿಯಮಬಾಹಿರ ಶುಲ್ಕವನ್ನು(ಶಟಲ್ ಶುಲ್ಕ) ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಎಂಟು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಆಡಳಿತವು ಕ್ಯಾಂಪಸ್‌ನಿಂದ 3 ಕಿ.ಮೀ. ದೂರದಲ್ಲಿರುವ ಹಾಸ್ಟೆಲ್‌ನಲ್ಲಿ ವಾಸಿಸುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರತಿ ಸೆಮಿಸ್ಟರ್‌ಗೆ ಸುಮಾರು 8 ಸಾವಿರ ಶುಲ್ಕವನ್ನು ವಿಧಿಸಿದೆ. ಕಾಲೇಜು ವೆಬ್‌ಸೈಟ್ ಅಥವಾ ಪ್ರವೇಶ ಪ್ರಕ್ರಿಯೆಗಳಲ್ಲಿ ಶಟಲ್ ಶುಲ್ಕಗಳ ಬಗ್ಗೆ ಯಾವುದೇ ಉಲ್ಲೇಖ ಇರುವುದಿಲ್ಲ. ಆದರೆ ಶಟಲ್ ಶುಲ್ಕವನ್ನು ಪಾವತಿ ಮಾಡಬೇಕು ಎಂದು ವಿವಿಯ ಆಡಳಿತ ಮಂಡಳಿಯು ಒತ್ತಾಯಿಸುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ.

ಆಡಳಿತ ಮಂಡಳಿಯ ಶುಲ್ಕ ವಸೂಲಿಯ ಒತ್ತಡದಿಂದಾಗಿ ವಿದ್ಯಾರ್ಥಿಗಳು ತೀವ್ರ ಮಾನಸಿಕ ಯಾತನೆಯನ್ನು ಅನುಭವಿಸುತ್ತಿದ್ದಾರೆ. ಶಟಲ್ ಸೇವೆಯನ್ನು ವಿದ್ಯಾರ್ಥಿಗಳು ಬಳಸುತ್ತಾರೆಯೇ ಇಲ್ಲವೇ ಎಂಬುದನ್ನು ಪರಿಗಣಿಸದೆ ಎಲ್ಲ ವಿದ್ಯಾರ್ಥಿಗಳು ಶುಲ್ಕ ಪಾವತಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು ಸತತ ಎಂಟು ದಿನಗಳ ಕಾಲ ರಾತ್ರಿಯಿಡೀ ಪ್ರತಿಭಟನೆಯನ್ನು ನಡೆಸಿದರೂ, ಆಡಳಿತ ಮಂಡಳಿಯು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಶಟಲ್ ಶುಲ್ಕವನ್ನು ಪಾವತಿ ಮಾಡದಿದ್ದರೆ, ವಿದ್ಯಾರ್ಥಿಗಳ ಭದ್ರತಾ ಠೇವಣಿಯನ್ನು ಕಡಿತಗೊಳಿಸಲಾಗುತ್ತಿದೆ. ಬಾಕಿ ಉಳಿದಿರುವ ಶಟಲ್ ಹಣವನ್ನು ವಿದ್ಯಾರ್ಥಿಗಳಿಂದ ಸ್ಟೇ ಫಂಡ್‌ನಿಂದ ಕಡಿತಗೊಳಿಸಲಾಗುತ್ತಿದೆ ಎಂದು ಪ್ರತಿಭಟನಕಾರರು ತಮ್ಮ ಆಳಲನ್ನು ತೋಡಿಕೊಂಡರು. 

ಆಡಳಿತ ಮಂಡಳಿಯು ಶಟಲ್ ಶುಲ್ಕದ ಸಂಪೂರ್ಣ ವಿನಾಯಿತಿಯನ್ನು ನೀಡಬೇಕು. ವಿದ್ಯಾರ್ಥಿಗಳೀಂದ ಪಡೆದ ಆಟಲ್ ಶುಲ್ಕವನ್ನು ಮರುಪಾವತಿ ಮಾಡಬೇಕು. ವಿವಿಗೆ ವಿದ್ಯಾರ್ಥಿಗಳು ಸಲ್ಲಿಸಿದ ಮನವಿ ಪತ್ರವನ್ನು ದೃಡೀಕರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

share
Next Story
X