Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನಗೆ ಬೆದರಿಕೆ ಕರೆ ಬಂದಾಗ ಸಿಎಂ ಬೈದು...

ನನಗೆ ಬೆದರಿಕೆ ಕರೆ ಬಂದಾಗ ಸಿಎಂ ಬೈದು ರಕ್ಷಣೆ ಕೊಡಿಸಿದ್ದರು...: ಯು.ಟಿ.ಖಾದರ್

''ರಾಜಕೀಯಕ್ಕಾಗಿ ಸ್ನೇಹವನ್ನು ಕಳೆದುಕೊಳ್ಳಬಾರದು'' ► ಅಧಿವೇಶನದ ಕೊನೆಯ ದಿನ ಸದನದಲ್ಲಿ ವಿಪಕ್ಷ ಉಪನಾಯಕರ ಮಾತು

24 Feb 2023 7:50 PM IST
share
ನನಗೆ ಬೆದರಿಕೆ ಕರೆ ಬಂದಾಗ ಸಿಎಂ ಬೈದು ರಕ್ಷಣೆ ಕೊಡಿಸಿದ್ದರು...: ಯು.ಟಿ.ಖಾದರ್
''ರಾಜಕೀಯಕ್ಕಾಗಿ ಸ್ನೇಹವನ್ನು ಕಳೆದುಕೊಳ್ಳಬಾರದು'' ► ಅಧಿವೇಶನದ ಕೊನೆಯ ದಿನ ಸದನದಲ್ಲಿ ವಿಪಕ್ಷ ಉಪನಾಯಕರ ಮಾತು

ಬೆಂಗಳೂರು, ಫೆ. 24: ನನಗೆ ಬೆದರಿಕೆ ಕರೆ ಬಂದಾಗ ನಾನು ಪೊಲೀಸ್ ರಕ್ಷಣೆ ತೆಗೆದುಕೊಂಡಿರಲಿಲ್ಲ. ಆಗ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೈದು ರಕ್ಷಣೆ ಕೊಡಿಸಿದ್ದರು. ಅದರಿಂದ ನನಗೆ ಮುಕ್ತವಾಗಿ ಓಡಾಡಲು ಸಾಧ್ಯವಾಯಿತು ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ನೆನಪು ಮಾಡಿಕೊಂಡರು.

ಶುಕ್ರವಾರ ಬಜೆಟ್ ಅಧಿವೇಶನದ ಕೊನೆಯದಿನ ವಿದಾಯ ಭಾಷಣ ಮಾಡಿದ ಅವರು, ಸದನಕ್ಕೆ ಬರುವುದು ನಾವು ಜನರ ಕೆಲಸಕ್ಕಾಗಿ. ಆದರೆ, ಜನರ ಕೆಲಸ ಫುಟ್ಬಾಲ್ ರೀತಿ ಆಗದೇ, ಗೋಲ್ ಹೊಡೆಯಬೇಕು. ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು. 

ಸಮಾಜವನ್ನು ಕಲುಷಿತ ಮಾಡಬಾರದು. ಎಲ್ಲವನ್ನು ಗಳಿಸಿ ಪರಿಸ್ಥಿತಿ ವಿಷಮವಾದರೆ ಪ್ರಯೋಜನವಾಗುವುದಿಲ್ಲ. ಚಿಂತೆ, ಬೆದರಿಕೆ ರಹಿತ ರಾಜಕಾರಣ ಮಾಡಬೇಕು ಎಂದ ಅವರು, ಅಧಿಕಾರ ಎಂಬುದು ಯಾರಿಗೂ ಶಾಶ್ವತವಲ್ಲ. ಎಲ್ಲರೂ ದ್ವೇಷ ಮುಕ್ತ ಚುನಾವಣೆ ನಡೆಸಲು ಮುಂದಾಗಬೇಕು ಎಂದರು.

ರಾಜಕೀಯಕ್ಕಾಗಿ ಹೊಡೆದಾಡುವುದು ಬೇಡ. ಪ್ರೀತಿ, ವಿಶ್ವಾಸ ಕಳೆದುಕೊಳ್ಳಬಾರದು. ರಾಜಕೀಯಕ್ಕಾಗಿ ಸ್ನೇಹವನ್ನು ಕಳೆದುಕೊಳ್ಳಬಾರದು.ಇನ್ನೂ, ನಮಗೆ ಐದು ವರ್ಷ ಅಧಿಕಾರ ಕೊಡುವ ಜನಪರ ಕೆಲಸ ಮಾಡಿದಾಗ ನೆಮ್ಮದಿ ಮುಖ್ಯಮಂತ್ರಿಯಾಗಿದ್ದ ಎಲ್ಲರೂ ಸಹಕಾರ ಕೊಟ್ಟು ನನ್ನ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೆ ನನಗೆ ಉಪನಾಯಕ ಸ್ಥಾನ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ನುಡಿದರು.

share
Next Story
X