Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪರೂಪದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ...

ಅಪರೂಪದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಗುವಿನ ಚಿಕಿತ್ಸೆಗೆ ಅನಾಮಧೇಯ ದಾನಿಯಿಂದ ರೂ. 11 ಕೋಟಿ ದೇಣಿಗೆ!

23 Feb 2023 1:22 PM IST
share
ಅಪರೂಪದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಗುವಿನ ಚಿಕಿತ್ಸೆಗೆ ಅನಾಮಧೇಯ ದಾನಿಯಿಂದ ರೂ. 11 ಕೋಟಿ ದೇಣಿಗೆ!

ಹೊಸದಿಲ್ಲಿ: ಕೇರಳ ಮೂಲದ ದಂಪತಿಗಳಾದ ಸಾರಂಗ್‌ ಮೆನನ್‌ ಮತ್ತು ಅದಿತಿ ಅವರ 15 ತಿಂಗಳು ಪ್ರಾಯದ ಗಂಡು ಮಗು ನಿರ್ವಾಣ್‌, ಸ್ಪೈನಲ್‌ ಮಸ್ಕ್ಯುಲರ್‌ ಎಟ್ರೊಫಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದು  ಜನವರಿ ತಿಂಗಳಲ್ಲಿ ತಿಳಿದು ಬಂದ ನಂತರ ದಂಪತಿ ಕ್ರೌಡ್‌ ಫಂಡಿಂಗ್‌ಗೆ ಮೊರೆ ಹೋಗಿದ್ದರು. ಈ ಆರೋಗ್ಯ ಸಮಸ್ಯೆಗೆ ಚಿಕಿತ್ಸೆಗೆ ರೂ. 17.5 ಕೋಟಿ ಮೌಲ್ಯದ ನೊವಾರ್ಟಿಸ್‌ ಕಂಪೆನಿಯ ಸಿಂಗಲ್‌ ಡೋಸ್‌ ಝೊಲ್ಗೆನ್ಸ್ಮಾ ಔಷಧಿಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕ್ರೌಂಡ್‌ ಫಂಡಿಂಗ್‌ ಮೂಲಕ ಫೆಬ್ರವರಿ 19 ರ ತನಕ ರೂ. 5.5 ಕೋಟಿ ಸಂಗ್ರಹವಾಗಿದ್ದರೆ ಫೆಬ್ರವರಿ 20 ರಂದು ಈ ಮೊತ್ತದಲ್ಲಿ ರೂ. 11 ಕೋಟಿಯಷ್ಟು ಏರಿಕೆಯಾಗಿತ್ತು. ಕ್ರೌಡ್‌ ಫಂಡಿಂಗ್‌ ಸಂಸ್ಥೆಗಳಾದ ಮಿಲಾಪ್‌ ಮತ್ತು ಇಂಪ್ಯಾಕ್ಟ್‌ ಗುರು ಬಳಿ ಮೆನನ್‌ ಪರಿಶೀಲಿಸಿದಾಗ ರೂ. 11 ಕೋಟಿ ದೇಣಿಗೆ ನೀಡಿದ ದಾನಿ ಅನಾಮಧೇಯವಾಗಿ ಉಳಿಯಲು ಬಯಸಿದ್ದಾಗಿ ತಿಳಿದು ಬಂತು.

ಸಾರಂಗ್‌ ಮೆನನ್‌ ಮರ್ಚಂಟ್‌ ನೇವಿ ಅಧಿಕಾರಿಯಾಗಿದ್ದರೆ, ಅದಿತಿ ಅವರು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದಾರೆ. ಸದ್ಯ ದಂಪತಿ ಅದಿತಿ ಅವರ ಎರ್ಣಾಕುಳಂ ನಿವಾಸದಲ್ಲಿದ್ದಾರೆ. ರೂ. 11 ಕೋಟಿ ದೇಣಿಗೆ ನೀಡಿದ ದಾನಿ ತಮ್ಮ ಪಾಲಿಗೆ ದೇವರಂತೆ ಎಂದು ದಂಪತಿ ಹೇಳಿದ್ದಾರೆ.

ಈಗ ಮಗುವಿಗೆ ಅಗತ್ಯವಿರುವ ಔಷಧಿ ಆಮದು ಮಾಡಲು ಸಾರಂಗ್‌ ಅವರು ಮುಂಬೈ ಹಿಂದುಜಾ ಆಸ್ಪತ್ರೆ ಜೊತೆ ಸಂಪರ್ಕದಲ್ಲಿದ್ದಾರೆ. ಈ ಔಷಧಿಯ ಕಸ್ಟಮ್ಸ್‌ ಸುಂಕ ಮತ್ತು ಜಿಎಸ್‌ಟಿ ವಿನಾಯಿತಿಗಾಗಿ ಕೇರಳ ಸಂಸದ ಹಿಬಿ ಈಡನ್‌ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನೂ ಸಂಪರ್ಕಿಸಲಾಗಿದೆ.

ದಂಪತಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಅವರನ್ನೂ ಸಂಪರ್ಕಿಸಿದ್ದು ರಾಜ್ಯ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: BSNL ನಿಂದ ರಿಲಯನ್ಸ್ ಜಿಯೋಗೆ ಸಿಮ್  ಪೋರ್ಟ್ ಮಾಡಲು ಕರ್ನಾಟಕ ರಾಜ್ಯ ಪೊಲೀಸರ ನಿರ್ಧಾರ

share
Next Story
X