Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀಲಂಕಾದ ಗಾಳಿ ವಿದ್ಯುತ್...

ಶ್ರೀಲಂಕಾದ ಗಾಳಿ ವಿದ್ಯುತ್ ಸ್ಥಾವರಗಳಲ್ಲಿ ಅದಾನಿ ಗುಂಪಿನಿಂದ 3,650 ಕೋಟಿ ರೂ. ಹೂಡಿಕೆ

23 Feb 2023 9:49 PM IST
share
ಶ್ರೀಲಂಕಾದ ಗಾಳಿ ವಿದ್ಯುತ್ ಸ್ಥಾವರಗಳಲ್ಲಿ ಅದಾನಿ ಗುಂಪಿನಿಂದ 3,650 ಕೋಟಿ ರೂ. ಹೂಡಿಕೆ

ಕೊಲಂಬೊ, ಫೆ. 23: ತಾನು ದಿವಾಳಿಯಾಗಿದ್ದೇನೆ ಎಂದು ಘೋಷಿಸಿದ ಬಳಿಕ, ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾ ಗುರುವಾರ ತಾನು ಸ್ವೀಕರಿಸಿರುವ ಮೊದಲ ವಿದೇಶಿ ಹೂಡಿಕೆಯ ಬಗ್ಗೆ ಘೋಷಣೆ ಮಾಡಿದೆ. ಅದಾನಿ ಗುಂಪು(Adani Group) 442 ಮಿಲಿಯ ಡಾಲರ್ (ಸುಮಾರು 3,650 ಕೋಟಿ ರೂಪಾಯಿ) ವೆಚ್ಚದಲ್ಲಿ ದೇಶದಲ್ಲಿ ಗಾಳಿ ವಿದ್ಯುತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಅದು ತಿಳಿಸಿದೆ.

ಕೈಗಾರಿಕೋದ್ಯಮಿ ಗೌತಮ್ ಅದಾನಿ(Gautham Adani) ಒಡೆತನದ ಕಂಪೆನಿ ಅದಾನಿ ಗ್ರೀನ್ ಎನರ್ಜಿಯು ಶ್ರೀಲಂಕಾ ದ್ವೀಪದ ಉತ್ತರದಲ್ಲಿ ಎರಡು ಗಾಳಿ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಿದೆ ಎಂದು ಶ್ರೀಲಂಕಾದ ಹೂಡಿಕೆ ಮಂಡಳಿ ತಿಳಿಸಿದೆ.

ಈ ಎರಡು ಸ್ಥಾವರಗಳ ಒಟ್ಟು ಹೂಡಿಕೆ 442 ಮಿಲಿಯ ಡಾಲರ್ ಆಗಿರುತ್ತದೆ ಹಾಗೂ ಈ ಸ್ಥಾವರಗಳು 2025ರ ವೇಳೆಗೆ ರಾಷ್ಟ್ರೀಯ ಜಾಲಕ್ಕೆ ವಿದ್ಯುತ್ ಪೂರೈಸಲಿವೆ ಎಂದು ಹೇಳಿಕೆಯೊಂದರಲ್ಲಿ ಹೂಡಿಕೆ ಮಂಡಳಿ ತಿಳಿಸಿದೆ.

2021ರಲ್ಲಿ, ಕೊಲಂಬೊದಲ್ಲಿ 700 ಮಿಲಿಯ ಡಾಲರ್ (ಸುಮಾರು 5,785 ಕೋಟಿ ರೂಪಾಯಿ) ವೆಚ್ಚದ ಆಯಕಟ್ಟಿನ ಬಂದರು ಟರ್ಮಿನಲ್ ನಿರ್ಮಾಣ ಯೋಜನೆಯನ್ನು ಶ್ರೀಲಂಕಾ ಸರಕಾರ ಅದಾನಿ ಗುಂಪಿಗೆ ನೀಡಿತ್ತು. ವಲಯದಲ್ಲಿ ಚೀನಾದ ಹೆಚ್ಚುತ್ತಿರುವ ಪ್ರಭಾವದ ಬಗ್ಗೆ ಭಾರತದ ಕಳವಳವನ್ನು ತಣಿಸುವ ಕ್ರಮ ಎಂಬಂತೆ ಆ ಯೋಜನೆಯನ್ನು ಅದಾನಿಗೆ ನೀಡಲಾಗಿತ್ತು. ಯೋಜನೆಯ ಗುತ್ತಿಗೆದಾರನಾಗಿ ಭಾರತ ಸರಕಾರವು ಅದಾನಿ ಗುಂಪನ್ನು ಶಿಫಾರಸು ಮಾಡಿತ್ತು.

ಗಾಳಿ ವಿದ್ಯುತ್ ಯೋಜನೆಯನ್ನು ಅಂತಿಮಗೊಳಿಸುವುದಕ್ಕಾಗಿ ತಾನು ಬುಧವಾರ ಅದಾನಿ ಗುಂಪಿನ ಅಧಿಕಾರಿಗಳನ್ನು ಭೇಟಿಯಾದೆ ಎಂದು ಇಂಧನ ಸಚಿವ ಕಾಂಚನ ವಿಜೆಸೇಕರ ಹೇಳಿದರು.

ಅದಾನಿ ಗುಂಪಿನ ಕಂಪೆನಿಗಳು ಶೇರು ಮಾರುಕಟ್ಟೆಯಲ್ಲಿ ಭಾರೀ ಅವ್ಯವಹಾರಗಳಲ್ಲಿ ತೊಡಗಿವೆ ಎಂಬುದಾಗಿ ಅಮೆರಿಕದ ಹಿಂಡನ್‌ಬರ್ಗ್ ರಿಸರ್ಚ್ ವರದಿಯು ಒಂದು ತಿಂಗಳ ಹಿಂದೆ ಆರೋಪಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಆ ವರದಿಯ ಬಳಿಕ, ಅದಾನಿ ಗುಂಪಿನಿ ಕಂಪೆನಿಗಳ ಮಾರುಕಟ್ಟೆ ಮೌಲ್ಯವು 120 ಬಿಲಿಯ ಡಾಲರ್ (ಸುಮಾರು 9.92 ಲಕ್ಷ ಕೋಟಿ ರೂಪಾಯಿ)ನಷ್ಟು ಕುಸಿದಿದೆ.

share
Next Story
X