Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾರುಕಟ್ಟೆ ಬಂಡವಾಳೀಕರಣ...

ಮಾರುಕಟ್ಟೆ ಬಂಡವಾಳೀಕರಣ ರ‍್ಯಾಂಕಿಂಗ್​ನಲ್ಲಿ ಕುಸಿತ ಕಂಡ ಭಾರತ

23 Feb 2023 2:47 PM IST
share
ಮಾರುಕಟ್ಟೆ ಬಂಡವಾಳೀಕರಣ ರ‍್ಯಾಂಕಿಂಗ್​ನಲ್ಲಿ ಕುಸಿತ ಕಂಡ ಭಾರತ

ಹೊಸದಿಲ್ಲಿ: ಮಾರುಕಟ್ಟೆ ಬಂಡವಾಳೀಕರಣದಲ್ಲಿ ಭಾರತವು ಅಗ್ರ 10 ದೇಶಗಳ ಪೈಕಿ 2023 ರಲ್ಲಿ ಅತ್ಯಂತ ಕಳಪೆ ನಿರ್ವಹಣೆ ತೋರಿದ ದೇಶವಾಗಿದೆ. ಹಿಂಡೆನ್‌ಬರ್ಗ್‌ ವರದಿಯ ಹಿನ್ನೆಲೆಯಲ್ಲಿ ಅದಾನಿ ಸಮೂಹದ ಷೇರು ಬೆಲೆಗಳಲ್ಲಿ ಕುಸಿತವೂ ಇದಕ್ಕೆ ಒಂದು ಕಾರಣವಾಗಿರಬಹುದೆಂದು ಅಂದಾಜಿಸಲಾಗಿದೆ ಎಂದು thewire.in ವರದಿ ಮಾಡಿದೆ.

ಭಾರತ ಈಗ ಈ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದರೆ ಇಂಗ್ಲೆಂಡ್‌ ಆರನೇ ಸ್ಥಾನದಲ್ಲಿದೆ. ಮಾರ್ಚ್‌ 2022 ರಲ್ಲಿ ಭಾರತ ಇಂಗ್ಲೆಂಡ್‌, ಕೆನಡಾ ಮತ್ತು ಸೌದಿ ಅರೇಬಿಯಾ ದೇಶಗಳನ್ನು ಹಿಂದಿಕ್ಕಿ ಅಗ್ರ ಐದು ಪಟ್ಟಿಯಲ್ಲಿತ್ತು.

ಜನವರಿ 31 ರಂದು  ಫ್ರಾನ್ಸ್‌ ಐದನೇ ಸ್ಥಾನದಲ್ಲಿದ್ದರೆ ಇಂಗ್ಲೆಂಡ್‌ ಆರನೇ ಸ್ಥಾನದಲ್ಲಿತ್ತು. ಫ್ರಾನ್ಸ್‌ಗಿಂತ ಮೇಲಿನ ಸ್ಥಾನಗಳಲ್ಲಿ ಅಮೆರಿಕಾ, ಚೀನಾ, ಜಪಾನ್‌ ಮತ್ತು ಹಾಂಕಾಂಗ್‌ ಇದೆ. ಅಗ್ರ 10 ದೇಶಗಳ ಪಟ್ಟಿಯಲ್ಲಿ ಭಾರತದ ಸ್ಟಾಕ್‌ ಮಾರ್ಕೆಟ್‌ ಅತ್ಯಂತ ಕಳಪೆ ನಿರ್ವಹಣೆ ತೋರಿದೆ.

ವರದಿಯೊಂದರ ಪ್ರಕಾರ ಭಾರತದ ಮಾರುಕಟ್ಟೆ ಬಂಡವಾಳೀಕರಣವು  231 ಬಿಲಿಯನ್‌ ಡಾಲರ್‌ನಷ್ಟು ಅಥವಾ ಶೇ 6.93 ರಷ್ಟು ಕಡಿಮೆಯಾಗಿ 3.1 ಟ್ರಿಲಿಯನ್‌ ಡಾಲರ್‌ ಆಗಿದೆ.

ಶೇ. 60 ಕ್ಕಿಂತ ಹೆಚ್ಚಿನ ನಷ್ಟಗಳು ಅದಾನಿ ಸಮೂಹದಿಂದಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದಲಿತರ ವಿವಾಹಕ್ಕೆ ಅಡ್ಡಿಪಡಿಸಿದ 'ಬಾಗೇಶ್ವರ್ ಬಾಬಾ' ಸಹೋದರನ ವಿರುದ್ಧ ಪ್ರಕರಣ ದಾಖಲು

share
Next Story
X