Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಲ್ಫಿಗಾಗಿ ಗಲಾಟೆ: ಸೋನು ನಿಗಮ್‌ರನ್ನು...

ಸೆಲ್ಫಿಗಾಗಿ ಗಲಾಟೆ: ಸೋನು ನಿಗಮ್‌ರನ್ನು ಎಳೆದಾಡಿದ ಅಭಿಮಾನಿಗಳು; ವೇದಿಕೆಯಿಂದ ಕೆಳಕ್ಕೆ ಬಿದ್ದ ಅಂಗರಕ್ಷಕ

21 Feb 2023 11:24 AM IST
share
ಸೆಲ್ಫಿಗಾಗಿ ಗಲಾಟೆ: ಸೋನು ನಿಗಮ್‌ರನ್ನು ಎಳೆದಾಡಿದ ಅಭಿಮಾನಿಗಳು; ವೇದಿಕೆಯಿಂದ ಕೆಳಕ್ಕೆ ಬಿದ್ದ ಅಂಗರಕ್ಷಕ

ಮುಂಬೈ: ಕಳೆದ ರಾತ್ರಿ ಮುಂಬೈನಲ್ಲಿ ನಡೆದ ಸಂಗೀತೋತ್ಸವದಲ್ಲಿ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಾಗ ಗಲಾಟೆ ನಡೆದಿದ್ದು, ಗಾಯಕ ಸೋನು ನಿಗಮ್ (Sonu Nigam) ರನ್ನು ಎಳೆದಾಡಿದ್ದಾರೆ. ಘಟನೆ ವೇಳೆ ನಿಗಮ್‌ ಅವರ ಸಹಾಯಕರೊಬ್ಬರು ವೇದಿಕೆಯಿಂದ ಕೆಳಗೆ ಬಿದ್ದಿದಿದ್ದಾರೆ. 

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸೋನು ನಿಗಮ್‌ (Sonu Nigam) ತಂಡದವರೊಂದಿಗೆ ಸ್ಥಳೀಯ ಶಿವಸೇನೆ ಶಾಸಕರ ಪುತ್ರ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. 

ಚೆಂಬೂರಿನಲ್ಲಿ ರಾತ್ರಿ 11 ಗಂಟೆಗೆ ಸೋನು ನಿಗಮ್  (Sonu Nigam) ತಮ್ಮ ಪ್ರದರ್ಶನದ ನಂತರ ವೇದಿಕೆಯಿಂದ ಇಳಿಯುತ್ತಿದ್ದಾಗ ಈ ಘಟನೆ ನಡೆದಿದೆ.

ಸಣ್ಣಪುಟ್ಟ ಗಾಯಗಳಾಗಿರುವ ಅವರ ಸಹಾಯಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.

"ಚೆಂಬೂರ್ ಉತ್ಸವದಲ್ಲಿ ಸೋನು ನಿಗಮ್ (Sonu Nigam) ಅವರ ನೇರ ಪ್ರದರ್ಶನದ ನಂತರ ವೇದಿಕೆಯಿಂದ ನಿರ್ಗಮಿಸುವಾಗ ಈ ಘಟನೆ ಸಂಭವಿಸಿದೆ. ಅವರನ್ನು ಯಾರೋ ಹಿಂಬದಿಯಿಂದ ಸೆಲ್ಫಿಗಾಗಿ ತಡೆದಿದ್ದಾರೆ. ಗಾಯಕನ ಜೊತೆಗಿದ್ದ ಇಬ್ಬರು ಅವರನ್ನು ಪಕ್ಕಕ್ಕೆ ಸರಿಸಲು ಪ್ರಯತ್ನಿಸಿದಾಗ, ಆ ವ್ಯಕ್ತಿ ಅವರನ್ನು ಮೆಟ್ಟಿಲುಗಳಿಂದ ಕೆಳಗೆ ತಳ್ಳಿದ್ದಾರೆ. ಅವರಲ್ಲಿ ಒಬ್ಬರಿಗೆ ಗಾಯಗಳಾಗಿವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಮರಾಜ್ ಸಿಂಗ್ ರಜಪೂತ್ ಹೇಳಿದ್ದಾರೆ.

ಘಟನೆಯ ಆರೋಪಿ ಮಹಾರಾಷ್ಟ್ರ ಶಾಸಕನ ಪುತ್ರ ಸ್ವಪ್ನಿಲ್ ಫಾಟರ್‌ಪೇಕರ್ ಎಂದು ಅಧಿಕಾರಿ ತಿಳಿಸಿದ್ದಾರೆ. ಯುವಕನ ಬಗ್ಗೆ ವಿಚಾರಿಸಿದಾಗ ಆತ ಶಾಸಕ ಪ್ರಕಾಶ್‌ ಫಾಟರ್‌ಪೇಕರ್‌ ಅವರ ಪುತ್ರ ಎಂಬುದು ಗೊತ್ತಾಯಿತು ಎಂದು ನಿಗಮ್‌ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ದೇಶದಲ್ಲಿ 1.2 ಲಕ್ಷ ಏಕ ಶಿಕ್ಷಕ ಶಾಲೆಗಳು!

#Breaking

Singer Sonu Nigam who raised his voice about Azan Loudspeakers attacked by Janab Uddhav Thackeray MLA Prakash Phaterpekar and his goons in music event at Chembur. Sonu has been taken to the hospital nearby. pic.twitter.com/32eIPQtdyM

— Sameet Thakkar (@thakkar_sameet) February 20, 2023
share
Next Story
X