Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ: ಸಾಲ ತೀರಿಸಲಾಗದೆ ಬ್ಯಾಂಕ್ ನೊಳಗೆ...

ಸುಳ್ಯ: ಸಾಲ ತೀರಿಸಲಾಗದೆ ಬ್ಯಾಂಕ್ ನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ

20 Feb 2023 11:19 PM IST
share
ಸುಳ್ಯ: ಸಾಲ ತೀರಿಸಲಾಗದೆ ಬ್ಯಾಂಕ್ ನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ

ಸುಳ್ಯ: ಸರಸ್ವತಿ ಕ್ರೆಡಿಟ್ ಸೌಹಾರ್ದ ಸಂಘದಿಂದ ಪಡೆದ ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಸಾಲ ಪಡೆದ ಗ್ರಾಹಕರೊಬ್ಬರು ಬ್ಯಾಂಕ್ ಗೆ ಬಂದು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.

ಸುಳ್ಯದ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಂಘದಿಂದ ಗಾಂಧಿನಗರದಲ್ಲಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿರುವ ಶಿವಣ್ಣ ಗೌಡ ಎಂಬವರು 2015ರಲ್ಲಿ 18 ಲಕ್ಷದ 50 ಸಾವಿರ ಪರ್ಚೆಸ್ ಲೋನ್ ಪಡೆದುಕೊಂಡಿದ್ದರು. ಲೋನ್ ಪಡೆದ ಬಳಿಕ ಪಾವತಿಯೂ ಸರಿಯಾಗಿಯೇ ಇತ್ತು. ಆದರೆ ಕೊರೋನ ಕಾಲದ ಬಳಿಕ ಶಿವಣ್ಣ ಗೌಡರು ಬ್ಯಾಂಕ್ ಗೆ ಲೋನ್ ಕಂತು ಕಟ್ಟಿರಲಿಲ್ಲ. ತೆಗೆದ ಸಾಲ ಬೆಳೆಯುತ್ತಾ ಹೋಯಿತು. ಬ್ಯಾಂಕ್ ನವರು ಶಿವಣ್ಣ ಗೌಡರಿಗೆ ಲೋನ್ ಕಟ್ಟುವಂತೆ ತಿಳಿಸಿದ್ದರು. ಕೆಲವು ಬಾರಿ ಬ್ಯಾಂಕ್ ಗೆ ಬಂದ್ದಿದ್ದ ಶಿವಣ್ಣ ಗೌಡರು ನನಗೆ ರಿಯಾಯಿತಿ ಮಾಡುವಂತೆಯೂ ಕೇಳಿಕೊಂಡರೆಂದೂ ತಿಳಿದುಬಂದಿದೆ. ಶಿವಣ್ಣ ಗೌಡರ ಕೋರಿಕೆಯ ಮೇರೆಗೆ ಬ್ಯಾಂಕ್ ನವರು ಬಡ್ಡಿ ರಿಯಾಯಿತಿಯೂ ನೀಡಿದ್ದರೆಂದೂ ತಿಳಿದುಬಂದಿದೆ. ಆದರೆ ಅಸಲು ಹಾಗೆ ಉಳಿದಿತ್ತು.

ಸೋಮವಾರ ಬೆಳಗ್ಗೆ ಬ್ಯಾಂಕ್ ಓಪನ್ ಆಗುವ ಸಂದರ್ಭ ಶಿವಣ್ಣ ಗೌಡರು ಬಂದಿದ್ದರು. ಬ್ಯಾಂಕ್ ಓಪನ್ ಆಗಿ ಸಿಬ್ಬಂದಿಗಳು ಬರುತ್ತಿದ್ದಂತೆ ಬ್ಯಾಂಕ್ ಒಳಗೆ ಬಂದ ಶಿವಣ್ಣ ಗೌಡರು ಕ್ಯಾನ್‍ನಲ್ಲಿ ತಂದಿದ್ದ ಪೆಟ್ರೋಲ್‍ನ್ನು ಬ್ಯಾಂಕ್‍ನೊಳಗೆ ಚೆಲ್ಲಿ ನಾನು ಆತ್ಮಹತ್ಯೆ ಮಾಡುವುದಾಗಿ ಹೇಳಿದರೆನ್ನಲಾಗಿದೆ. ಇದನ್ನರಿತ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಶಿವಣ್ಣರನ್ನು ತಡೆದು ಬ್ಯಾಂಕ್ ನಿಂದ ಹೊರಗೆ ಎಳೆದು ತಂದರು. ಬಳಿಕ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸುಳ್ಯ ಪೊಲೀಸರು ಬಂದು ಶಿವಣ್ಣ ಗೌಡರನ್ನು ವಶಪಡಿಸಿಕೊಂಡು ಕೇಸು ದಾಖಲಿಸಿಕೊಂಡಿದ್ದಾರೆ.

share
Next Story
X