Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.24ರಿಂದ ಎಮ್ಮೆಮಾಡು ಉರೂಸ್

ಫೆ.24ರಿಂದ ಎಮ್ಮೆಮಾಡು ಉರೂಸ್

21 Feb 2023 11:08 PM IST
share
ಫೆ.24ರಿಂದ ಎಮ್ಮೆಮಾಡು ಉರೂಸ್

ಮಂಗಳೂರು, ಫೆ.21; ಕೊಡಗು ಜಿಲ್ಲೆಯ ಪ್ರಸಿದ್ಧ ಎಮ್ಮೆಮಾಡುವಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ  ಹಝ್ರತ್ ಸೂಫಿ ಶಹೀದ್ (ರ)ಮತ್ತು ಸಯ್ಯಿದ್ ಹಸನ್ ಸಖಾಫಿ ಅಲ್ ಹಳ್ರಮಿ(ರ) ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ಫೆ. 24ರಿಂದ  ಮಾ.3ರ ತನಕ ನಡೆಯಲಿದೆ ಎಂದು ಎಮ್ಮೆಮಾಡು ಟಿಐಎಂಜೆ ಮಾಜಿ ಕಾರ್ಯದರ್ಶಿ ಇಬ್ರಾಹೀಂ ಸಅದಿ ಪಿ.ಎ. ಎಮ್ಮೆಮಾಡು ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ಸುದಿಗೋಷ್ಠಿಯಲ್ಲಿ  ಮಾತನಾಡಿ ಫೆ.24ರಂದು ಶುಕ್ರವಾರ ಜುಮಾ ನಮಾಝ್‌ನ ಬಳಿಕ ಮಖಾಂ ಝಿಯಾರತ್ ಮತ್ತು ಉರೂಸ್‌ನ ಉದ್ಘಾಟನೆ ನಡೆಯಲಿದ್ದು,  ನಾಯಿಬ್ ಖಾಝಿ ಕೊಡಗು ಶಾದುಲ್ ಫೈಝಿ ಅಧ್ಯಕ್ಷತೆಯಲ್ಲಿ ಕೋಝಿಕ್ಕೊಡ್ ಖಾಝಿ ಸಯ್ಯಿದ್ ಮುಹಮ್ಮದ್ ಕೋಯ ಜಮುಲುಲ್ಲೈಲಿ ತಂಳ್ ಉದ್ಘಾಟನೆ ನೆರವೇರಿಸಲಿರುವರು.  ಎಮ್ಮೆಮಾಡು ಖತೀಬ್ ಅಸ್ನವಿ ಮುಹ್ಸಿನ್ ಹುದವಿ ಪ್ರವಚನ ನೀಡಲಿರುವರು ಎಂದು ಮಾಹಿತಿ ನೀಡಿದರು.

ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ರಾತ್ರಿ 8 ಗಂಟೆಗೆ  ಶಾಫಿ ಸಖಾಫಿ ಮುಂಡಂಬ್ರ ಪ್ರವಚನ ನೀಡಲಿರುವರು. ಫೆ.25ರಂದು ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕೋಯ ಅಲ್ ಬುಖಾರಿ (ಬಾಯಾರ್ ತಂಙಳ್) ನೇತೃತ್ವದಲ್ಲಿ ದ್ಸಿಕ್‌ರ್ ಹಲ್ಖಾ ಕಾರ್ಯಕ್ರಮ ನಡೆಯಲಿದೆ.

ಇಬ್ರಾಹೀಂ ಖಲೀಲ್ ಹುದವಿ ಕಾಸರಗೋಡು ಪ್ರವಚನ ನೀಡಲಿದ್ದಾರೆ. ಫೆ.26ರಂದು ಸಯ್ಯಿದ್ ಶಿಹಾಬುದ್ದೀನ್ ಅಲ್ ಬುಖಾರಿ ಕಡಲುಂಡಿ ನೇತೃತ್ವದಲ್ಲಿ ಮಗ್ರೀಬ್ ನಮಾಝ್‌ನ ನಂತರ ಖತಂ ದುಆ ಮಜ್ಲಿಸ್ ನಡೆಯಲಿದ್ದು, ಸೌಫಲ್ ಸಖಾಫಿ ಕಳಸ ಪ್ರವಚನ ನೀಡಲಿರುವರು. ಫೆ.27ರಂದು ಟಿಐಎಂಜೆ ಎಮ್ಮೆಮಾಡು ಇದರ ಅಧ್ಯಕ್ಷ ಪಿ.ಎ.ಅಬೂಬಕರ್ ಸಖಾಫಿ ಅಧ್ಯಕ್ಷತೆಯಲ್ಲಿ ಸೌಹಾರ್ದ ಸಮ್ಮೇಳನ  ನಡೆಯಲಿದೆ. ಸಯ್ಯಿದ್ ಆಟಕೋಯ ತಂಳ್ ಕುಂಬೋಲ್, ಮೌಲಾನ ಪೆರೋಡ್ ಅಬ್ದುಲ್ ರಹ್ಮಾನ್ ಸಖಾಫಿ, ಮೌಲಾನ ಶಾಫಿ ಸಹದಿ, ಶಾಸಕ ಕೆ.ಜಿ. ಬೋಪಯ್ಯ ಭಾಗವಹಿಸಲಿದ್ದಾರೆ.ಸಂಜೆ 4ರಿಂದ 6 ತನಕ ಅನ್ನದಾನ ನಡೆಯಲಿದೆ.

ಫೆ.2ರಂದು ರಾತ್ರಿ ಡಾ. ಬಶೀರ್ ಫೈಝಿ ದೇಶಮಂಗಲಂ, ಫೆ.28ರಂದು ಆಶಿಕ್ ದಾರಿಮಿ ಆಲಪ್ಪುಝ, ಮಾ.1ರಂದು ಹಾಫಿಝ್ ಜುನೈದ್ ಜೌಹರಿ ಕೊಲ್ಲಂ ಪ್ರವಚನ ನೀಡಲಿರುವರು.

ಮಾ.2ರಂದು ಅಬ್ದುಸ್ಸಲಾಂ ಶಾಮಿಲ್ ಇರ್ಫಾನಿ ಕಾಮಿಲ್ ಸಖಾಫಿ ಚೆಯ್ಯೂರ್ ನೇತೃತ್ವದಲ್ಲಿ  ಸ್ವಲಾತುನ್ನಾರಿಯ ಮಜ್ಲಿಸ್ ನಡೆಯಲಿದ್ದು, ಅಬ್ದುಸ್ಸಲಾಂ ಮುಸ್ಲಿಯಾರ್ ದೇವರ್ಶೋಲ ಪ್ರವಚನ ನೀಡುವರು.

ಮಾ.3ರಂದು ಸಮಾರೋಪ ಸಮಾರಂಭ ನಡೆಯಲಿದೆ. ಬದ್ರುಸಾದಾತ್ ಸಯ್ಯಿದ್ ಇಬ್ರಾಹೀಂ ಖಲೀಲುಲ್ ಬುಖಾರಿ ಕಡಲುಂಡಿ ಉದ್ಘಾಟನೆ ನೆರವೇರಿಸುವರು. ಡಾ.ಅಬ್ದುಲ್ ಹಕೀಂ ಅಝ್ಹರಿ ಕಾಂತಪುರಂ ಮುಖ್ಯ ಪ್ರವಚನ ನೀಡಲಿರುವರು ಎಂದು ಇಬ್ರಾಹಿಂ ಸಅದಿ ಪಿ.ಎ. ಎಮ್ಮೆಮಾಡು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಟಿಐಎಂಜೆ  ಸದಸ್ಯ ಮೂಸ ಕಂಬೇರ, ಮುಹಮ್ಮದ್ ಅಲಿ ಕೆ.ಎ ಉಪಸ್ಥಿತರಿದ್ದರು.

share
Next Story
X