Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದು ಕಡೆ ಬಿಜೆಪಿ, ಮತ್ತೊಂದು ಕಡೆ...

ಒಂದು ಕಡೆ ಬಿಜೆಪಿ, ಮತ್ತೊಂದು ಕಡೆ ಕಾಂಗ್ರೆಸ್ ಸೇರಿದ ಸಿ.ಟಿ.ರವಿ ಆಪ್ತನಿಂದ ಬೈಕ್ ಜಾಥಾ

ರಾಜಕೀಯ ಮೇಲಾಟಕ್ಕೆ ಸಾಕ್ಷಿಯಾದ ಚಿಕ್ಕಮಗಳೂರು ನಗರ

21 Feb 2023 6:54 PM IST
share
ಒಂದು ಕಡೆ ಬಿಜೆಪಿ, ಮತ್ತೊಂದು ಕಡೆ ಕಾಂಗ್ರೆಸ್ ಸೇರಿದ ಸಿ.ಟಿ.ರವಿ ಆಪ್ತನಿಂದ ಬೈಕ್ ಜಾಥಾ
ರಾಜಕೀಯ ಮೇಲಾಟಕ್ಕೆ ಸಾಕ್ಷಿಯಾದ ಚಿಕ್ಕಮಗಳೂರು ನಗರ

ಚಿಕ್ಕಮಗಳೂರು, ಫೆ.21: ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಯ ಕಾವು ಹೆಚ್ಚುತ್ತಿದ್ದು, ಪಕ್ಷಾಂತರ ಪರ್ವವು ಬಿರುಸುಪಡೆದುಕೊಂಡಿದೆ. ಕ್ಷೇತ್ರ ಜಿದ್ದಾಜಿದ್ದಿನ ಕಣಕ್ಕೆ ಸಾಕ್ಷಿಯಾಗುತ್ತಿದ್ದು, ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವ ಶಾಸಕ ಸಿ.ಟಿ.ರವಿ ಆಪ್ತ ಹಾಗೂ ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಎಚ್.ಡಿ.ತಮ್ಮಯ್ಯ ಅವರು ಮಂಗಳವಾರ ನಗರದಲ್ಲಿ ಬೃಹತ್ ಬೈಕ್ ಜಾಥಾ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ವೃತ್ತಿಪರ ಮತ್ತು ಚಿಂತಕರ ಸಭೆ ಭಾಗವಹಿಸಲು ಆಗಮಿಸಿದ್ದು, ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಬೈಕ್ ಜಾಥಾ ನಡೆಸಿದ್ದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಮನೆ ಸೇರಿಕೊಂಡಿರುವ ಸಿ.ಟಿ.ರವಿ ಆಪ್ತ ಎಚ್.ಡಿ.ತಮ್ಮಯ್ಯ ಅವರು ನೂರಾರು ಬೆಂಬಲಿಗರೊಂದಿಗೆ ಬದಲಾವಣೆಗಾಗಿ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಬೈಕ್ ಜಾಥಾ ನಡೆಸಿ ಸಿ.ಟಿ.ರವಿ ಸೇರಿದಂತೆ ಬಿಜೆಪಿಯವರಿಗೆ ತಿರುಗೇಟು ನೀಡಿದರು.

ರವಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಎಚ್.ಡಿ.ತಮ್ಮಯ್ಯ ಮಂಗಳವಾರ ನಗರಕ್ಕೆ ಆಗಮಿಸಿದ್ದು, ಈ ವೇಳೆ ಅವರ ನೂರಾರು ಬೆಂಬಲಿಗರು ಬೈಕ್ ಜಾಥಾ ನಡೆಸಿ ಕ್ಷೇತ್ರದಲ್ಲಿ ಶಕ್ತಿ ಪ್ರರ್ದಶನಕ್ಕೆ ಮುಂದಾಗಿದ್ದರು. ಮಂಗಳವಾರ ನಗರದ ಹೊರವಲಯದಲ್ಲಿರುವ ಕರ್ತಿಕೆರೆ ಗ್ರಾಮದಿಂದ ಚಿಕ್ಕಮಗಳೂರು ನಗರಕ್ಕೆ ಬೈಕ್ ಜಾಥಾ ಮೂಲಕ ಎಚ್.ಡಿ.ತಮ್ಮಯ್ಯ ಅವರನ್ನು ಕರೆತಂದ ಬೆಂಬಲಿಗರು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು. 

ಎಚ್.ಡಿ.ತಮ್ಮಯ್ಯ ನೂರಾರು ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಸಂಚರಿಸುತ್ತಾ ಸಾರ್ವಜನಿಕರ ಕಡೆ ಕೈಬಿಸಿ ಮುನ್ನಡೆಯುತ್ತಿದ್ದರೇ, ಅವರ ಬೆಂಬಲಿಗರು ಬೈಕ್ ಏರಿ ತಮ್ಮಯ್ಯ ಪರ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಬೈಕ್ ಜಾಥ ಕಾಂಗ್ರೆಸ್ ಕಚೇರಿ ತಲುಪುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ತಮ್ಮಯ್ಯ ಅವರನ್ನು ಪಕ್ಷದ ಕಚೇರಿಗೆ ಬರಮಾಡಿಕೊಂಡರು.

ಈ ಬಾರಿಯ ಚುನಾವಣೆಯಲ್ಲಿ ಸಿ.ಟಿ.ರವಿ ತಮ್ಮ ಆಪ್ತನಿಂದಲೇ ಸವಾಲು ಎದುರಿಸಬೇಕಾಗಿದ್ದು, ಇದು ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ವ್ಯಾಪಕ ಚರ್ಚೆಗೂ ಗ್ರಾಸವಾಗಿದೆ.

share
Next Story
X