Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನುಸ್ಮೃತಿ ಕುರಿತು ಫೆಲೋಶಿಪ್‌...

ಮನುಸ್ಮೃತಿ ಕುರಿತು ಫೆಲೋಶಿಪ್‌ ಪ್ರಕಟಿಸಿದ ಬನಾರಸ್‌ ಹಿಂದು ವಿವಿ: ಸಾಮಾಜಿಕ ಜಾಲತಾಣದಲ್ಲಿ ಟೀಕೆ

24 Feb 2023 12:11 PM IST
share
ಮನುಸ್ಮೃತಿ ಕುರಿತು ಫೆಲೋಶಿಪ್‌ ಪ್ರಕಟಿಸಿದ ಬನಾರಸ್‌ ಹಿಂದು ವಿವಿ: ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಹೊಸದಿಲ್ಲಿ: ಬನಾರಸ್‌ ಹಿಂದು ವಿಶ್ವವಿದ್ಯಾಲಯದ (Banaras Hindu University) ಧರ್ಮಶಾಸ್ತ್ರ ಮತ್ತು ಮೀಮಾಂಸ ವಿಭಾಗವು  "ಭಾರತೀಯ ಸಮಾಜದಲ್ಲಿ ಮನುಸ್ಮೃತಿಯ (Manusmriti) ಅನ್ವಯ ಸಾಧ್ಯತೆ" (ಅಪ್ಲಿಕೇಬಿಲಿಟಿ ಆಫ್‌ ಮನುಸ್ಮೃತಿ ಇನ್‌ ಇಂಡಿಯನ್‌ ಸೊಸೈಟಿ) ಎಂಬ ವಿಷಯದ ಕುರಿತ ಸಂಶೋಧನಾ ಫೆಲೋಶಿಪ್‌ ಕುರಿತು ಪ್ರಕಟಿಸಿರುವ ಜಾಹೀರಾತೊಂದು ಸಾಕಷ್ಟು ಚರ್ಚೆಗೆ ಗ್ರಾಸವೊದಗಿಸಿದೆ. ಈ ಜಾಹೀರಾತಿನ ಪ್ರಕಾರ ಆಯ್ದ ಅಭ್ಯರ್ಥಿಗೆ ಮಾಸಿಕ ರೂ. 25,380 ಸ್ಟೈಪೆಂಡ್‌ ದೊರೆಯಲಿದೆ.

ಜಾತಿ ವ್ಯವಸ್ಥೆ ಮತ್ತು ಮಹಿಳೆಯರಿಗೆ ಕಡಿಮೆ ಸ್ಥಾನಮಾನ ನೀಡುವುದನ್ನು ಬೆಂಬಲಿಸುವ ಮನುಸ್ಮೃತಿ ಸಾಕಷ್ಟು ವಿವಾದಿತಕ್ಕೀಡಾಗಿದೆ ಎಂದು thequint.com ವರದಿ ಮಾಡಿದೆ.

ಮನುಸ್ಮೃತಿಯ ಕುರಿತ ಫೆಲೋಶಿಪ್‌ ಆರಂಭಿಸಿರುವುದು ಅದನ್ನು ಬೆಂಬಲಿಸಿದಂತೆ ಅಲ್ಲವೇ ಎಂಬ ಪ್ರಶ್ನೆಗೆ ವಿಭಾಗ ಮುಖ್ಯಸ್ಥ ಶಂಕರ್‌ ಕುಮಾರ್‌ ಮಿಶ್ರಾ ಪ್ರತಿಕ್ರಿಯಿಸಿ, ವೇದ ಕಾಲದ ಮುನಿಗಳು ಹಾಗೂ ಋಷಿಗಳು ಅದನ್ನು ಈಗಾಗಲೇ ಬೆಂಬಲಿಸಿರುವುದರಿಂದ ಅದನ್ನು ಪ್ರತ್ಯೇಕವಾಗಿ ಬೆಂಬಲಿಸುವ ಅಗತ್ಯವಿಲ್ಲ ಎಂದು ಹೇಳಿದರಲ್ಲದೆ ಮನುಸ್ಮೃತಿಯು ಜಾತಿ ತಾರತಮ್ಯವನ್ನು ಹಾಗೂ ಮಹಿಳೆಯರಿಗೆ ಎರಡನೇ ದರ್ಜೆ ಸ್ಥಾನಮಾನ ನೀಡುವುದನ್ನು ಬೆಂಬಲಿಸುತ್ತದೆ ಎಂಬುದನ್ನು ಅವರು ಒಪ್ಪಲಿಲ್ಲ.

"ಒಂದು ಪದ ಅನೇಕ ಅರ್ಥಗಳನ್ನು ಹೊಂದಿರಬಹುದು. ಅದನ್ನು ನಾವು ಹೇಗೆ ಅರ್ಥೈಸುತ್ತೇವೆ ಎಂಬುದನ್ನು ಅದು ಆಧರಿಸಿದೆ. ಯಾವುದೇ ಧಾರ್ಮಿಕ ಗ್ರಂಥ ನಮಗೆ ಸುಳ್ಳು ಹೇಳಲು ಅಥವಾ ಕೆಟ್ಟದ್ದಾಗಿ ವರ್ತಿಸಲು ಸಲಹೆ ನೀಡುವುದಿಲ್ಲ. ಬಡವರಿಗೆ ಸಹಾಯ ಮಾಡಿ, ದಾನ ಮಾಡಿ, ನಿಮ್ಮ ಕುಟುಂಬವನ್ನು ಸಲಹಿ ಎಂಬಿತ್ಯಾದಿ ಸಲಹೆ ನೀಡುತ್ತವೆ," ಎಂದು ಅವರು ಹೇಳಿದರು.

ಮನುಸ್ಮೃತಿ ಕುರಿತು ಫೆಲೋಶಿಪ್‌ ಆರಂಭಿಸಿದ ಬನಾರಸ್‌ ಹಿಂದು ವಿವಿಯನ್ನು ಹಲವು ಸಾಮಾಜಿಕ ಜಾಲತಾಣಿಗರು ಟೀಕಿಸಿದ್ದಾರೆ.

ಇದನ್ನೂ ಓದಿ: 3 ಲಕ್ಷ ಹಳೆ ಸರ್ಕಾರಿ ವಾಹನಗಳು ಗುಜಿರಿಗೆ!

share
Next Story
X